Tuesday, March 24, 2026

KTV

Hubli News: ಅವಳಿ ನಗರದಲ್ಲಿ ಹೆಚ್ಚಾದ ಹೃದಯಾಘಾತ ಕೇಸ್: 32 ವರ್ಷದ ಶಂಕ್ರಯ್ಯ ಸಾ*ವು

Hubli News: ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ 32 ವರ್ಷದ ಶಂಕ್ರಯ್ಯ ಗುರಯ್ಯನವರ ಎಂಬ ಯುವಕ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಸಂಜೆ ಮನೆದಲ್ಲಿ ಊಟ ಮಾಡಿ ಮಲಗಿದ್ದ ಶಂಕ್ರಯ್ಯ ಅವರಿಗೆ ಇಂದು ಬೆಳಗ್ಗೆ...

Gadag : ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಎಬಿವಿಪಿ ಪ್ರತಿಭಟನೆ

Gadag News: ಲಕ್ಷ್ಮೆಶ್ವರ್: ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎಬಿವಿಪಿ ಸಂಘಟನೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾಲೂಕಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಮತ್ತು ಕೆಲ ಸಮಯ ವಾಹನದಟ್ಟಣೆ ಆಯಿತು. ಪೋಲಿಸ್ ಬಿಗಿ ಬಂದೋಬಸ್ತ...

Hubli News: ಅಂಗಡಿಯಲ್ಲಿ ನಿಂತ ಹುಡುಗನನ್ನು ಕರೆದು ಹಲ್ಲೆ ಮಾಡಿದ ರೌಡಿ ಶಿಟರ್ಸ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೇ ಪುಡಿ ರೌಡಿಗಳು ಬಾಲ ಬಿಚ್ಚಿದ್ದಾರೆ. ಆಟೋದಲ್ಲಿ ಬಂದು ಅಂಗಡಿ ಮುಂದೆ ನಿಂತಿದ್ದ ಹುಡುಗನನ್ನು ಕರೆದು ಹಲ್ಲೆ ಮಾಡಿರುವ ಘಟನೆ, ಹುಬ್ಬಳ್ಳಿ ಕಮರಿಪೇಟ್‌ದ ಕೌಲ ಪೇಟ್‌ದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಯಫ್ ಮುಚಾಲೆ ಎಂಬ ಯುವಕ ಅಂಗಡಿ ಮುಂದೆ ನಿಂತಿದ್ದ, ಯಾರೋ ನಾಲ್ಕು...

Hubli News: ನೇಹಾ ಹಿರೇಮಠ ಹ*ತ್ಯೆ ಆರೋಪಿ ಫಯಾಜ್ ವಿಚಾರಣೆ ಮುಂದೂಡಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕೆಎಲ್ಇ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಹುಬ್ಬಳ್ಳಿಯ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ನೇಹಾ ಹಿರೇಮಠ ಕೊಲೆ ಆರೋಪಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ್ದು, ಜುಲೈ 28 ಕ್ಕೆ ಮುಂದೂಡಿದೆ. ಹೌದು.. ಆರೋಪಿ ಫಯಾಜ್ ಗೆ ಜಾಮೀನು ನೀಡುವಂತೆ ಸಲ್ಲಿಕೆಯಾಗಿರೋ...

ಮನೆ ಕಳ್ಳರ ಮೇಲೆ ಪೊಲೀಸ್ ಫೈರಿಂಗ್.. ಇಬ್ಬರ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ ವಿದ್ಯಾಗಿರಿ ಪಿಎಸ್‌ಐ

Dharwad: ಮನೆ ಕಳ್ಳತನ ಪ್ರಕರಣದಲ್ಲಿ ತಲೆ ಮರಿಸಿಕೊಂಡಿದ್ದ ಇಬ್ಬರು ಕುಖ್ಯಾತಿ ಕಳ್ಳರ ಕಾಲಿಗೆ ಫೈರ್ ಮಾಡಿ ಬಂಧನ ಮಾಡುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸ್ ಟೀಂ ಯಶಸ್ವಿಯಾಗಿದೆ. ಧಾರವಾಡ ರಾಜೀವಗಾಂಧಿ ನಗರದ ಮುಜಮ್ಮಿಲ್ ಸೌದಾಗರ ಮತ್ತು ವಿಜಯ ಅಣ್ಣಿಗೇರಿ ಎಂಬಾತರೇ ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳಾಗಿದ್ದಾರೆ. ಇನ್ನೂ ಈ ಇಬ್ಬರು 35 ಕ್ಕೂ ಹೆಚ್ಚು ಪ್ರಕರಣಗಳಲ್ಲಿ...

Hubli News: ಅವಳಿನಗರದಲ್ಲಿ ನಿಲ್ಲದ ಸಿಲಿಂಡರ್ ಸ್ಪೋಟ ಪ್ರಕರಣಗಳು

Hubli News: ಹುಬ್ಬಳ್ಳಿ: ಅವಳಿನಗರದಲ್ಲಿ ನಿಲ್ಲದ ಸಿಲಿಂಡರ್ ಸ್ಪೋಟ ಪ್ರಕರಣಗಳು. ನಿನ್ನೆ ಅಷ್ಟೇ ನಗರದ ಚೆನ್ನಪೇಟೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ತಂದೆ ಹಾಗೂ ಏಳು ವರ್ಷದ ಮಗು ಗಾಯಗೊಂಡ ಪ್ರಕರಣ ಮಾಸುವ ಮುನ್ನವೇ ಮತ್ತೆ ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ...

Tipaturu: ಮದ್ಯ ಪ್ರಿಯರ ಅಡ್ಡೆಯಾಗಿ ಬದಲಾಗಿದೆ ತಿಪಟೂರು ಕೆರೆಯ ಉದ್ಯಾನವನ

Tipaturu: ಮದ್ಯ ಪ್ರಿಯರ ಅಡ್ಡೆಯಾಗಿ ಬದಲಾಗಿದೆ ತಿಪಟೂರು ಕೆರೆಯ ಉದ್ಯಾನವನ. ನಗರದ ಕೆರೆಯ ಪಕ್ಕದಲ್ಲಿರುವ ಉದ್ಯಾನವನ ಗಿಡಗಂಟೆಗಳು ಬೆಳೆದು ಮಧ್ಯಪ್ರಿಯರ ಹಾವಳಿ ಹಾಗೂ ಕಾಲೇಜುಗಳಿಗೆ ಚಕ್ಕರ್ ಹಾಕಿ ಪ್ರೇಮಿಗಳು ಪಾರ್ಕಿನಲ್ಲಿ ಸುತ್ತಾಟ ಮಾಡುತ್ತಿರುವುದು ಸಾರ್ವಜದಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಸಾರ್ವಜನಿಕ ಹಿತದೃಷ್ಟಿಯಿಂದ 2 ಕೋಟಿ ರೂ ವೆಚ್ಚದಲ್ಲಿ ಕೆರೆಯ ಸಮೀಪ ವಾಯುವಿಹಾರ ಉತ್ತಮ ಪರಿಸರಕ್ಕಾಗಿ ಮಕ್ಕಳ...

ಕೆಎಎಸ್ ಮಾಡಬೇಕು ಎಂಬ ಕನಸು ಹೊತ್ತು ಧಾರವಾಡಕ್ಕೆ ಬಂದಿದ್ದ ಯುವಕ ಮಲಗಿದ್ದಲ್ಲೇ ಸಾ*ವು

Dharwad News: ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಕೋಚಿಂಗ್ ಪಡೆಯಲು ಧಾರವಾಡಕ್ಕೆ ಬಂದು ಇಲ್ಲಿನ ಶಕ್ತಿ ಕಾಲೊನಿಯಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ ಯುವಕನೋರ್ವ ತನ್ನ ರೂಮಿನಲ್ಲಿ ಮಲಗಿದ ಜಾಗದಲ್ಲೇ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಯುವಕ ಗಂಗಾಧರ ಕರಿಗೌಡರ (32) ಎಂಬ ಯುವಕನೇ ಸಾವಿಗೀಡಾದವನು. ಗಂಗಾಧರ ಎಂಜಿನಿಯರಿಂಗ್ ಪದವೀಧರನಾಗಿದ್ದ. ಕೆಎಎಸ್ ಮಾಡಬೇಕು ಎಂಬ ಕನಸು...

Bengaluru: ʼಅಪ್ಪುಕಪ್‌ʼ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ʼಯುವರತ್ನ ಚಾಂಪಿಯನ್ಸ್‌ʼ ತಂಡ

Bengaluru: ಬೆಂಗಳೂರು: ದಿವಂಗತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪುಕಪ್‌ ಸೀಸನ್‌ 3ʼರ ಪಂದ್ಯಾವಳಿಗಳು ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದೆ. ತೆರೆ ಮೇಲೆ ಕಂಗೊಳಿಸುವ ತಾರೆಯರು ರಾಕೆಟ್‌ ಹಿಡಿದು ಬ್ಯಾಡ್ಮಿಂಟನ್‌ ಅಂಗಳದಲ್ಲಿ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ʼಯುವರತ್ನ ಚಾಂಪಿಯನ್ಸ್‌ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ. ಇಂದು ನಗರದ...

ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕನ ಮನೆ ಮೇಲೆ ಲೋಕಾ ದಾಳಿ

Hubli News: ಹುಬ್ಬಳ್ಳಿ: ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ ಚವ್ಹಾಣ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ಇವರ ನಿವಾಸದಲ್ಲಿ ಅಪಾರ ಪ್ರಮಾಣ ಬಂಗಾರ ,ಬೆಳ್ಳಿ ಪತ್ತೆಯಾಗಿದೆ. ನಾಲ್ಕು ಲಕ್ಷ ನಗದು, ಅಪಾರ ಪ್ರಮಾಣದ ಬೆಳ್ಳಿ ,ಬಂಗಾರ, ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ,...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img