Tuesday, March 24, 2026

KTV

Hubli News: ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್. ಇನ್ನು 2 ವರ್ಷ 10 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ: ರಾಯರೆಡ್ಡಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ,  ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್. ಇನ್ನು 2 ವರ್ಷ 10 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ ಇರ್ತಾರೆ. ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ. ಅಬ್ದುಲ್ ಕಲಾಂ ಅವರು ಸೋನಿಯಾ ಗಾಂಧೀ ಅವರಿಗೆ ಪ್ರಧಾನಮಂತ್ರಿ ಆಗೋಕೆ ತಿಳ್ಸಿದ್ರು. ಖರ್ಗೆ ಅವರ...

ತಿಪಟೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ಉದ್ಘಾಟನೆ

Tipaturu: ತಿಪಟೂರು: ತಾಲ್ಲೂಕಿನ ವಿವಿಧ ಗ್ರಾಮಗಳಾದ ಮಡೆನೂರು, ಬಿ ರಂಗಾಪುರ, ಕೊನೆಹಳ್ಳಿ, ಕರಿಕೆರೆ, ಮಾರುಗೋಡನಹಳ್ಳಿ ಗ್ರಾಮಗಳಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ನಾಮಫಲಕಗಳನ್ನು ಸಂಸ್ಥಾಪಕ ರಾಜ್ಯಅಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು ಪುಷ್ಪಾರ್ಚನೆ ಮಾಡುವ ಮುಖಾಂತರ ಉದ್ಘಾಟನೆ ನೆರವೇರಿಸಿದರು. ನಂತರ ಮಾತನಾಡಿದ ರಾಜ್ಯಾಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು. ಕರ್ನಾಟಕ ಬಹುಜನ ಚಳುವಳಿಯ ಉದ್ದೇಶ ಎಲ್ಲ ಜಾತಿಯ ಜನಾಂಗದವರನ್ನು ಶೈಕ್ಷಣಿಕವಾಗಿ...

ಉ.ಕನ್ನಡದ ಹಳಿಯಾಳ ಅಂತಾರಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸಜ್ಜಾದ ಜನಸ್ನೇಹಿ ರಾಜು ಪೆಜೋಳ್ಳಿ ಆ್ಯಂಡ್ ಟೀಮ್

Haliyal: ಆ ವ್ಯಕ್ತಿ ಭಾರತೀಯ ಸೈನ್ಯದಲ್ಲಿ ‌ಕರ್ತವ್ಯ ನಿರ್ವಹಿಸಿತ್ತಿದ್ದರು ಕೂಡ ಸಾಮಾಜಿಕ ಕಳಕಳಿ ಗಡಿಯಲ್ಲಿ ಸೇವೆ ಸಲ್ಲಿಸಿ ಎಲ್ಲರಂತೆ ಇವರು ಕೂಡಾ ಸುಮ್ಮನಿರಬಹುದಿತ್ತು. ಆದರೆ ಈ ವ್ಯಕ್ತಿ ಇವರೆಲ್ಲರಿಗಿಂತ ಭಿನ್ನವಾಗಿ‌ ನಿಲ್ಲುತ್ತಾರೆ. ಕ್ರೀಡಾ ಜಗತ್ತಿನಲ್ಲಿ ನಮ್ಮ ದೇಶದ ಹಾಗೂ ನಾಡಿನ ಧ್ವಜ ಒಲಂಪಿಕ್ ಮಟ್ಟದಲ್ಲಿ ಹೆಚ್ಚು ಜನರು ಹಾರಿಸಬೇಕು ಎನ್ನುವುದುರ ಜತೆಗೆ ಸದೃಢ ಯುವ...

ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್ ಹೊಸ ಬಾಂಬ್

Political News: ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ.. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಅಂತ,ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಹೊಸ ಬಾಂಬ್ ಸಿಡಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಎದುರು ಗಂಭೀರ ಆರೋಪ ಮಾಡಿರುವ ಅವರು,ಶ್ರೀಗಳ ಆರೋಗ್ಯ ಹದಗೆಟ್ಟಿದೆ...

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕಿದೆ. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪರ್ವೇಜ್ ಪಿ ಎನ್ ಮಾತನಾಡಿ, ಬಸ್ ನಿಲ್ದಾಣದ ಜಾಗದಲ್ಲಿ ಕಿಡಿಗೇಡಿಗಳು ಕಿಟಕಿಗೆ ಅಳವಡಿಸಿದ ಗ್ಲಾಸ್...

Hubli: ಟ್ರಾನ್ಸಫರ್ ಮಾಡಿಸುವ ಕೆಲಸ ಸ್ವಾಮೀಜಿಗಳದ್ದಲ್ಲ: ಪಂಚಮಸಾಲಿ ಮುಖಂಡ‌ ನೀಲಕಂಠ ಅಸೂಟಿ ಕಿಡಿ

Hubli: ಹುಬ್ಬಳ್ಳಿ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಟ್ರಸ್ಟ್ ನಡುವಿನ ಗುದ್ದಾಟ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹುಬ್ಬಳ್ಳಿ ನಗರದಲ್ಲಿ ಪಂಚಮಸಾಲಿ ಮುಖಂಡ‌ ನೀಲಕಂಠ ಅಸೂಟಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸ್ವಾಮೀಜಿ ಧರ್ಮ ಕಾರ್ಯ ಹೆಚ್ಚು ಮಾಡಬೇಕು ಅನ್ನೋದು ನಮ್ಮ ನಿರೀಕ್ಷೆ ಇತ್ತು. ಆದ್ರೆ ಅವರ ತಿರುಗಾಟ ಬಹಳ...

Hubli: ಬಸವ ಜಯಮೃತ್ಯುಂಜಯ ಸ್ವಾಮೀಜಿ ಒಂದು ಪಕ್ಷದ ಬ್ಯಾನರ್ ಅಡಿ ಹೋಗಿ ಕೂರುತಿದ್ದಾರೆ: ಕಾಶಪ್ಪನವರ್

Hubli: ಹುಬ್ಬಳ್ಳಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಶಾಸಕ ವಿಜಯಾನಂದ ಕಾಶಪ್ಪನವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಜಯಮೃತ್ಯುಂಜಯ ಸ್ವಾಮೀಜಿ ನಡವಳಿಕೆ ಬದಲಾವಣೆ ಆಗಿದ್ದು ಸತ್ಯ. ಒಂದು ಪಕ್ಷದ ಬ್ಯಾನರ್ ಅಡಿ ಹೋಗಿ ಕೂರುತಿದ್ದಾರೆ ಎಂದು ಕಿಡಿಕಾರಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಓರ್ವ ವ್ಯಕ್ತಿ ಪರವಾಗಿ ಮಾತ್ರ ಮಾತನಾಡುತ್ತಿದ್ದಾರೆ. ನಮ್ಮ ಸಮಾಜದವರ ಮೇಲೆ ಅನೇಕ ಕಡೆ...

ಬೀದಿ ನಾಯಿಗಳ ನಿಯಂತ್ರಣದಲ್ಲಿ ಪಾಲಿಕೆ ವಿಫಲ: ಕಾರ್ಯಾಚರಣೆಗೆ ಸಿಗುತ್ತಿಲ್ವಂತೆ ಡಾಗ್ ಕ್ಯಾಚರ್ಸ್..!

Hubli: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅದೆಷ್ಟೋ ಕ್ರಮಗಳನ್ನು ಕೈಗೊಂಡರೂ ಕೂಡ ಅವಳಿನಗರದ ಜನರಿಗೆ ಮಾತ್ರ ಬೀದಿ ನಾಯಿಗಳಿಂದ ಮುಕ್ತಿ ಸಿಗುತ್ತಿಲ್ಲ. ಹುಬ್ಬಳ್ಳಿಯ ಬಹುತೇಕ ಭಾಗದಲ್ಲಿ ರಾತ್ರಿ ವೇಳೆಯಲ್ಲಿ ಮಾತ್ರವಲ್ಲದೇ ಹಗಲು ಹೊತ್ತಿನಲ್ಲಿಯೂ ಬೀದಿ ನಾಯಿಗಳಿಂದ ಸಾರ್ವಜನಿಕರು ಹಾಗೂ...

ತಿಪಟೂರು ತಾಲ್ಲೂಕಿನಲ್ಲಿರುವ 38 ಗೊಲ್ಲರಹಟ್ಟಿಗಳನ್ನು. ಕಂದಾಯ ಗ್ರಾಮ ಮಾಡಲು ಮನವಿ.

Tipaturu: ತಿಪಟೂರು. ತಾಲ್ಲೂಕಿನ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ತಿಪಟೂರು ತಾಲೂಕು ಶಾಖೆ ವತಿಯಿಂದ ತಾಲೂಕಿನಲ್ಲಿರುವ ಎಲ್ಲಾ ಗೊಲ್ಲರಟಿಗಳನ್ನು ಕಂದಾಯ ಗ್ರಾಮ ಮಾಡಲು ತಹಸೀಲ್ದಾರ್ ರವರಿಗೆ ಕಾಡು ಗೊಲ್ಲರ ಸಂಘದ ಮುಖಂಡರಿಂದ ಮನವಿ ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲರಾಜು ಮಾತನಾಡಿ ತಾಲೂಕಿನಲ್ಲಿ 38 ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲ ಜನಾಂಗವು ವಾಸ ಮಾಡುತ್ತಿದ್ದು ಇವರುಗಳು ಗ್ರಾಮಠಾಣ ಸರ್ಕಾರಿ...

ಬಿಜೆಪಿಯವರು 1 ಲಕ್ಷ ಕೋಟಿ ಸಾಲ ಇಟ್ಟು ಹೋಗಿದ್ದರು. ಆದ್ರೀಗ ಸತ್ಯ ಹರಿಶ್ಚಂದ್ರರಂತೆ ಮಾತಾಡ್ತಿದ್ದಾರೆ: ರಾಮಲಿಂಗಾರೆಡ್ಡಿ

Hubli News: ಹುಬ್ಬಳ್ಳಿ: ಐದು ವರ್ಷ ನಾನೇ ಇರ್ತೇನೆ ಅಂತ ಸಿಎಂ ಹೇಳಿದ್ದಾರೆ. ಹೀಗಾಗಿ ಅದರ ಬಗ್ಗೆ ನಮ್ಮನ್ನು ಏನೂ ಕೇಳಬೇಡಿ. ಮಲ್ಲಿಕಾರ್ಜುನ ಖರ್ಗೆಯವರು ಎಲ್ಲಿಯೂ ಮಾತನಾಡಬೇಡಿ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img