Monday, March 23, 2026

KTV

ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ, ನಿಮ್ಹಾನ್ಸ್ ನಲ್ಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಮಹಿಳಾ ಅಧಿಕಾರಿಯಾದ ಶಾಲಿನಿ ರಜನೀಶ್ ಅವರನ್ನು ಎಮ್‌ಎಲ್‌ಸಿ ರವಿಕುಮಾರ್ ನಿಂದಿಸಿದ ಸುದ್ದಿ ತೀವ್ರ ಸದ್ದು ಮಾಡಿದೆ. ಬಿಜೆಪಿಯ ಈ ತಪ್ಪನ್ನೇ ಗಾಳವಾಗಿಸಿಕ``ಂಡಿರುವ ಕಾಂಗ್ರೆಸ್‌ಸಿಗರು ರವಿ ಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿದ್ದು, ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ,...

Health Tips: ತುಳಸಿ ಕಶಾಯ ಸೇವನೆಯ ಲಾಭ ತಿಳಿದರೆ ಆಶ್ಚರ್ಯ ಪಡ್ತೀರಾ..

Health tips: ತುಳಸಿಗೆ ಹಿಂದೂ ಧರ್ಮದಲ್ಲಿ ತನ್ನದೇ ಆದ ಸ್ಥಾನಮಾನವಿದೆ. ತುಳಸಿಯನ್ನು ದೇವಿಯ ರೂಪವಾಗಿ ನಾವು ಪೂಜಿಸುತ್ತೇವೆ. ತುಳಸಿ ಗಿಡಕ್ಕೆ ಪ್ರತಿದಿನ ನೀರೆರೆದು, ಪೂಜೆ ಮಾಡುತ್ತೇವೆ. ಆದರೆ ಈ ತುಳಸಿ ಬರೀ ಪೂಜೆಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ಇದರ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳಿಂದಲೂ ಮುಕ್ತಿ ಸಿಗುತ್ತದೆ. ನಾಲ್ಕು ತುಳಸಿ ಎಲೆಯನ್ನು ನೀರಿನಲ್ಲಿ ಕುದಿಸಿ,...

Hubli News: ವಿಜಯಪುರದ ಬ್ಯಾಂಕ್ ಕಳ್ಳತನಕ್ಕೆ ಹುಬ್ಬಳ್ಳಿ ಲಿಂಕ್… ಹೇಗೆ ಗೊತ್ತಾ..?

Hubli News: ಹುಬ್ಬಳ್ಳಿ: ವಿಜಯಪುರದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಲಿಂಕ್ ಇದೆ ಎಂದು ತಿಳಿದು ಬಂದಿದ್ದು, ಕಳ್ಳತನ ಮಾಡಿದ್ದ ಆರೋಪಿಯನ್ನು ಪೋಲೀಸರು ಹುಬ್ಬಳ್ಳಿಗೆ ಕರೆ ತಂದಿದ್ದಾರೆ. ಈ ಖದೀಮರು ತಾವು ಕದ್ದ ಬಂಗಾರವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದೇವೆಂದು ಹೇಳಿದ್ದಾರೆ. ಹಾಗಾಗಿ ವಿಜಯಪುರ ಪೋಲೀಸರು ಕಳ್ಳರ ವಿಚಾರಣೆಯನ್ನು ಹುಬ್ಬಳ್ಳಿಗೆ ಕರೆತಂದು ನಡೆಸುತ್ತಿದ್ದಾರೆ. ಈ ಕಳ್ಳತನದ ರೂವಾರಿ...

ಸೂಚನೆ ಇಲ್ಲದೇ, ದೇವಸ್ಥಾನದ ತೆರವು ಕಾರ್ಯಾಚರಣೆ, ದೇವಸ್ಥಾನ ಆಡಳಿತ ಮಂಡಳಿಯಿಂದ ಆಕ್ರೋಶ

Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ತೆರವು ಕಾರ್ಯಾಚರಣೆ ಜೋರಾಗಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಿಶ್ರಿಕೋಟಿ ಗ್ರಾಮದ ದತ್ತಾತ್ರೇಯ ದೇವಸ್ಥಾನಕ್ಕೆ ಈ ಹಿಂದೆ ಯಾವುದೇ...

Health Tips: ಪುದೀನಾ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು.?

Health Tips: ಪುದೀನಾ ಬಳಸದೇ ಹಲವು ಚಾಟ್‌ಗಳನ್ನು ತಯಾರಿಸಲು ಸಾಧ್ಯವೇ ಇಲ್ಲ. ಪಾನೀಪುರಿ, ಮಸಾಲೆ ಪುರಿ, ಕಚೋರಿ, ಸಮೋಸಾ ಸೇರಿ ಹಲವು ತಿಂಡಿಗಳಲ್ಲಿ ಹಸಿರು ಚಟ್ನಿ ತಯಾರಿಸಲು ಪುದೀನಾ ಅವಶ್ಯಕ. ಆದರೆ ಪುದೀನಾ ಬರೀ ರುಚಿಕರ ತಿಂಡಿ ಮಾಡಲಷ್ಟೇ ಅಲ್ಲ. ಬದಲಾಗಿ ನಮ್ಮ ದೇಹಕ್ಕಾಗುವ ಹಲವು ಸಮಸ್ಯೆಗಳನ್ನು ನಿವಾರಿಸಲು ಪುದೀನಾ ಬಳಸಬಹುದು. ಹಾಗಾದ್ರೆ ಪುದೀನಾ...

Spiritual: ಅರ್ಜುನನಲ್ಲಿರುವ ಈ ಗುಣಗಳನ್ನು ಕಲಿತರೆ ನೀವು ಬಹುಬೇಗ ಯಶಸ್ಸು ಗಳಿಸಬಹುದು

Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ ಕೆಲವು ಗುಣಗಳಿಂದ. ಹಾಗಾದ್ರೆ ಅರ್ಜುನನಲ್ಲಿರುವ ಯಾವ ಗುಣಗಳನ್ನು ನಾವು ಕಲಿತರೆ ಯಶಸ್ಸು ಗಳಿಸಬಹುದು ಅಂತಾ ತಿಳಿಯೋಣ ಬನ್ನಿ.. ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯ: ಮಹಾಭಾರತದಲ್ಲಿ ಅರ್ಜುನ ಏಕೆ ಅಷ್ಟು...

Chanakya Neeti: ಇಂಥವರನ್ನು ಎಂದಿಗೂ ಹತ್ತಿರ ಸೇರಿಸಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ನಾವು ನೆಮ್ಮದಿಯಾಗಿ ಇರಬೇಕು ಅಂದ್ರೆ, ನಮ್ಮ ಜೀವನದಲ್ಲಿ ಕೆಲವರು ಹತ್ತಿರಕ್ಕೂ ಸೇರಿಸಬಾರದಂತೆ. ಹಾಗಾದ್ರೆ ಎಂಥವರನ್ನು ನಾವು ಹತ್ತಿರಕ್ಕೆ ಸೇರಿಸಬಾರದು ಅಂತಾ ತಿಳಿಯೋಣ ಬನ್ನಿ. ಜೀವನ ಸಂಗಾತಿಯ ಆಯ್ಕೆ ಮಾಡುವಾಗ ಎಚ್ಚರದಿಂದಿರಿ: ಮದುವೆ...

Spiritual: ಸೂರ್ಯಾಸ್ತವಾದ ಬಳಿಕ ಶವಸಂಸ್ಕಾರ ಮಾಡದಿರಲು ಕಾರಣವೇನು..?

Spiritual: ಹಿಂದೂ ಧರ್ಮದಲ್ಲಿ ಹಲವು ನಿಯಂಗಳು, ಪದ್ಧತಿಗಳು ಇದೆ. ಎಲ್ಲ ಧಾರ್ಮಿಕ ಕೆಲಸದಲ್ಲೂ ನಾವು ಆ ನೀತಿ ನಿಯಮವನ್ನು ಪಾಲಿಸಬೇಕು. ಹಾಗೆ ಪಾಲಿಸಬೇಕಾದ ನಿಯಮಗಳಲ್ಲಿ ಮರಣವಾದಾಗ, ಸೂರ್ಯಾಸ್ತಕ್ಕೂ ಮುನ್ನ ಶವಸಂಸ್ಕಾರ ಮಾಡುವುದು. ಹಾಗಾದ್ರೆ ಏಕೆ ಹಿಂದೂ ಧರ್ಮದಲ್ಲಿ ಸೂರ್ಯಾಸ್ತಕ್ಕೂ ಮುನ್ನ ಶವಸಂಸ್ಕಾರ ಮಾಡಲಾಗುತ್ತದೆ. ರಾತ್ರಿ ಏಕೆ ಶವಸಂಸ್ಕಾರ ಮಾಡುವುದಿಲ್ಲ ಅಂತ ತಿಳಿಯೋಣ ಬನ್ನಿ. ಸತ್ತ ವ್ಯಕ್ತಿಗೆ...

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..? ನನಗೂ ಅದಕ್ಕೂ ಸಂಬಂಧವೇ ಇಲ್ಲವೆಂದು ಖಡಾಖಂಡಿತವಾಗಿ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್‌ಸಿಗರು, ಕೇಂದ್ರ ಸಚಿವರಾಗಿ ಕುಮಾರಸ್ವಾಮಿಯವರು ಏನು...

ಹಾಸನವನ್ನ ಮೀರಿಸುವಂತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ.

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು. ಆದರೆ ಇದೀಗ ಹುಬ್ಬಳ್ಳಿ ಕಮ್ಸ್ ಆಸ್ಪತ್ರೆಯಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದೇ ತಿಂಗಳು 26 ಜನ ಹಾರ್ಟ್‌ ಅಟ್ಯಾಕ್‌ನಿಂದ ಸಾವನ್ನಪ್ಪಿದ್ದಾರೆ. ಇದೇ ಜನವರಿಯಿಂದ ಇಲ್ಲಿಯವರೆಗೂ 101 ಜನ...
- Advertisement -spot_img

Latest News

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ...
- Advertisement -spot_img