Monday, March 23, 2026

KTV

Horoscope: ಈ ನಾಲ್ಕು ರಾಶಿಯವರು ಮೃದು ಮಾತಿನವರು

Horoscope: ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಅನ್ನೋ ಮಾತಿದೆ. ಅಂದ್ರೆ ನಮ್ಮ ಮಾತು ಸರಿಯಾಗಿದ್ದರೆ ಮಾತ್ರ ನಮ್ಮ ಜೀವನದಲ್ಲಿ, ಮನೆಯಲ್ಲಿ ನೆಮ್ಮದಿ, ಶಾಂತಿ ನೆಲೆಸಲು ಸಾಧ್ಯ. ಇಲ್ಲವಾದರೆ, ಜೀವನವೇ ನರಕವಾದಂತೆ. ಹಾಗಾಗಿ ಬೆಲ್ಲವಿಲ್ಲದಿದ್ದರೂ ಬೆಲ್ಲದಂಥ ಮಾತಿರಬೇಕು ಅಂತಾ ಹಿರಿಯರು ಹೇಳಿದ್ದಾರೆ. ಅಂಥ ಸವಿ ಮಾತನ್ನಾಡುವ ರಾಶಿಯ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ ರಾಶಿ:...

Sandalwood News: ಅಭಿಮಾನಿಗಳು ಮನೆಯ ಬಳಿ ಬರುವುದು ಬೇಡ ಎಂದ ಗೋಲ್ಡನ್ ಸ್ಟಾರ್ ಗಣೇಶ್

Sandalwood News: ಇದೇ ಜುಲೈ 2ರಂದು ಸ್ಯಾಂಡಲ್‌ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಬರ್ತ್‌ಡೇ ಇದೆ. ನೆಚ್ಚಿನ ಹಿರೋ ಬರ್ತ್‌ಡೇ ಅಂದ್ರೆ ಕೇಳ್ಬೇಕಾ..? ದೂರದೂರಿನಿಂದ ಅಭಿಮಾನಿಗಳು ನಟನ ಮನೆ ಮುಂದೆ ಬಂದು ನಿಂತು ವಿಶ್ ಮಾಡಲು ಕಾಯುತ್ತಿರುತ್ತಾರೆ. ಅವಕಾಶ ಸಿಕ್ಕರೆ, ಕೇಕ್ ಕತ್ತರಿಸಿ, ಸೆಲ್ಫಿ ತೆಗೆದುಕxಡು ಸಂಭ್ರಮಿಸುತ್ತಾರೆ. ಆದರೆ ಈ ಬಾರಿ ಗೋಲ್ಡನ್...

ಕೋಟಿ ಕೊಟ್ಟರೂ ತಪ್ಪಲಿಲ್ಲ ವರದಕ್ಷಿಣೆ ಕಾಟ: ನವವಿವಾಹಿತೆ ಆತ್ಮಹ*ತ್ಯೆಗೆ ಶರಣು

Chennai: ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿರಲಿ ಎಂದು ಆಕೆಯನ್ನು ಹೆತ್ತವರು, ಕೇಳಿದಷ್ಟು ವರದಕ್ಷಿಣೆ ನೀಡಿದ್ದರು. ಕೋಟಿ ಕೋಟಿ ಹಣ, ಕಾರ್ ನೀಡಿದರೂ ಅಳಿಯನಾದವನು ಮಾತ್ರ, ಮಗಳ ಜೀವ ಉಳಿಸುವಲ್ಲಿ ವಿಫಲನಾಗಿದ್ದಾನೆ. ವರದಕ್ಷಿಣೆ ಕಿರುಕುಳ ತಾಳಲಾರದೇ, ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಈ ವಿವಾಹ ನಡೆದಿತ್ತು. ತಮಿಳುನಾಡಿನ ತಿರುಪ್ಪೂರಿನಲ್ಲಿ 27...

Hubli News: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಕಿಡಿಗೇಡಿಗಳು ಹುಸಿ ಬಾಾಂಬ್ ಬೆದರಿಕೆ ಹಾಕಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಬೆಂಗಳೂರು ವಿಮಾನ ನಿಲ್ದಾಣ ನಿರ್ದೇಶಕರಿಗೆ ಹುಸಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಈ ಇ- ಮೇಲ್‌ನಲ್ಲಿ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. Roadkill kyo ಎಂಬ ಇ- ಮೇಲ್ ಐಡಿಯಿಂದ ಈ...

Recipe: ಆಲೂ ಪಾಲಕ್ ಬಜ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಪ್ ಪಾಲಕ್, ಅರ್ಧ ಕಪ್ ಕಡಲೆ ಹುಡಿ, 2 ಸ್ಪೂನ್ ಕಾರ್ನ್ ಫ್ಲೋರ್, 4 ಆಲೂಗಡ್ಡೆ, ಚಿಕ್ಕ ತುಂಡು ಶುಂಠಿ, 10 ಎಸಳು ಬೆಳ್ಳುಳ್ಳಿ, ಹಸಿಮೆಣಸು, ಜೀರಿಗೆ, ಸೋಂಪು, ಕೊತ್ತೊಂಬರಿ ಕಾಳು, ಕರಿಯಲು ಎಣ್ಣೆ, ಉಪ್ಪು. ಮಾಡುವ ವಿಧಾನ: ಪಾಲಕ್‌ನ್ನು ಸಣ್ಣಗೆ ಹೆಚ್ಚಿ, ಆಲೂಗಡ್ಡೆಯನ್ನು ತುರಿಯಬೇಕು. ಮಿಕ್ಸಿಂಗ್ ಬೌಲ್‌ಗೆ ಕಡಲೆ ಹುಡಿ,...

Recipe: ತೂಕ ಇಳಿಸಲು ಪ್ರೋಟಿನ್ ಸಲಾಡ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ರಾಜ್ಮಾ, ಕಾಲು ಕಪ್ ಕಪ್ಪು ಕಡಲೆ, ಬ್ರೋಕಲಿ, ಕ್ಯಾಪ್ಸಿಕಂ, ಈರುಳ್ಳಿ, ಟೋಮ್ಯಾಟೋ, ಕ್ಯಾಬೇಜ್, ಸೌತೇಕಾಯಿ ಇದೆಲ್ಲವೂ ಸೇರಿ 1 ಚಿಕ್ಕ ಬೌಲ್ ಆದ್ರೆ ಸಾಕು. ಕಾಲು ಕಪ್ ಹುರಿದ ನೆಲಗಡಲೆ. ಇನ್ನು ಸಿಸನಿಂಗ್‌ಗೆ 1 ಸ್ಪೂನ್ ನಿಂಬೆರಸ, ಆಲಿವ್ ಎಣ್ಣೆ, ಅರ್ಥ ಸ್ಪೂನ್ ಪೆಪ್ಪರ್, ಆರೆಗ್ಯಾನೋ, ಅವಶ್ಯಕತೆ...

Horoscope: ಅಗತ್ಯಕ್ಕಿಂತ ಹೆಚ್ಚು ಯೋಚಿಸುವ ರಾಶಿಯವರು ಇವರು

Horoscope: ಒಂದ``ಂದು ರಾಶಿಯವರದ್ದು ಒಂದ``ಂದು ಸ್ವಭಾವ. ಕೆಲವರಿಗೆ ಕೋಪ ಹೆಚ್ಚು, ಕೆಲವರಿಗೆ ತಾಳ್ಮೆ ಹೆಚ್ಚು, ಕೆಲವರು ಶಾಂತ ಸ್ವಭಾವದವರು, ಇನ್ನು ಕೆಲವರು ಮಾತಿನ ಮಲ್ಲರು. ಅದೇ ರೀತಿ ಇಂದು ನಾವು ಯಾವ ರಾಶಿಯವರು ಅಗತ್ಯಕ್ಕಿಂತ ಯೋಚಿಸುತ್ತಾರೆ ಅಂತಾ ಹೇಳಲಿದ್ದೇವೆ. ಕರ್ಕ: ಕರ್ಕ ರಾಶಿಯವರು ಅತ್ಯಂತ ಸೂಕ್ಷ್ಮ ಜೀವಿಗಳು. ಪ್ರತಿ ವಿಚಾರವನ್ನು ಹೆಚ್ಚು ಯೋಚಿಸುವ ಗುಣ ಇವರಿಗಿರುತ್ತದೆ....

Hubli News: ಗ್ಯಾಸ್ ದಂಧೆಕೋರರಿಗೆ ಕಮಿಷನರ್ ವಾರ್ನಿಂಗ್

Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ರಿಫಿಲಿಂಗ್ ಇದೀಗ ನಗರಕ್ಕೂ ವ್ಯಾಪಿಸಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗ್ಯಾಸ್ ಅಡ್ಡೆಯ ಮೇಲೆ ದಾಳಿ ಮಾಡಿ ದಂಧೆ ಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಕಾರವಾರ ರಸ್ತೆಯ...

Spiritual: ಮುಸ್ಸಂಜೆ ವೇಳೆ ಇಂಥ ಕೆಲಸಗಳನ್ನು ಮಾಡಲೇಬೇಡಿ

Spiritual: ಜೀವನದಲ್ಲಿ ಉದ್ಧಾರವಾಗಬೇಕು ಅಂತಲೇ ಎಲ್ಲರೂ ದುಡಿಯುವುದು. ಆದರೆ ದುಡಿದ ದುಡ್ಡು ಮಾತ್ರ ಎಲ್ಲರ ಬಳಿ ನಿಲ್ಲುವುದಿಲ್ಲ. ಇದಕ್ಕೆ ಕಾರಣ ನಾವಿರುವ ರೀತಿ. ನಾವು ಯಾವ ರೀತಿ ಮನೆಯಲ್ಲಿ ಇರುತ್ತೇವೆ. ಯಾವ ಯಾವ ನಿಯಮಗಳನ್ನು ಅನುಸರಿಸುತ್ತೇವೆ ಅಂತಾ ಅನ್ನೋದರ ಮೇಲೆ ನಮ್ಮ ಆರ್ಥಿಕ ಪರಿಸ್ಥಿತಿ ನಿಂತಿರುತ್ತದೆ. ಹಾಗಾಗಿ ನಮ್ಮ ಮನೆಯಲ್ಲಿ ಲಕ್ಷ್ಮೀ ನಿಲ್ಲಬೇಕು ಅಂದ್ರೆ,...

Horoscope: ಹಣ ಮಾಡುವುದರಲ್ಲಿ ಈ 3 ರಾಶಿಯವರು ಎತ್ತಿದ ಕೈ

Horoscope: ಕೆಲವು ರಾಶಿಯವರಿಗೆ ಕೆಲವು ಟ್ಯಾಲೆಂಟ್ ಇರುತ್ತದೆ. ಅದೇ ರೀತಿ ನಾವಿಂದು ಯಾವ ರಾಶಿಯವರಿಗೆ ಹಣ ಮಾಡುವ ಟ್ಯಾಲೆಂಟ್ ಇದೆ ಅಂತಾ ಹೇಳಲಿದ್ದೇವೆ. ಮಿಥುನ ರಾಶಿ: ಮಿಥುನ ರಾಶಿಯವರು ಹಣ ಮಾಡುವುದರಲ್ಲಿ ನಿಸ್ಸೀಮರು. ಯಾಕೆ ಇವರು ನಿಸ್ಸೀಮರು ಎಂದರೆ, ಇವರು ಬುದ್ಧಿವಂತರು. ಯಾವ ಕೆಲಸ ಮಾಡಿದರೆ, ಉತ್ತಮ ಹಣ ಸಂಪಾದನೆ ಮಾಡಬಹುದು ಎಂದು ಇವರು ತಿಳಿದಿರುತ್ತಾರೆ....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img