Monday, March 23, 2026

KTV

Recipe: ಕೇರಳ ಶೈಲಿ ಈರುಳ್ಳಿ ವಡಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2ರಿಂದ 3 ಉದ್ದಕ್ಕೆ ಹೆಚ್ಚಿದ ಈರುಳ್ಳಿ, . 2 ಸ್ಪೂನ್ ಖಾರದ ಪುಡಿ, 1 ಸ್ಪೂನ್ ಹಸಿಮೆಣಸು, ಶುಂಠಿ, ಜೀರಿಗೆ, ಕರಿಬೇವು, ಕೊತ್ತೊಂಬರಿ ಸೊಪ್ಪುಕಾಲು ಕಪ್ ಮೈದಾ, ಕಾಲು ಕಪ್ ಕಡಲೆಹಿಟ್ಟು, ಹಿಂಗು, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: 1 ಬೌಲ್‌ಗೆ ಈರುಳ್ಳಿ, ಉಪ್ಪು ಹಾಕಿ, ಚೆನ್ನಾಗಿ ಮಿಕ್ಸ್ ಮಾಡಿ...

Recipe: ಟೀ ಟೈಮ್ ಸ್ನ್ಯಾಕ್ಸ್ ಹೆಸರುಬೇಳೆ ವಡಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಹೆಸರುಬೇಳೆ, ಚಿಕ್ಕ ತುಂಡು ಶುಂಠಿ, 3 ಹಸಿಮೆಣಸು, ಕರಿಬೇವು, ಕೊತ್ತೊಂಬರಿ ಸೊಪ್ಪು, ಖಾರದಪುಡಿ, ಅರಿಷಿನ, ಉಪ್ಪು, ಗರಂ ಮಸಾಲೆ, 1 ಸ್ಪೂನ್ ಜೀರಿಗೆ, ಸ್ವಲ್ಪ ವೋಮ, 1 ಉದ್ದಕ್ಕೆ ಹೆಚ್ಚಿದ ಈರುಳ್ಳಿ, ಕರಿಯಲು ಎಣ್ಣೆ. ಮಾಡುವ ವಿಧಾನ: ಹೆಸರುಬೇಳೆಯನ್ನು 4 ತಾಸು ನೆನೆಸಿ ಕ್ಲೀನ್ ಮಾಡಿ. ಬಳಿಕ ನೀರು...

Hubli News: ಸ್ನೇಹಿತರ ನಡುವಿನ ಕಲಹ ಕೊ*ಲೆಯಲ್ಲಿ ಅಂತ್ಯ

Hubli News: ಹುಬ್ಬಳ್ಳಿ: ತಾಯಿಗೆ ಬೈದ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ಸ್ನೇಹಿತನನ್ನು ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿಕಲಾಂಗ ಚೇತನ ಮಿತೇಶ ಮೃತ ವ್ಯಕ್ತಿಯಾಗಿದ್ದಾನೆ. ಈತನಿಗೆ ರಾಜೇಶ ಕುಮಾರ್ ಅಲಿಯಾಸ್ ನಜೀರ್ ಖಾನ್ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ರವಿವಾರ ರಾಜೇಶಕುಮಾರ್ ಮದ್ಯಸೇವನೆ ಅಮಲಿನಲ್ಲಿ ಮಿತೇಶನೊಂದಿಗೆ ತಂಟೆ ತೆಗೆದು, ಅವರ ತಾಯಿಗೆ...

Dharwad News: ಧಾರವಾಡದಲ್ಲಿ ನಕಲಿ ನೋಟು ನೀಡಿ, ಮಾಜಿ ಯೋಧನಿಗೆ ಪಂಗನಾಮ

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ನೋಟು ನೀಡಿ, ಪಂಗನಾಮ ಹಾಕಿರುವ ಘಟನೆ ನಡೆದಿದ್ದು, ವಂಚಕರು ಪೇಪರ್ ಬಂಡಲ್ ಗಳನ್ನ ನೋಟುಗಳಂತೆ ಬ್ಯಾಗನಲ್ಲಿ ಕಟ್ಟಿ ತಂದು ಮೋಸ ಮಾಡಿದ್ದಾರೆ. ಧಾರವಾಡ ನಗರದ ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, 2 ಪಾರ್ಟಿ ಜಮೀನು ವ್ಯವಹಾರ ಹಿನ್ನೆಲೆ ಧಾರವಾಡ ಉಪನೊಂದಣಾಧಿಕಾರಿ ಕಚೇರಿಗೆ ಬಂದಿದ್ದು, 2023 ರಲ್ಲಿ ಆರು...

ಪಹಲ್ಗಾಮ್ ಉಗ್ರರ ದಾಳಿಯ ಘಟನೆಯಲ್ಲಿ ಡ್ರಗ್ಸ್ ಬಳಕೆ ಆಗಿದೆ: ಸಚಿವ ಸಂತೋಷ್ ಲಾಡ್ ಗಂಭೀರ ಆರೋಪ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ ಘಟನೆಯಲ್ಲಿ ಡ್ರಗ್ಸ್ ಬಳಕೆ ಆಗಿದೆ. ಗುಜರಾತ್ ಏರ್ ಪೋರ್ಟ್ ಸೇರಿದಂತೆ ದೇಶದಲ್ಲಿ ಎಷ್ಟು ಪ್ರಮಾಣದ ಡ್ರಗ್ಸ್ ಸಿಕ್ಕಿದೆ. ಡ್ರಗ್ಸ್ ಪತ್ತೆಯಾದ ಬಗ್ಗೆ ಸ್ವತಃ ಎನ್ ಐಎ ಮಾಹಿತಿ ವರದಿ ಕೊಟ್ಟಿದೆ....

ಹಿಟ್ ಆ್ಯಂಡ್ ರನ್” ಹುಬ್ಬಳ್ಳಿ ಗ್ರಾಮೀಣ ಠಾಣೆ ASI ಯಲ್ಲಪ್ಪ ಕುಂಬಾರ್‌ ಸ್ಥಳದಲ್ಲಿ ಸಾ*ವು…!

Hubli News: ಹುಬ್ಬಳ್ಳಿ: ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ASI ಒಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಹು-ಧಾ ಬೈಪಾಸ್ ನಲ್ಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ASI ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಪ್ಪ ಕುಂಬಾರ್ ಅವರು ಕರ್ತವ್ಯ ನಿರ್ವಹಿಸಿ...

ದುಡ್ಡು ಕೊಡಿ ಮನೆ ಪಡಿ, ಇದು ಕಾಂಗ್ರೆಸ್ ಹೊಸ ಘೋಷವಾಕ್ಯ: ಪ್ರಹ್ಲಾದ್ ಜೋಶಿ ವ್ಯಂಗ್ಯ

Hubli News: ಹುಬ್ಬಳಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ವಿಚಾರ ಸದ್ಯ ಜಟಾಪಟಿಗೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೀಸಲಾತಿ ಮಾಡುತ್ತಿದ್ದೇವೆ ಅಂತಾರೆ. ಆದರೆ 2019ರಲ್ಲಿ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಸುತ್ತೋಲೆ ಇದ್ದರೆ ರಾಜ್ಯ ಸರ್ಕಾರ...

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾ*ವು: ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ...

ನನ್ನ ಕ್ಷೇತ್ರಕ್ಕೆ ಬಂದು ಮಾತನಾಡಲಿ, ಆವಾಗ ಹೇಳುತ್ತೇನೆ: ಶಾಸಕ ಸುನೀಲ್ ಕುಮಾರ್‌ಗೆ ಸಚಿವೆ ತಿರುಗೇಟು

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಯೋಗ ನಮ್ಮ ಜೀವನದ 1 ಭಾಗವಾಗಿದೆ. ಪ್ರತಿನಿತ್ಯ ನಾನು ಯೋಗ ಮಾಡುತ್ತೇನೆ. ನನ್ನ ತಾಯಿ, ನಾವು 5 ಜನ ಅಕ್ಕ ತಂಗಿಯರು ಸೇರಿ ಯೋಗ ಮಾಡುತ್ತಿದ್ದೆವು. ಈಗಲೂ ನಾನು ಯೋಗ ಮಾಡುತ್ತೇನೆ. ರಾಮ್‌ದೇವ್ ಬಾಬಾ ಅವರ ಯೋಗ ಶಿಬಿರವನ್ನು ಕೂಡ ನಾನು...

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ ತುರಿ, ಕೊತ್ತೊಂಬರಿ ಸೊಪ್ಪು, ಸಕ್ಕರೆ, ಜೀರಿಗೆ, ಉಪ್ಪು, ನಿಂಬೆರಸ, ಕರಿಯಲು ಎಣ್ಣೆ. ಮಾಡುವ ವಿಧಾನ: 1 ಮಿಕ್ಸಿಂಗ್ ಬೌಲ್ ತೆಗೆದುಕ``ಂಡು, ಅದರಲ್ಲಿ ನೆನೆಸಿದ ಸಾಬಕ್ಕಿ, ಆಲೂಗಡ್ಡೆ, ಶೇಂಗಾ, ಹಸಿಮೆಣಸು,...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img