Sunday, March 22, 2026

KTV

ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ: ಡಿಸಿಎಂ ಡಿಕೆಶಿ

Bengaluru News: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅಮೂಲ್‌ಗೆ ಮಳಿಗೆ ನೀಡಿದ್ದಕ್ಕೆ, ಬಿಜೆಪಿಗರು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ, ಇದೀಗ ಎಚ್ಚೆತ್ತುಕ``ೃಡಿರುವ ರಾಜ್ಯ ಸರ್ಕಾರ, ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿರುವ ಅವರು, ಬಿಎಂಆರ್‌ಸಿಎಲ್ ಅವರು...

Bengaluru: ನಮ್ಮ ಮೆಟ್ರೋದಲ್ಲಿ ಅಮೂಲ್ ಮಳಿಗೆ: ಬಿಜೆಪಿಗರಿಂದಲೇ ವಿರೋಧ

Bengaluru: ಬೆಂಗಳೂರಿನಲ್ಲಿರುವ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ ಇಡಲು ಅವಕಾಶ ನೀಡಿದ್ದು, ಇದಕ್ಕೆ ಖುದ್ದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾಾರ್ಯ ಈ ಬ್ಗಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅಮೂಲ್ ಜತೆ ಒಳ ಒಪ್ಪಂದ ಮಾಡಿಕ``ಂಡಿದ್ದು, ಇದು ಕನ್ನಡಿಗರು ಮತ್ತು ಕರ್ನಾಟಕಕ್ಕೆ ಮಾಡಿದ ಅವಮಾನ. ನಂದಿನಿ ಮಳಿಗೆಗೆ ಪ್ರಥಮ ಅವಕಾಶ ನೀಡಬೇಕು. ನಂದಿನಿ ಬ್ರ್ಯಾಂಡ್‌ಗೆ...

ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ: ಸಿಕ್ಸ್ ಪ್ಯಾಕ್ ಸಿಕ್ರೇಟ್ ರಿವೀಲ್ ಮಾಡಿದ ಸಿಎಂ ರೆಡ್ಡಿ

Telangana: ತೆಲಂಗಾಣ ಸಿಎಂ, ರೇವಂತ ರೆಡ್ಡಿ ಭಾಷಣ ಮಾಡುವ ವೇಳೆ, ಜಿಮ್‌ಗೆ ಹೋಗಿ, ಹಣ ಮತ್ತು ಸಮಯ ವ್ಯರ್ಥ ಮಾಡುವ ಬದಲು, ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ, ಸಿಕ್ಸ್ ಪ್ಯಾಕ್ ಬರತ್ತೋ ಇಲ್ವೋ ನೋಡಿ ಎಂದು ಟಿಪ್ಸ್ ನೀಡಿದ್ದಾರೆ. ಯುವಪೀಳಿಗೆಯವರು ಜಿಮ್‌ಗೆ ಹೋಗಿ ಹಣ ಖರ್ಚು ಮಾಡುವ ಬದಲು, ಸ್ಟಿರಾಯ್ಡ್‌ಗಳು...

Health Tips: ಜನ ಔಷಧಿ – ಔಷಧಿಗಳು ಒಳ್ಳೇದೋ? ಕೆಟ್ಟದ್ದೋ?

Health Tips: ಅಂಗಡಿಯಲ್ಲಿ ಸಿಗುವ ಔಷಧಿಗಳು ಬಡವರ ಕೈಗೆಕ್ಕಬೇಕು ಎಂದು ಕೇಂದ್ರ ಸರ್ಕಾರ, ಜನೌಷಧಿ ಕೇಂದ್ರದ ಸ್ಥಾಪನೆ ಮಾಡಿತ್ತು. ಅದರಲ್ಲಿ ಹಲವು ಮಧ್ಯಮ ವರ್ಗ, ಬಡವರ್ಗದವರು ಔಷಧಿ ಖರೀದಿಸುತ್ತಿದ್ದಾರೆ. ಆದರೆ ನೀವು ಕೆಲವು ವೈದ್ಯರ ಬಳಿ ಚಿಕಿತ್ಸೆಗೆ ಹೋದಾಗ, ಅವರು ಜನೌಷಧಿ ಕೇಂದ್ರದಿಂದ ಔಷಧಿ ಖರೀದಿಸಬೇಡಿ ಎಂದು ಹೇಳುತ್ತಾರೆ. ಹಾಗಾದ್ರೆ ಜನೌಷಧಿ ಕೇಂದ್ರದ ಔಷಧಿ...

Life lesson: ಅನುಮಾನ ಅಪನಂಬಿಕೆ ಇದ್ರೆ ಆ ಸಂಬಂಧ ಬೇಕಾ?

Life lesson: ಮದುವೆ ಸಂಬಂಧ ಮುರಿದು ಬೀಳಬಾರದು ಅಂದ್ರೆ, ಏನು ಮಾಡಬೇಕು ಮತ್ತು ಏನು ಮಾಡಬಾರದು ಅನ್ನೋ ಬಗ್ಗೆ ಮನೋವೈದ್ಯೆಯಾದ ಡಾ.ರೂಪಾ ಅವರು ವಿವರಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಅವರ ಬಳಿ ಕೌನ್ಸಿಲಿಂಗ್‌ಗೆ ಹೋದಾಗ, ಅವರು ನೀಡುವ ಪ್ರಪ್ರಥಮ ಸಲಹೆ ಅಂದ್ರೆ, ಪತಿ- ಪತ್ನಿ ಇಬ್ಬರೂ ಕುಳಿತು, ನಿಮ್ಮ ನಿಮ್ಮ ನಿರೀಕ್ಷೆಗಳನ್ನು ಪಟ್ಟಿ ಮಾಡಿಕ``ಳ್ಳಿ. ಬಳಿಕ...

Health Tips: ಸುಮ್ ಸುಮ್ನೆ ಜ್ವರದ ಔಷಧಿಗಳನ್ನ ಮಗುಗೆ ಕೊಡೋದು ತಪ್ಪು

Health Tips: ಪುಟ್ಟ ಮಕ್ಕಳ ದೇಹ ಆಗಾಗ ಬಿಸಿಯಾಗೋದು ಕಾಮನ್. ಆದರೆ ಕೆಲವು ಪೋಷಕರು ಅದನ್ನೇ ಜ್ವರವೆಂದು ಪರಿಗಣಿಸಿ, ಮಗುವಿಗೆ ಪದೇ ಪದೇ ಜ್ರದ ಔಷಧಿ ನೀಡುತ್ತಾರೆ. ಆದರೆ ಹೀಗೆ ಮಾಡೋದು ತಪ್ಪು ಅಂತಾರೆ ವೈದ್ಯರು. ಈ ಬಗ್ಗೆ ವಿವರಿಸಿರುವ ವೈದ್ಯರಾದ ಡಾ.ಪ್ರಿಯ ಶಿವಳ್ಳಿ, ಮಕ್ಕಳಿಗೆ ಜ್ವರದ ಟೆಂಪ್ರೆಚರ್ ಚೆಕ್ ಮಾಡಿ, ಅದು 99 ದಾಟಿದರೆ...

Life Lesson: ದುಡ್ಡಿಗೋಸ್ಕರ DIVORCE? ಹೆಣ್ಣು ಮಹಾಮಾರಿ ಆಗೋದು ಯಾವಾಗ?

Life Lesson: ಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಕೇಸ್ ಹೆಚ್ಚಾಗುತ್ತಿದೆ. ಅದರಲ್ಲೂ ಡಿವೋರ್ಸ್ ಪಡೆದ ಎಷ್ಟೋ ಹೆಣ್ಣು ಮಕ್ಕಳು, ಮಾಜಿ ಪತಿಯಿಂದ ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಹಾಗಾಗಿ ಈ ಬಗ್ಗೆ ಮನೋವೈದ್ಯರು ಹೇಳೋದೇನು ಕೇಳೋಣ ಬನ್ನಿ. ವೈದ್ಯರ ಪ್ರಕಾರ, ಪ್ರತೀ 10 ಡಿವೋರ್ಸ್ ಕೇಸ್‌ನಲ್ಲಿ 7 ಕೇಸ್‌ನಲ್ಲಿ ಹೆಣ್ಣಿನ ಮೇಲೆ ದೌರ್ಜನ್ಯ ನಡೆದಿರುತ್ತದೆ. 3 ಕೇಸ್‌ನಲ್ಲಿ ಗಂಡಿನ...

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಏನು ಮಾಡಬೇಕು? ಪುಡಿ ಮಾತ್ರೆಗಳು ಬೇಕಾಗಿಲ್ಲ.!

Health Tips: ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಇದ್ದಾಗ ಮಾತ್ರ, ನಾವು ಆರೋಗ್ಯವಾಗಿರಲು, ಶಕ್ತಿಶಾಲಿಯಾಗಿರಲು ಸಾಧ್ಯ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಅಗತ್ಯಕ್ಕಿಂತ ಕಡಿಮೆಯಾಗಿದ್ದಲ್ಲಿ,  ಅದು ನಮ್ಮ ಜೀವಕ್ಕೇ ಕುತ್ತು ತರಬಹುದು. ಹಾಗಾಗಿ ನಾವು ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಏನೇನು ಸೇವನೆ ಮಾಡಬೇಕು ಎಂದು ಕುಟುಂಬ ವೈದ್ಯರಾದ ಡಾ. ಪ್ರಕಾಶ್...

Hubli News: ಇಂಗ್ಲೆಂಡ್‌ನಲ್ಲಿ ಸಾಧನೆ ಮಾಡಿದ ಇನ್ಸ್‌ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ತಂಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್‌ ಆಫ್‌ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು...

Recipe: ಕೊಂಕಣಿ ಶೈಲಿ ಕಡ್ಲೆ ಘಶಿ ರೆಸಿಪಿ

ಬೇಕಾಗುವ ಸಾಮಗ್ರಿ: ಕಡಲೆ, 5 ಸ್ಪೂನ್ ಎಣ್ಣೆ, 15 ಎಸಳು ಬೆಳ್ಳುಳ್ಳಿ, ಸಣ್ಣ ತುಂಡು ಶುಂಠಿ, 2 ಈರುಳ್ಳಿ, 2 tomato, ಅರ್ಧ ಕಪ್ ಕಾಯಿತುರಿ, ಕರಿಬೇವು, ಹಸಿಮೆಣಸು, ಕೊತ್ತೊಂಬರಿ ಸೋಪ್ಪು, ಅರಿಶಿನ, ಗರಂ ಮಸಾಲೆ, ಹಿಂಗು, ಉಪ್ಪು. ಮಾಡುವ ವಿಧಾನ: ಮ``ದಲು ನೆಂದ ಕಡ್ಲೆಯನ್ನು ನೀರು ಹಾಕಿ, ಕುಕ್ಕರ್‌ನಲ್ಲಿ ಬೇಯಿಸಿ. ಬಳಿಕ ಪ್ಯಾನ್‌ಗೆ ಎಣ್ಣೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img