Political News: ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ತಿಳಿಸಿದೆ.
https://youtu.be/A35OCSWlcPE
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಸ್ತುತವಿರುವ ರಾಜ್ಯದ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು...
Political News: ಸೇವೆ, ಸುಶಾಸನ , ಬಡವರ ಕಲ್ಯಾಣದ 11 ವರ್ಷಗಳ ಸೇವೆ, ಸಾಧನೆಯ ಕುರಿತು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗೂ ನವೀಕರಿಸಬಹುದಾದ ಇಂಧನ ಖಾತೆಗಳ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಮಾತನಾಡಿದರು.
ಭಾರತ 'Policy paralysis to a decisive...
National News: ಕೆಲ ದಿನಗಳ ಹಿಂದಷ್ಟೇ ಗೋವಾದಲ್ಲಿ ಓರ್ವ ವ್ಯಕ್ತಿ ಕೋಟಿ ಕೋಟಿ ಹಣವಿರುವ ನೋಟುಗಳನ್ನು ಲಾಕರ್ನಲ್ಲಿಟ್ಟು ಸಾವನ್ನಪ್ಪಿದ್ದು, ಮಕ್ಕಳು ಮನೆ ಖಾಲಿ ಮಾಡುವಾಗ, ಆ ಹಣ ಸಿಕ್ಕಿತ್ತು ಅನ್ನೋ ಸುದ್ದಿಯಾಗಿತ್ತು. ಆದರೆ ಆ ಹಣದಿಂದ ಅವರಿಗೆ 1 ರೂಪಾಯಿ ಕೂಡ ಲಾಭವಾಗಿರಲಿಲ್ಲ. ಯಾಕಂದ್ರೆ ಅವೆಲ್ಲವೂ ಬ್ಯಾನ್ ಆಗಿರುವ ನೋಟ್ ಆಗಿತ್ತು. ಆದರೆ ಇಲ್ಲೋರ್ವ...
Spiritual: ಇತ್ತೀಚಿನ ದಿನಗಳಲ್ಲಿ ಸಾವು ಹೇಗೆ ಬರುತ್ತದೆ ಅಂತಾ ಹೇಳೋಕ್ಕೆ ಸಾಧ್ಯವೇ ಇಲ್ಲ. ಕೂತಲ್ಲೇ, ನಿಂತಲ್ಲೇ, ನಗುನಗುತ್ತಲೇ, ಊಟ ಮಾಡುತ್ತಲೇ, ಮಾತನಾಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಹಿಂದೆಲ್ಲಾ ವೃದ್ಧರು ಹೀಗೆ ರೋಗ ಬಂದು ಸಾಯುತ್ತಿದ್ದರು. ಆದರೆ ಈಗ ವೃದ್ಧರು, ಯುವಕರು, ಮಕ್ಕಳು ಎಲ್ಲರೂ ಸಡನ್ ಆಗಿ ಸಾಯುವ ಸ್ಥಿತಿ ತಲುಪಿದ್ದಾರೆ. ಹಾಗಾದರೆ ಅಕಾಲಿಕ...
Punjab: ತಾಾನು ಮಾರಾಟ ಮಾಡುತ್ತಿದ್ದ ಐಸ್ಕ್ರೀಮಿನಲ್ಲಿ ಹಲ್ಲಿ ಪತ್ತೆಯಾಗಿದ್ದರೂ ಸಹ, ವ್ಯಾಪಾರಿ ವ್ಯಾಪಾರ ಮುಂದುವರಿಸಿರುವ ಘಟನೆ ಪಂಜಾಬ್ನಲ್ಲಿ ನಡೆದಿದೆ.
ಪಂಜಾಬ್ನ ಲುಧಿಯಾನಾದ ಬೀದಿ ವ್ಯಾಪಾರಿ ಐಸ್ಕ್ರೀಮ್ ಮಾರುತ್ತಿದ್ದ ವೇಳೆ, 7 ವರ್ಷದ ಓರ್ವ ಬಾಲಕ ಇವನ ಬಳಿ 20 ರೂಪಾಯಿಗೆ ಮಿಲ್ಕ್ ಬೆಲ್ ಹೆಸರಿನ 2 ಚಾಕೋಬಾರ್ ಐಸ್ಕ್ರೀಮ್ ಖರೀದಿಸಿದ್ದಾನೆ. ಐಸ್ಕ್ರೀಮ್ ತಿನ್ನುತ್ತಿದ್ದ ವೇಳೆ ಐಸ್ಕ್ರೀಮ್ನಲ್ಲಿ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ``ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ...
Political News: ಆರ್ಸಿಬಿ ಮ``ದಲ ಬಾರಿ ಕಪ್ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ, 11 ಮಂದಿ ಮೃತಪಟ್ಟಿದ್ದರು. ಈ ಪೈಕಿ ಮನೋಜ್ ಎಂಬ ಯುವಕನ ಅಜ್ಜಿ, ಮುದ್ದಿನ ಮಗುವನ್ನು ಕಳೆದುಕ``ಂಡ ದುಃಖದಲ್ಲಿ ಅನ್ನ ನೀರು ತ್ಯಜಿಸಿ, ಪ್ರಾಣ ಬಿಟ್ಟಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
Bengaluru News: ಕಳೆದ ಜೂನ್ 4ರಂದು ಆರ್ಸಿಬಿಯ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಗೆ ಇಡೀ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿತ್ತು. ಅಲ್ಲದೆ ಈ ದುರಂತಕ್ಕೆ ನೇರವಾಗಿ ಸರ್ಕಾರದ ವೈಫಲ್ಯವೇ ಕಾರಣವೆಂದು ವಿಪಕ್ಷಗಳೂ ಸಹ ಆರೋಪಿಸಿದ್ದವು. ದುರ್ಘಟನೆಯ ನೈತಿಕ...
National Political News: ನಾನು ಮುಂಬರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸುತ್ತೇನೆ, ಆದರೆ ಸ್ಪರ್ಧೆಯ ಕ್ಷೇತ್ರವನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ರಾಮ್ ವಿಲಾಸ್ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಘೋಷಿಸಿದ್ದಾರೆ.
https://youtu.be/8JnG9yGhLS8
ಬಿಹಾರದ ಭೋಜ್ಪುರ ಜಿಲ್ಲೆಯ ಆರಾದಲ್ಲಿ ಪಕ್ಷದ ನವ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿರುವ ಅವರು, ನಾನು ಬಿಹಾರದಿಂದ, ಬಿಹಾರಕ್ಕಾಗಿ...