Tuesday, January 20, 2026

KTV

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img