Thursday, March 19, 2026

KTV

Bengaluru South News: ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!

Bengaluru South News: ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ...

Sandalwood News: ಕಿರುತೆರೆ ನಟಿಯ ಮೇಲೆ ಅತ್ಯಾ*ಚಾರ ಪ್ರಕರಣ: ನಟ ಮಡೇನೂರು ಮನು ಬಂಧನ

Sandalwood News: ನಾಳೆ ಕುಲದಲ್ಲಿ ಕೀಳ್ಯಾವುದೋ ಅನ್ನೋ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಪ್ರಪ್ರಥಮ ಬಾರಿಗೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಮೇನ್ ರೋಲ್‌ನಲ್ಲಿ ನಟಿಸಿದ್ದಾರೆ. ಆದರೆ ನಾಳೆ ಸಿನಿಮಾ ರಿಲೀಸ್ ಆಗತ್ತೋ, ಇಲ್ಲವೋ ಅನ್ನೋದೇ ಡೌಟ್. ಯಾಕಂದ್ರೆ ಮನು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದು, ಎಸ್ಕೇಪ್ ಆಗಿದ್ದ ಮನುವನ್ನು ಪೋಲೀಸರು ಬಂಧಿಸಿ,...

Health Tips: ಮೂತ್ರ ಲೀಕ್ ಆಗೋದು ಯಾಕೆ? ಸೋಂಕು ಯಾಕೆ ಬರುತ್ತೆ?

Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕ``ಳ್ಳುತ್ತಿದೆ. ಅದರಲ್ಲಿ ಮೂತ್ರ ಸೋರಿಕೆಯ ಸಮಸ್ಯೆ ಕೂಡ ಒಂದು. ಹಾಗಾದ್ರೆ ಮೂತ್ರ ಲೀೀಕ್ ಆಗೋಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಡಾ.ಕಾಮಿನಿರಾವ್ ಎಂಬುವವರು ಈ ಬಗ್ಗೆ ವಿವರಿಸಿದ್ದು, ಸೋಂಕು ಬರಲು ಮುಖ್ಯವಾದ ಕಾರಣ ಅಂದ್ರೆ, ವಾಶ್‌ರೂಮ್‌ಗೆ ಹೋದಾಗ ಅಲ್ಲಿನ ಸಿಂಕ್ ಕ್ಲೀನ್ ಮಾಡದೇ...

Health Tips: ಮಕ್ಕಳ ಮುಂದೆ ತಂದೆ ತಾಯಿ ಕಿತ್ತಾಡಿದ್ರೆ ಏನಾಗುತ್ತೆ?

Health Tips: ಮನಶಾಸ್ತ್ರಜ್ಞೆಯಾಗಿರುವ ಡಾ.ರೂಪಾ ರಾವ್ ಅವರು, ಮಕ್ಕಳ ಎದುರು ತಂದೆ ತಾಯಿ ಜಗಳವಾಡಿದ್ರೆ, ಮಕ್ಕಳ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ. ಮಕ್ಕಳ ಬಗ್ಗೆ ಮುಂಚೆಯಿಂದಲೂ ಹೇಳುವ ಮಾತು ಅಂದ್ರೆ, ನೋಡಿ ಕಲಿ, ಮಾಡಿ ನಲಿ. ಮಕ್ಕಳು ಇನ್ನೋಬ್ಬರು ಮಾಡುವುದನ್ನು, ಮಾತನಾಡುವುದನ್ನು ನೋಡಿ ಕಲಿಯುತ್ತಾರೆ. ಹೀಗೆ ಕಲಿಯುವ ವಯಸ್ಸಿನಲ್ಲಿ ಬರೀ...

Hubli News: ಡಿಸಿಎಂ ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಶ್ರೀರಾಮುಲು

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸುದ್ದಿಗೋಷ್ಢಿ ನಡೆಸಿ ಮಾತನಾಡಿದ್ದು,  ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಾಧನೆಯ ಸಮಾವೇಶದಲ್ಲಿ ಹಳೆ ರೆಡಿಯೋ ತರ ಹೇಳಿದ್ದನ್ನು ಹೇಳಿದ್ರು. ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಅಂತ ಸುಳ್ಳು ಹೇಳ್ತಾರೆ. ಸಿಎಮ್ ಭಾಷಣ ಸುಳ್ಳುನಿಂದ ಕೂಡಿತು. ಸಿದ್ದರಾಮಯ್ಯ ಅವರದ್ದು ಬರೀ ಗಾನ ಭಜನಾ ಕೆಲಸ..! ಅಭಿವೃದ್ಧಿ ಕೆಲಸಗಳು ಸಂಪೂರ್ಣ...

ಮನ್‌ಮುಲ್ ಚುನಾವಣೆ ಫಲಿತಾಂಶ ಪ್ರಕಟ: ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾದ ಹ್ಯಾಟ್ರಿಕ್ ಗೆಲುವಿನ ಸರದಾರ

Mandya News: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ತಾಲೂಕಿನ ಹಾಲು ಒಕ್ಕೂಟ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು, ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಅಧ್ಯಕ್ಷರಾಗಿ ಹ್ಯಾಟ್ರಿಕ್ ಗೆಲುವಿನ ಸರದಾರ ಯು.ಸಿ.ಶಿವಪ್ಪ, ಉಪಾಧ್ಯಕ್ಷ ಕೃಷ್ಣೇಗೌಡ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ ಉಪಾಧ್ಯಕ್ಷ ಕೃಷ್ಣೇಗೌಡ ಆಯ್ಕೆ ಬಗ್ಗೆ ಕೋರ್ಟ್‌ನಲ್ಲಿ ತಡೆಯಾಜ್ಞೆ ಇದ್ದು, ವಿಚಾರಣೆ ಬಾಕಿ ಇರುವುದರಿಂದ...

Ramanagara Case: ಬಾಲಕಿ ಮೇಲೆ ಅತ್ಯಾ*ಚಾರ ನಡೆದಿಲ್ಲ, ಹ*ತ್ಯೆ ಮಾಡಿಲ್ಲ: ಎಸ್ಪಿ ಶ್ರೀನಿವಾಸ್ ಸ್ಪಷ್ಟನೆ

Ramanagara Case: ರಾಮನಗರ ತಾಲೂಕಿನ ಬಿಡದಿ ಸಮೀಪದ ಭದ್ರಾಪುರ ಗ್ರಾಮದಲ್ಲಿ ಹಕ್ಕಿಪಿಕ್ಕಿ ಜನಾಂಗದ 15 ವರ್ಷದ ಬಾಲಕಿ ಖುಷಿ ಸಾವನ್ನಪ್ಪಿದ್ದಳು. ಈ ಸುದ್ದಿ ರಾಜ್ಯಾದ್ಯಂತ ಹಬ್ಬಿದ್ದು, ಈಕೆಯ ಮೇಲೆ ಅತ್ಯಾಚಾರವಾಗಿದ್ದು, ದುರುಳರು ಹಿಂಸಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಅಲ್ಲದೇ, ಈಕೆಯ ಸಾವಿಗೆ ನ್ಯಾಯ ಸಿಗಲೇಬೇಕೆಂದು ಹಲವರು ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದರು. ಅಭಿಯಾನ ಮಾಡಿದ್ದರು. ಆದರೆ...

ಮಹಿಳಾ ಪೇದೆಗೆ ತಾಳಿ ಕಟ್ಟಿ, ಇನ್ನೋರ್ವಳ ಜತೆ ನಿಶ್ಚಿತಾರ್ಥ: ಎಸ್ಪಿಗೆ ದೂರು ನೀಡಿದ್ರೆ ಮಾನ ಹರಾಜು ಹಾಕುವ ಬೆದರಿಕೆ

Kunigal News: ಮಹಿಳಾ ಪೋಲೀಸ್ ಪೇದೆಯನ್ನು ಮದುವೆಯಾಗುವುದಾಗಿ ನಂಬಿಸಿ, ದೇವರ ಫೋಟೋ ಮುಂದೆ ತಾಳಿ ಕಟ್ಟಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಆಕೆಯನ್ನು ಬಿಟ್ಟು ಇನ್ನೋರ್‌ವಳೋಂದಿಗೆ ಮದುವೆಗೆ ತಯಾರಾಗಿರುವ ಘಟನೆ ಕುಣಿಗಲ್‌ನಲ್ಲಿ ನಡೆದಿದೆ. 34 ವರ್ಷದ ಭಗವಂತರಾಯ್ ಬಿರಾದಾರ್ ಆರೋಪಿಯಾಗಿದ್ದು, ಈತ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನವನಾಗಿದ್ದಾನೆ. ಈತ ಮತ್ತು ಮಹಿಳಾ ಪೇದೆ ಅಮೃತ್ತೂರು ಪೋಲೀಸ್...

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದ ಜವಾಬ್ದಾರಿ ನೀಡಿದ ಮಾಯಾವತಿ

National Political News: ಪಕ್ಷದ ಎಲ್ಲಾ ಹುದ್ದೆಗಳಿಂದ ಮಾಯಾವತಿಯ ಅಳಿಯನಾಗಿದ್ದ ಆಕಾಶ್ ಆನಂದ್‌ರನ್ನು ತಿಂಗಳುಗಳ ಬಳಿಕ ಮತ್ತೆ ರಾಜಕೀಯ ಕೆಲಸಕ್ಕೆ ಸೇರಿಸಿಕ``ಳ್ಳಲಾಗಿದೆ. ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೋಳ್ಳಲಾಗಿದೆ. ಈಗ ಆಕಾಶ್ ಅವರಿಗೆ ಮುಖ್ಯ ರಾಷ್ಟ್ರೀಯ ಸಂಯೋಜಕರ ಜವಾಬ್ದಾರಿ ನೀಡಲಾಗಿದೆ. ಮೂವರು ರಾಷ್ಟ್ರೀಯ ಸಂಯೋಜಕರು ಆಕಾಶ್‌ಗೆ ವರದಿ ನೀಡುತ್ತಾರೆ. ಮೂಲಗಳ ಪ್ರಕಾರ ಮುಂಬರುವ ಚುನಾವಣೆಯಲ್ಲಿ...

ಅಕ್ರಮ ಮರಳು ಸಾಗಾಟದ 3 ವಾಹನ ವಶಕ್ಕೆ ಪಡೆದ ಗಣಿ & ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು

Hubli News: ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಮತ್ತೆ ಒಂದು ಎಂ ಸ್ಯಾಂಡ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯತ್ತಿತ್ತು. ಇನ್ನು...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img