Sunday, June 1, 2025

KTV

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹ*ಲ್ಲೆ ಆರೋಪ, ಪ್ರಕರಣ ದಾಖಲು

Bengaluru News: ಬೆಂಗಳೂರಿನ ಶಾಂಗ್ರಿ ಲಾ ಹೋಟೇಲ್ನಲ್ಲಿ ವ್ಯಕ್ತಿಯ``ಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೀತಾ ವಿಷ್ಣು ವಿರುದ್ಧ ಬೆಂಗಳೂರು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಗೀತಾ ವಿಷ್ಣು ತಿರುಪತಿ ತಿರುಮಲ ದೇವಸ್ಥಾನದ ಅಧ್ಯಕ್ಷ ಮತ್ತು ಮಾಜಿ ಸಂಸದ ಡಿ.ಕೆ.ಆದಿಕೇಶುವುಲು ನಾಯ್ಡು ಮೊಮ್ಮಗ. ಮೇ 19ರಂದು ಈ ಘಟನೆ ನಡೆದಿದ್ದು, ಉಮರ್ ನಗರ ನಿವಾಸಿ ಸಯ್ಯದ್...

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಬೆಂಚ್ ಮಾರ್ಕ್ ಸಾಧನೆಗಳ ಮುಕುಟಕ್ಕೆ ಮತ್ತೊಂದು ಗರಿ

Bengaluru News: ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ( ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) 2025 ಕಾಯ್ದೆ ಜಾರಿಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ. ರಾಜ್ಯದ ಅಸಂಘಟಿತ ವಲಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆ ಮುಂದಾಗಿದ್ದ ಕ್ರಮಕ್ಕೆ ಇದರಿಂದ ಬಲ ಬಂದಂತಾಗಿದೆ. ಈ ಕಾಯ್ದೆಯು ಗಿಗ್ ಕಾರ್ಮಿಕರ ಸರ್ವೋತ್ತಮ ಅಭಿವೃದ್ಧಿಗೆ ಮಂಡಳಿಯ ರಚನೆ ಹಾಗೂ...

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪಘಾತ: ಆಸ್ಪತ್ರೆಗೆ ಕೃಷ್ಣ ನಾಯಕ್ ಭೇಟಿ

Mysuru News: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಅಪಘಾತ ಸಂಭವಿಸಿದ್ದು, ಬಸವ ಜಯಂತಿ ಆಚರಣೆಗೆ ಹೋಗುತ್ತಿದ್ದ ಟೆಂಪೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. 9 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕ``ಡಿಸಲಾಗುತ್ತಿದೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದ ಹೆಚ್.ಡಿ.ಕೋಟೆಯ ಬಿಜೆಪಿ ಮುಖಂಡ ಕೃಷ್ಣ ನಾಯಕ್, ಅಪಘಾತದಲ್ಲಿ...

Hubli News: ಹಾವೇರಿ ಮೂಲದ ಮೂವರು ಗಾಂಜಾ ಮಾರಾಟಗಾರರ ಬಂಧನ..

Hubli News: ಹುಬ್ಬಳ್ಳಿ: ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿತರನ್ನು ಬಂಧಿಸಿದ ಬೆಂಡಿಗೇರಿ ಪೊಲೀಸ್ ಠಾಣೆಯ ಮತ್ತು ಸಿಸಿಬಿ ವಿಭಾಗದವರು ಆರೋಪಿತರಿಂದ 12.64 ಲಕ್ಷ ರೂ ಮೌಲ್ಯದ 10.5 ಕಿಲೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಮೂವರೂ ಹಾವೇರಿ ಮೂಲದ ಮಹಮ್ಮದ್ ಶಾಹಿದ್ ಎಲಿಗಾರ,( 23), ರೆಹಮಾನ್ ಬೇಗ ಸವಣೂರ,...

‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಯಲದಲ್ಲಿ ಉರುಳು ಸೇವೆ ಮಾಡಿದ ನಟ

Sandalwood News: ತಮ್ಮ ಮುಂದಿನ ಸಿನಿಮಾ ಯಶಸ್ಸು ಕಾಣಲಿ ಎಂದು ನಟ ವಿನೋದ್ ಪ್ರಭಾಕರ್, ಮಂತ್ರಾಲಯಕ್ಕೆ ಬಂದು ಉರುಳು ಸೇವೆ ಮಾಡಿ, ಹರಕೆ ತೀರಿಸಿದ್ದಾರೆ. ಮಾದೇವ ಸಿನಿಮಾ ತಂಡದ ಜತೆ, ಸಿನಿಮಾ ಯಶಸ್ಸಿಗಾಗಿ ಪ್ರಾರ್ಥಿಸಿ, ರಾಯಚೂರಿನ ಮಂತ್ರಾಲಯದ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ಪ್ರಭಾಕರ್, ಗುರು ರಾಯರ ದರ್ಶನ ಮಾಡಿದ್ದಾರೆ. ಜತೆಗೆ ಉರುಳು ಸೇವೆ ಮಾಡಿ,...

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಜಾಸ್ತಿ ದಿನ ಆ ಪಕ್ಷದಲ್ಲಿ ಇರಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ ಬಿಜೆಪಿಯಿಂದ ಅಮಾನತು ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದ್ದು, ಬಿಜೆಪಿಯಲ್ಲಿನ ವ್ಯವಸ್ಥೆ ಅವರಿಬ್ಬರಿಗೂ ಒಗ್ಗಿಲ್ಲ. ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರು ಅಲ್ಲಿ ಇರಲು ಸಾಧ್ಯವಿಲ್ಲ. ಬಿಜೆಪಿಯಲ್ಲಿನ ಸದ್ಯದ ಪರಿಸ್ಥಿತಿ, ವ್ಯವಸ್ಥೆ , ರಾಜಕೀಯ ಬಗ್ಗೆ ಇವರು...

ಅಂಬೇಡ್ಕರ್, ನೆಹರು ಬಗ್ಗೆ ಬಿಜೆಪಿಗರು ಸಹಸ್ರ ಸಹಸ್ರ ಸುಳ್ಳು ಸೃಷ್ಟಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ನೆಹರೂರವರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ...

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ನಟ ಶ್ರೀಧರ್ ನಾಯಕ್ ನಿನ್ನೆ ನಿಧನರಾಗಿದ್ದು, ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಿಸದೇ ಶ್ರೀಧರ್ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣ ಕೇಳಿದಾಗ ಶ್ರೀಧರ್, ನನಗೆ ಇನ್‌ಫೆಕ್ಷನ್ ಆಗಿ, ಅಚಾನಕ್ ಆಗಿ ಈ ರೀತಿ ಆರೋಗ್ಯ ಹಾಳಾಯ್ತು ಎಂದು ಹೇಳಿದ್ದರು. ಆದರೆ ಇದೀಗ ಅವರ ಪತ್ನಿ ಜ್ಯೋತಿಯವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು,...

ಸೇವ್ ವಾಟರ್ ಕಪ್ : ರೈಸಿಂಗ್‌ ಸ್ಟಾರ್ಸ್‌ ಗೆ 86 ರನ್‌ಗಳ ಭರ್ಜರಿ ಗೆಲುವು

Bengaluru News: ನಗರದ ಗೋಪಾಲನ್ ಸ್ಪೋರ್ಟ್ಸ್ ಸೆಂಟರ್ ಆಯೋಜಿಸಿರುವ ಪ್ರತಿಷ್ಠಿತ ಸೇವ್ ವಾಟರ್ ಕಪ್ ಕ್ರಿಕೆಟ್ ಪಂದ್ಯಾವಳಿ 2025ರ 8ನೇ ಆವೃತ್ತಿಯು ಆರಂಭಗೊಂಡಿದ್ದು, 12 ಹಾಗೂ 14 ವರ್ಷದೊಳಗಿನ ವಿಭಾಗದವರ ಪಂದ್ಯಗಳು ರೋಚಕತೆಯಿಂದ ತುಂಬಿತ್ತು. ಮಕ್ಕಳ ಕ್ರೀಡಾ ಪ್ರತಿಭೆ ಅನಾವರಣಕ್ಕೆ ವೇದಿಕೆಯು ಸಾಕ್ಷಿಯಾಗಿದೆ. ಪಂದ್ಯಾವಳಿಯ ಒಂಭತ್ತನೇ ದಿನವಾದ ಇಂದಿನ ಸ್ಕೋರ್ ಗಳ ವಿವರ ಹೀಗಿದೆ. ವಿಭಾಗ:...

ಯತ್ನಾಳ್‌ ಬಳಿಕ ಇನ್ನಿಬ್ಬರು ಎಂಎಲ್‌ಗಳಿಗೆ ಬಿಜೆಪಿಯಿಂದ ಗೇಟ್‌ ಪಾಸ್‌..

political news  : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಂದು ಆದೇಶ ಹೊರಡಿಸಲಾಗಿದೆ ಉತ್ತರಕನ್ನಡ ಜಿಲ್ಲೆಯ ಶಾಸಕರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ನಿಂದಲೇ, ಬಿಜೆಪಿಗೆ ಬಂದವರು. ಆದರೆ ಬಿಜೆಪಿಗೆ ಬಂದು ಗೆಲುವು ಸಾಧಿಸಿದ ಬಳಿಕ,...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img