Sunday, July 26, 2026

KTV

Life Lesson: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವು ದುರ್ಬಲರು ಎಂದರ್ಥ

Life Lesson: ಕೆಲವು ಗುಣಗಳು ನಮ್ಮ ಜೀವನದ ನೆಮ್ಮದಿಗಳನ್ನೇ ಕಸಿಯುತ್ತದೆ. ಅಂಥ ಗುಣವನ್ನು ನಾವು ಆದಷ್ಟು ಬಿಡುವ ಪ್ರಯತ್ನ ಮಾಡಬೇಕು. ಇಲ್ಲವಾದಲ್‌ಲಿ ನಾವು ನಮ್ಮ ಜೀವನದಲ್ಲಿ ದುರ್ಬಲರಾಗುತ್ತ ಹೋಗುತ್ತೇವೆ. ಹಾಗಾದ್ರೆ ಆ ಗುಣಗಳು ಯಾವುದು ಎಂದು ತಿಳಿಯೋಣ ಬನ್ನಿ.. ಕೋಪ: ಕೋಪದಲ್ಲಿ ಒಡೆದ ಗಾಜನ್ನು ಮತ್ತೆ ಅಂಟಿಸಲು ಸಾಧ್ಯವಾಗುವುದಿಲ್ಲ. ಅಂಟಿಸಿದರು ಮುಂಚಿನ ರೀತಿಯಲ್ಲಿ ನಾವು ಪ್ರತಿಬಿಂಬ...

Health Tips: ಆದಷ್ಟು ಶಿಶುಗಳನ್ನು ಈ ವಸ್ತುಗಳಿಂದ ದೂರವಿಡುವುದು ಉತ್ತಮ..

Health Tips: ಹಿಂದಿನ ಕಾಲದಲ್ಲಿ ಮಾಯಿಶ್ಚರೈಸರ್, ವೈಪ್ಸ್, ಕ್ರೀಮ್, ಜೆಲ್ ಅನ್ನೋ ಕಾನ್ಸೆಪ್ಟ್ ಇರಲೇ ಇಲ್ಲ. ಎಣ್ಣೆ-ಸೋಪು, ಮನೆಯಲ್ಲೇ ಸಿಗುವ ವಸ್ತುಗಳಿಂದ ತಯಾರಿಸಿದ ಶ್ಯಾಂಪೂ ಇಷ್ಟೇ ಇತ್ತು. ಆದರೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ವಸ್ತುಗಳನ್ನೇ ಶಿಶುಗಳ ಮೇಲೆ ಪ್ರಯೋಗಿಸುತ್ತಿದ್ದೇವೆ. ಆದರೆ ನಾವು ಕೆಲ ವಸ್ತುಗಳಿಂದ ಶಿಶುಗಳನ್ನು ದೂರವಿಡಬೇಕು. ಹಾಗಾದ್ರೆ ಆ ವಸ್ತುಗಳು ಯಾವುದೆಂದು...

Horoscope: ಮಾತಿನಿಂದಲೇ ಜನರನ್ನು ಆಕರ್ಷಿಸುವ ರಾಶಿಯವರು ಇವರು

Horoscope: ತಮ್ಮ ಆಕರ್ಷಕ ವ್ಯಕ್ತಿತ್ವ, ಮುಖ, ಮೈಕಟ್ಟಿನಿಂದ ಹಲವರು ಜನರನ್ನು ಆಕರ್ಷಿಸುತ್ತಾರೆ. ಆದರೆ ಕೆಲವು ಬಾರಿ ನಾವು ಯಾರನ್ನಾದರೂ ನೋಡಿದಾಗ, ಅವರು ನೋಡಲು ಅಷ್ಟೇನು ಆಕರ್ಷಕರಾಗಿರುವುದಿಲ್ಲ. ಆದರೆ ಅವರ ಮಾತು ಕೇಳಿದ್ರೆ ಕೇಳ್ತಾನೇ ಇರ್ಬೇಕು ಅನ್ಸತ್ತೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ತುಲಾ : ತುಲಾ ರಾಶಿಯವರು ಮಾತಿನ ಮಲ್ಲರು. ತುಲಾ ರಾಶಿಯವರು ತಮ್ಮ...

Health Tips: ಗರ್ಭಿಣಿಯರು ಮಾವಿನ ಹಣ್ಣು ತಿನ್ನಬೇಕೋ..? ಬೇಡವೋ..?

Health Tips: ಮಾವಿನಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಮಾವಿನ ಹಣ್ಣಿನ ಸೀಸನ್ ಯಾವಾಗ ಬರತ್ತೋ ಅಂತಾ ನಾವೆಲ್ಲಾ ಕಾಯ್ತಾ ಇರ್ತೀವಿ. ಆದರೆ ಗರ್ಭಿಣಿಯರಿಗೆ ಮಾತ್ರ ಮಾವಿನ ಹಣ್ಣು ತಿನ್ನುವ ಹಾಗಿಲ್ಲ ಅಂತಾ ಹೇಳಲಾಗಿದೆ. ಹಾಗಾದ್ರೆ ಗರ್ಭಿಣಿಯರು ಮಾವಿನ ಹಣ್ಣನ್ನು ತಿನ್ನಲೇಬಾರದಾ.? ಅಥವಾ ಲಿಮಿಟಿನಲ್ಲಿ ಮಾಹಿನ ಹಣ್ಣಿನ ಸೇವನೆ ಮಾಡಬಹುದಾ ಅಂತಾ ತಿಳಿಯೋಣ ಬನ್ನಿ.. ಮಾವಿನಹಣ್ಣನ್ನು...

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಕ್ಕಳಿಗೆ ಈ ರೀತಿ ಹಾಲು ನೀಡಿ..

Health Tips: ಮಕ್ಕಳು ಶಕ್ತಿವಂತರಾಗಲಿ, ಮಕ್ಕಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿ, ಅವರ ಕೂದಲು, ತ್ವಚೆ ಚೆನ್ನಾಗಿರಲಿ ಎಂದು ನಾವು ಮಕ್ಕಳಿಗೆ ಕುಡಿಯಲು ಹಾಲು ನೀಡುತ್ತೇವೆ. ಆದರೆ ಬರೀ ಹಾಲು ನೀಡುವ ಬದಲು, ನೀವು ಆ ಹಾಲಿಗೆ ಕೆಲ ಆರೋಗ್ಯಕರ ವಸ್ತುಗಳನ್ನು ಸೇರಿಸಿ ನೀಡುವುದು ಉತ್ತಮ. ಅವ್ಯಾವುವು ಅಂತಾ ತಿಳಿಯೋಣ ಬನ್ನಿ.. ಹಾಲು-ಬೆಲ್ಲ: ಹಾಲಿನ...

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ ಮಕ್ಕಳಿಗೆ ಉಗುರು ಬೆಚ್ಚಗಿನ ಎಣ್ಣೆ ಹಾಕಿ ಮಸಾಜ್ ಮಾಡಿ, ಬಳಿಕ ಸ್ನಾನ ಮಾಡಿಸುತ್ತಾರೆ. ಬಳಿಕ ವಾರಕ್ಕೆ 1 ಬಾರಿ ಎಣ್ಣೆ ಸ್ನಾನ ಮುಖ್ಯವಾಗಿರುತ್ತದೆ. ಹಾಗಾದ್ರೆ ಯಾಕೆ ಮಕ್ಕಳಿಗೆ...

ನಿರಾಭರಣ ಸುಂದರಿಯಾಗಿ ವಿವಾಹವಾದ ಕೇರಳದ ವಧು: ಟ್ರೆಂಡ್ ಆಗಲಿ ಇಂಥ ಮದುವೆ ಎನ್ನುತ್ತಿದ್ದಾರೆ ಯುವ ಪೀಳಿಗೆ

Kerala Viral News: ಸಾಮಾನ್ಯ ಮದುವೆ ಅಂದ್ರೆ ನಮಗೆ ನೆನಪಿಗೆ ಬರೋದು ಚಿನ್ನ, ರೇಷ್ಮೆ ಸೀರೆ, ಮೇಕಪ್ ಮಾಡಿದ ವಧು, ಜಿಗಿ ಜಿಗಿಯಾಗಿ ಮಿಂಚುವ ವರ, ಭರ್ಜರಿ ಊಟ, ಡೆಕೋರೇಷನ್. ಅದರಲ್ಲೂ ಕೇರಳದ ಮದುವೆಗೆ ಹೋದ್ರೆ, ಅಲ್ಲಿನ ವಧುವಿಗೆ ಕೆಜಿ ಕೆಜಿ ಬಂಗಾರವನ್ನೇ ಹಾಕಲಾಗತ್ತೆ. ಆದರೆ ಇಲ್ಲಿ ಓರ್ವ ಯುವತಿ 1 ಗ್ರಾಮ್ ಬಂಗಾರವಾಗಲಿ, ನಕಲಿ...

Hassan News: ತಮ್ಮನ ಮದುವೆಗೆ ಬಂದಿದ್ದ ಪುನೀತ್ ಕೆರೆಹಳ್ಳಿ ಬಂಧನ: ಕಣ್ಣೀರಿಟ್ಟ ತಾಯಿ

Hassan News: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ನಿವಾಸದಲ್ಲಿ ತಮ್ಮನ ಮದುವೆಯಲ್ಲಿ ಖುಷಿ ಖುಷಿಯಾಗಿ ಭಾಗಿಯಾಗಿದ್ದ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು, ಸಂಭ್ರಮ ಮದುವೆ ಮನೆಗೆ ಬಂದು ಪೋಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರಿನ ಮೇರೆಗೆ ಪುನೀತ್‌ರನ್ನು ಬಂಧಿಸಲಾಗಿದೆ. ಮುಸ್ಲಿಂ ಧರ್ಮಗುರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ...

3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಗೊಳಿಸಲು ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಈ ಬಗ್ಗೆ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ. ಮಾಹಿತಿ ಇಂತಿದೆ.. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ...

Hubli News: ಮಸೀದಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಆ ಆರೋಪಕ್ಕೆ ಸಾಕ್ಷಿಯೂ ಸಿಗುತ್ತಿದೆ. ಮನೆ ಮನೆಗೆ ಹೋಗಿ ಎಸ್ಐ‌ಆರ್ ಪ್ರಕ್ರಿಯೆ ಶುರು ಮಾಡಬೇಕಿತ್ತು. ಆದರೆ ಮಸೀದಿಗೆ ಕರೆದು, ಅರ್ಜಿ ನೀಡಿ ಎಂದು ಮತದಾರರಿಗೆ ಹೇಳಲಾಗಿದೆ. ಈ...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img