Sunday, July 26, 2026

KTV

Hubli News: ಮಸೀದಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಆ ಆರೋಪಕ್ಕೆ ಸಾಕ್ಷಿಯೂ ಸಿಗುತ್ತಿದೆ. ಮನೆ ಮನೆಗೆ ಹೋಗಿ ಎಸ್ಐ‌ಆರ್ ಪ್ರಕ್ರಿಯೆ ಶುರು ಮಾಡಬೇಕಿತ್ತು. ಆದರೆ ಮಸೀದಿಗೆ ಕರೆದು, ಅರ್ಜಿ ನೀಡಿ ಎಂದು ಮತದಾರರಿಗೆ ಹೇಳಲಾಗಿದೆ. ಈ...

Political News: ಗೃಹಲಕ್ಷ್ಮಿ ಅನುಷ್ಠಾನದಲ್ಲಿ ಹೈದರಾಲಿ ನೀತಿ ಅನುಸರಿಸುತ್ತಿದೆ ಕಾಂಗ್ರೆಸ್: ಸಿ.ಟಿ.ರವಿ

Political News: ಗೃಹಲಕ್ಷ್ಮಿ ಅನುಷ್ಠಾನದಲ್ಲಿ ಕಾಂಗ್ರೆಸ್ ಹೈದರಾಲಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಹೈದರಾಲಿ ತನ್ನ ಬಳಿ ಕೆಲಸ ಮಾಡುವವರಿಗೆ ಹೇಗೆ ಸಂಬಂಳ ನೀಡುತ್ತಿದ್ದನೆಂದರೆ, ಜನವರಿ ತಿಂಗಳ ದುಡ್ಡು 4ನೇ ತಾರೀಖಿಗೆ ಹಾಕುವ ಬದಲು 15ನೇ ತಾರೀಖಿಗೆ ಹಾಕುತ್ತಿದ್ದ. ಫಬ್ರವರಿ ಸಂಬಳ 25ನೇ ತಾರೀಖಿಗೆ ಹಾಕುತ್ತಿದ್ದ. ಮಾರ್ಚ್ ತಿಂಗಳ ಸಂಬಳ...

Political News: ಸಿಎಂ ಮನೆಯಿಂದಲೇ ಎಸ್ಐಆರ್ ಪ್ರಕ್ರಿಯೆಯ ಅಕ್ರಮದ ಪೂಜೆ ಆರಂಭವಾಗಿದೆ: ಹೆಚ್.ಡಿ.ಕುಮಾರಸ್ವಾಮಿ

Political News: ಎಸ್‌ಐಆರ್‌ನಲ್ಲಿ ಅಕ್ರಮ ನಡೆದಿದೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ಶುರುವಾದ ದಿನ, ಯಾವಾಗ ಸಿಎಂ ಮನೆಗೆ ಹೋಗಿ ಅಧಿಕಾರಿಗಳು ಎಸ್ಐಆರ್ ಪ್ರಕ್ರಿಯೆ ಮಾಡಿದರೋ, ಅಲ್ಲಿಯೇ ಅಕ್ರಮದ ಪೂಜೆ ಶುರುವಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಕುಮಾರಸ್ವಾಮಿ, ಯಾವ ಕಾಂಗ್ರೆಸ್ ನಾಯಕರು ಸಂವಿಧಾನದ...

ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಗಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ: Nikhil Kumar

Political News: ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಪಾರದರ್ಶಕ ಹಾಗೂ ನ್ಯಾಯಸಮ್ಮತ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಸುವಂತೆ ಹಾಗೂ ಅಕ್ರಮವೆಸಗಿರುವ BLOಗಳನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ನಡೆದ ಮತದಾರರ ವಿಶೇಷ...

Haveri: ಮಳೆ ಕೊರತೆಯಿಂದ ತತ್ತರಿಸಿದ ಹಾವೇರಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆಗೆ ತೀರ್ಮಾನ..

Haveri News: ಹಾವೇರಿ: ಕಳೆದ ಬಾರಿ ಅವಧಿಗೂ ಮುನ್ನ ಅಂದ್ರೆ ಮೇ ನಲ್ಲೇ ವರುಣಾರ್ಭಟ ಜೋರಾಗಿತ್ತು. ಆದರೆ ಈ ಬಾರಿ ಜುಲೈ ಆದರೂ ಸರಿಯಾಗಿ ಮಳೆ ಬರುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಅಪರೂಪಕ್ಕೆ ಮಳೆ ಬರುತ್ತಿದೆ. ಹಾಗಾಗಿ ಹಾವೇರಿಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಕೃತಕ ಮಳೆ ಸುರಿಸಲು ಮೋಡ ಬಿತ್ತನೆಗೆ ಅಧಿಕೃತ ತೀರ್ಮಾನ ಮಾಡಲಾಗಿದ್ದು,...

ನರೇಗಲ್ ಘಟನೆಗೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ನೇರ ಕಾರಣ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Haveri News: ಹಾವೇರಿ: ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಹಾವೇರಿಯ ನರೇಗಲ್ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಗಲಭೆ ನಡೆದಿದ್ದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯ ನರೇಗಲ್ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ, ಮಾಧ್ಯಮದ ಜತೆ ಮಾತನಾಡಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ. ನರೇಗಲ್ ಘಟನೆಗೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ನೇರ...

Hubli News: ಹುಬ್ಬಳ್ಳಿ ಪೂರ್ವ ಕ್ಷೇತ್ರದಲ್ಲೂ ಎಸ್‌ಐಆರ್ ಅಕ್ರಮ ಆರೋಪ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲೂ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಬಿಎಲ್‌ಒ, ಒಂದೇ ಸ್ಥಳದಲ್ಲಿ ಕುಳಿತು ಮತದಾರರಿಂದ ಫಾರ್ಮ್ ಭರ್ತಿ ಮಾಡಿಸಿಕೊಳ್ಳುತ್ತಿರುವ ದೃಶ್ಯಗಳು ಬೆಳಕಿಗೆ ಬಂದಿವೆ. ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್-63, ಬೂತ್-16 ವ್ಯಾಪ್ತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ...

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್ ಯಾವುದೇ ಕಾರಣಕ್ಕೂ ಖಾಸಗಿಕರಣ ಆಗುವುದಿಲ್ಲ ಎಂದು ಹೇಳಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ವಿದ್ಯುತ್ ಇಲಾಖೆಯ ಕಾರ್ಯಕ್ರಮ ಒಂದರಲ್ಲಿ ವಿದ್ಯುತ್ತನ್ನು ಯಾವುದೇ ಕಾರಣಕ್ಕೂ ಖಾಸಗಿ...

Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ: ಹೂಡಿಕೆದಾರರಿಗೆ ಸಣ್ಣ ರಿಲೀಫ್..

Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ-ಬೆಳ್ಳಿಯ ಬೆಲೆ ಸತತ ಎರಡನೇಯ ದಿನ ಹೆಚ್ಚಾಗಿದೆ. ಇಂದು ಚಿನ್ನದ ಬೆಲೆ ಗ್ರಾಮ್‌ಗೆ 225 ರೂಪಾಯಿ ಹೆಚ್ಚಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಮ್‌ಗೆ 14,700 ರೂಪಾಯಿಯಾಗಿದ್ದು, 22 ಕ್ಯಾರೆಟ್ ಗೋಲ್ಡ್ ಬೆಲೆ 13,475 ರೂಪಾಯಿಯಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆ 11 ಸಾವಿರ ದಾಟಿದೆ. ಇನ್ನು...

Rain Alert: ಕರ್ನಾಟಕದಲ್ಲಿ ವರುಣ ರೌದ್ರಾವತಾರ: ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ..

Rain Alert: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜುಲೈ 7ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 7ರವರೆಗೆ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img