Sunday, July 26, 2026

KTV

Karnataka TV News: ಮನೆ-ಮನೆ ಸರ್ವೇ ಬದಲು ದೇವಸ್ಥಾನದಲ್ಲೇ ಎಸ್‌ಐಆರ್?

Hubli News: ಚುನಾವಣಾ ಆಯೋಗದ ನಿರ್ದೇಶನದಂತೆ ಮನೆ-ಮನೆಗೆ ತೆರಳಿ ಮತದಾರರ ಮಾಹಿತಿ ಪರಿಷ್ಕರಣೆ ಮಾಡಬೇಕಿದ್ದ ಎಸ್‌ಐಆರ್ ಪ್ರಕ್ರಿಯೆ, ಹುಬ್ಬಳ್ಳಿಯಲ್ಲಿ ನಿಯಮಾನುಸಾರ ನಡೆಯುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ವಿವಿಧ ಬಡಾವಣೆಗಳಿಗೆ ತೆರಳಬೇಕಿದ್ದ ಬಿಎಲ್‌ಒಗಳು ದೇವಸ್ಥಾನಗಳಲ್ಲೇ ಮತದಾರರನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸುತ್ತಿರುವ ದೃಶ್ಯಗಳು ಕರ್ನಾಟಕ ಟಿವಿಗೆ ಲಭ್ಯವಾಗಿವೆ. ಇದು ಹುಬ್ಬಳ್ಳಿಯ ಅಕ್ಷಯ್ ಪಾರ್ಕ್ ಗಣೇಶ ದೇವಸ್ಥಾನ… ಮತ್ತೊಂದು...

Hubli Political News: ಎಸ್‌ಐಆರ್‌ನಲ್ಲಿ ಅಕ್ರಮ ಆರೋಪ: ಸರ್ಕಾರದ ವಿರುದ್ಧ ಟೆಂಗಿನಕಾಯಿ ವಾಗ್ದಾಳಿ

Hubli Political News: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಕೆಲವೆಡೆ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಯ್ದ ಸಮುದಾಯದವರಿಗೆ ಮಾತ್ರ ಅರ್ಜಿಗಳನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Hubli News: ಪಡಿತರ ಅಕ್ಕಿ ಗುಣಮಟ್ಟ ಹೆಚ್ಚಳಕ್ಕೆ ಕೇಂದ್ರದ ನಿರ್ಧಾರ

Hubli News: ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಇನ್ನಷ್ಟು ಉತ್ತಮ ಗುಣಮಟ್ಟದ ಪಡಿತರ ಅಕ್ಕಿ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇನ್ನು ಮುಂದೆ ಪಡಿತರ ಅಕ್ಕಿಯ ಗುಣಮಟ್ಟವನ್ನು...

Hubli News: ನೈಋತ್ಯ ರೈಲ್ವೆಗೆ ಜೂನ್‌ನಲ್ಲಿ ದಾಖಲೆ ಸಾಧನೆ

Hubli News: ನೈಋತ್ಯ ರೈಲ್ವೆ 2026ರ ಜೂನ್ ತಿಂಗಳಲ್ಲಿ ಸರಕು ಸಾಗಣೆ ಹಾಗೂ ಆದಾಯ ಎರಡರಲ್ಲೂ ಗಮನಾರ್ಹ ಸಾಧನೆ ಮಾಡಿದೆ. ಸರಕು ಸಾಗಣೆ, ಪ್ರಯಾಣಿಕರ ಸಂಖ್ಯೆ ಮತ್ತು ಆದಾಯದಲ್ಲಿ ಕಳೆದ ವರ್ಷಕ್ಕಿಂತ ಉತ್ತಮ ಪ್ರಗತಿ ದಾಖಲಿಸಿರುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ. ಜೂನ್ 2026ರಲ್ಲಿ ನೈಋತ್ಯ ರೈಲ್ವೆ ಒಟ್ಟು 4.18 ಮಿಲಿಯನ್ ಟನ್ ಸರಕು ಸಾಗಣೆ ಮಾಡಿದ್ದು,...

Hubli News: ಸರ್ಕಾರ 50% ರಿಯಾಯಿತಿ ನೀಡಿದರೂ.. ದಂಡ ಪಾವತಿಸಲು ಮುಂದೆ ಬರುತ್ತಿಲ್ಲ ವಾಹನ ಸವಾರರು..

Hubli News: ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಸಲು ಸರ್ಕಾರ ಶೇ.50ರಷ್ಟು ರಿಯಾಯಿತಿ ನೀಡಿದ್ದರೂ, ಸಾವಿರಾರು ವಾಹನ ಮಾಲೀಕರು ಇನ್ನೂ ಈ ಅವಕಾಶವನ್ನು ಬಳಸಿಕೊಂಡಿಲ್ಲ. ಹುಬ್ಬಳ್ಳಿಯ ಎರಡು ಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲೇ 7,403 ಪ್ರಕರಣಗಳು ಬಾಕಿ ಉಳಿದಿದ್ದು, ಸಾರಿಗೆ ಇಲಾಖೆ ಮತ್ತೆ ವಾಹನ ಸವಾರರಿಗೆ ಮನವಿ ಮಾಡಿದೆ. ಮೋಟಾರು ವಾಹನ ಕಾಯ್ದೆ ಉಲ್ಲಂಘನೆ...

Haveri News: ಕಾರ ಹುಣ್ಣಿಮೆ ದಿನದಂದು ಹಿಂದೂ ಯುವಕರ ಮೇಲೆ ನಡೆದ ಹಲ್ಲೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹ

Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನದಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ನಡೆದ ಸಾಂಪ್ರದಾಯಿಕ ಹೋರಿ ಮೆರವಣಿಗೆ ವೇಳೆ ಹಿಂದೂ ಯುವಕರ...

Dharwad News: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಬಾಲಕಿ ಗರ್ಭಿಣಿ

Dharwad News: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 16 ವರ್ಷದ...

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ  ಈ ಬಾರಿ ಚೂಡಿಧಾರ ಧರಿಸಿ, ಅರಿಶಿನ-ಕುಂಕುಮ ಹಚ್ಚಿ ದೇವಸ್ಥಾನಕ್ಕೆ ಬಂದು ದೇವಿಯ ದರ್ಶನ ಪಡೆದಿದ್ದಾರೆ. ಮಧ್ಯಪ್ರದೇಶದ ಗುವಾಹಟಿಯಲ್ಲಿರುವ ಕಾಮಾಕ್ಯ ದೇವಿ ದೇವಸ್ಥಾನದಲ್ಲಿ ಸದ್ಯ ಅಂಬುಬಾಚಿ ಜಾತ್ರೆ ನಡೆಯುತ್ತಿದೆ. ಋತುಮತಿಯಾಗುವ...

ತುಘಲಕ್ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ನ್ಯಾಯಾಲಯದಿಂದ ತಕ್ಕ ಉತ್ತರ: ವಿಜಯೇಂದ್ರ

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಲಬುರ್ಗಿಯ ಆಳಂದದಲ್ಲಿ ಪವಿತ್ರ ಶಿವಲಿಂಗಕ್ಕೆ ಅಪಚಾರ ಬಗೆದ ಕೋಮು ಗಲಭೆಯ ಆರೋಪಿಗಳು ಸೇರಿದಂತೆ 52 ಆರೋಪಿಗಳ ಮೇಲಿದ್ದ ಗಂಭೀರ ಕ್ರಿಮಿನಲ್...

ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್: ನ್ಯಾಯಾಲಯದ ತೀರ್ಪು ಸ್ವಾಗತಿಸಿದ ಬಿಜೆಪಿಗರು..

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸಿರುವ ಬಿಜೆಪಿಗರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಮತಬ್ಯಾಂಕ್ ರಾಜಕಾರಣಕ್ಕಿಂತ ನ್ಯಾಯವೇ ಮೇಲು ಎಂದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img