Sunday, April 26, 2026

KTV

Health Tips: ಕಿಬ್ಬುಹೊಟ್ಟೆ ನೋವು.! ನಿರ್ಲಕ್ಷ್ಯ ಮಾಡೋದು ಬೇಡ!

Health Tips: ನಮ್ಮ ಕಿಡ್ನಿಯಲ್ಲಿ ಕಲ್ಲಾದರೆ, ಅದು ತಿಳಿಯುವ ಸಮಯಕ್ಕೆ ಜೀವಕ್ಕೆ ಅಪಾಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವು ನಮ್ಮ ದೇಹದಲ್ಲಾಗುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಸಹ ನಿರ್ಲಕ್ಷಿಸದೇ, ಅದರ ಬಗ್ಗೆಯೂ ಗಮನಹರಿಸಬೇಕು ಅಂತಾರೆ ವೈದ್ಯರು. ಅದರಲ್ಲೂ ಹೆಣ್ಣು ಮಕ್ಕಳಿಗೆ ಪಿರಿಯಡ್ಸ್ ಸಮಯದಲ್ಲಿ ಕಿಬ್ಬೊಟ್ಟೆ ನೋವು ಬರುತ್ತದೆ. ಈ ನೋವು ಬಂದಾಗ, ನಮ್ಮ ಹೊಟ್ಟೆಯ...

Health Tips: ಮಗುಗೆ ಅಪ್ಪುಗೆ ಎಷ್ಟು ಮುಖ್ಯ? ಅಜ್ಜ ಅಜ್ಜಿ ಜತೆ ಮಕ್ಕಳನ್ನು ಬಿಟ್ಟರೆ ಏನಾಗುತ್ತದೆ..?

Health Tips: ಮಕ್ಕಳನ್ನು ಯಾವ ರೀತಿ ಬೆಳೆಸಬೇಕು..? ಮಕ್ಕಳ ಸುತ್ತಮುತ್ತ ಯಾಾವ ರೀತಿಯ ವಾತಾವರಣ ಸೃಷ್ಟಿಸಬೇಕು ಅನ್ನೋ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಮಕ್ಕಳಿಗೆ ನೀವು ನಿಜವಾದ ಪ್ರೀತಿ ನೀಡಬೇಕು ಅಂದ್ರೆ, ಅವರಿಗೆ ಅಪ್ಪುಗೆಯನ್ನು ನೀಡಬೇಕು. ಮಕ್ಕಳಿಗಷ್ಟೇ ಅಲ್ಲದೇ, ಪತಿ- ಪತ್ನಿ ಕೂಡ ಏನೇ ಮಿಸ್‌ ಅಂಡಸ್ಟ್ಯಾಂಡಿಂಗ್ ಇದ್ದರುನೂ, ಅಪ್ಪುಗೆಯಿಂದ ಆ ಸಮಸ್ಯೆ ಎಲ್ಲವೂ ಪರಿಹಾರವಾಗುತ್ತದೆ ಅಂತಾರೆ...

ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್

Political News: ರಾಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಬಗ್ಗೆ ಹಲವರಿಗೆ ಬೇರೆ ಬೇರೆ ರೀತಿಯ ಅಭಿಪ್ರಾಯವಿದ್ದು, ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರವೇ ಉಚಿತವಾಗಿ...

ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ಪರಭಾಷಾನಟಿ ರಾಯಭಾರಿಯಾಗಿ ನೇಮಕ: ನಿಖಿಲ್ ಕುಮಾರ್ ವ್ಯಂಗ್ಯ

Political News: ಸ್ಯಾಂಡಲ್‌ವುಡ್ ಸೋಪ್ ಮಂಡಳಿಗೆ ನಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅವರಿಗೆ ಫೀಸ್ ರೂಪದಲ್ಲಿ ಸಹಾಯಧನವೆಂದು 6ವರೆ ಕೋಟಿ ರೂಪಾಯಿ ನೀಡಲಾಗುತ್ತಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಪ್ರಶ್ನಿಸಿದ್ದು, ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಕರ್ನಾಟಕದ ಪ್ರಮುಖ ಇಲಾಖೆ/ಮಂಡಳಿಗಳೆಲ್ಲ ನಷ್ಟ ಅನುಭವಿಸುತ್ತಿರುವ ಸಮಯದಲ್ಲಿ, ಲಾಭದಲ್ಲಿರುವ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಮೈಸೂರ್...

Doddaballapura News: ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳ ಮೈತ್ರಿ

Doddaballapura News: ಬೆಂಗಳೂರು ಹಾಲು ಒಕ್ಕೂಟ, ಬಮೂಲ್ ನಿರ್ದೇಶನ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳು ಮೈತ್ರಿ ಮಾಡಿಕೋಂಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬದ್ಧ ವೈರಿಗಳು. ಆದರೆ ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರ್ ಆನಂದ್‌ಗೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುತ್ತಿದೆ. ದೊಡ್ಡಬಳ್ಳಾಪುರ...

Bengaluru South News: ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!

Bengaluru South News: ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ...

Sandalwood News: ಕಿರುತೆರೆ ನಟಿಯ ಮೇಲೆ ಅತ್ಯಾ*ಚಾರ ಪ್ರಕರಣ: ನಟ ಮಡೇನೂರು ಮನು ಬಂಧನ

Sandalwood News: ನಾಳೆ ಕುಲದಲ್ಲಿ ಕೀಳ್ಯಾವುದೋ ಅನ್ನೋ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಪ್ರಪ್ರಥಮ ಬಾರಿಗೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಮೇನ್ ರೋಲ್‌ನಲ್ಲಿ ನಟಿಸಿದ್ದಾರೆ. ಆದರೆ ನಾಳೆ ಸಿನಿಮಾ ರಿಲೀಸ್ ಆಗತ್ತೋ, ಇಲ್ಲವೋ ಅನ್ನೋದೇ ಡೌಟ್. ಯಾಕಂದ್ರೆ ಮನು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದು, ಎಸ್ಕೇಪ್ ಆಗಿದ್ದ ಮನುವನ್ನು ಪೋಲೀಸರು ಬಂಧಿಸಿ,...

Health Tips: ಮೂತ್ರ ಲೀಕ್ ಆಗೋದು ಯಾಕೆ? ಸೋಂಕು ಯಾಕೆ ಬರುತ್ತೆ?

Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕ``ಳ್ಳುತ್ತಿದೆ. ಅದರಲ್ಲಿ ಮೂತ್ರ ಸೋರಿಕೆಯ ಸಮಸ್ಯೆ ಕೂಡ ಒಂದು. ಹಾಗಾದ್ರೆ ಮೂತ್ರ ಲೀೀಕ್ ಆಗೋಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಡಾ.ಕಾಮಿನಿರಾವ್ ಎಂಬುವವರು ಈ ಬಗ್ಗೆ ವಿವರಿಸಿದ್ದು, ಸೋಂಕು ಬರಲು ಮುಖ್ಯವಾದ ಕಾರಣ ಅಂದ್ರೆ, ವಾಶ್‌ರೂಮ್‌ಗೆ ಹೋದಾಗ ಅಲ್ಲಿನ ಸಿಂಕ್ ಕ್ಲೀನ್ ಮಾಡದೇ...

Health Tips: ಮಕ್ಕಳ ಮುಂದೆ ತಂದೆ ತಾಯಿ ಕಿತ್ತಾಡಿದ್ರೆ ಏನಾಗುತ್ತೆ?

Health Tips: ಮನಶಾಸ್ತ್ರಜ್ಞೆಯಾಗಿರುವ ಡಾ.ರೂಪಾ ರಾವ್ ಅವರು, ಮಕ್ಕಳ ಎದುರು ತಂದೆ ತಾಯಿ ಜಗಳವಾಡಿದ್ರೆ, ಮಕ್ಕಳ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ. ಮಕ್ಕಳ ಬಗ್ಗೆ ಮುಂಚೆಯಿಂದಲೂ ಹೇಳುವ ಮಾತು ಅಂದ್ರೆ, ನೋಡಿ ಕಲಿ, ಮಾಡಿ ನಲಿ. ಮಕ್ಕಳು ಇನ್ನೋಬ್ಬರು ಮಾಡುವುದನ್ನು, ಮಾತನಾಡುವುದನ್ನು ನೋಡಿ ಕಲಿಯುತ್ತಾರೆ. ಹೀಗೆ ಕಲಿಯುವ ವಯಸ್ಸಿನಲ್ಲಿ ಬರೀ...

Hubli News: ಡಿಸಿಎಂ ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಶ್ರೀರಾಮುಲು

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸುದ್ದಿಗೋಷ್ಢಿ ನಡೆಸಿ ಮಾತನಾಡಿದ್ದು,  ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಾಧನೆಯ ಸಮಾವೇಶದಲ್ಲಿ ಹಳೆ ರೆಡಿಯೋ ತರ ಹೇಳಿದ್ದನ್ನು ಹೇಳಿದ್ರು. ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಅಂತ ಸುಳ್ಳು ಹೇಳ್ತಾರೆ. ಸಿಎಮ್ ಭಾಷಣ ಸುಳ್ಳುನಿಂದ ಕೂಡಿತು. ಸಿದ್ದರಾಮಯ್ಯ ಅವರದ್ದು ಬರೀ ಗಾನ ಭಜನಾ ಕೆಲಸ..! ಅಭಿವೃದ್ಧಿ ಕೆಲಸಗಳು ಸಂಪೂರ್ಣ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img