Sunday, April 26, 2026

KTV

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ ಏರ್ಪಟ್ಟಿದೆ. ಮಾಜಿ ಶಾಸಕ ಅನ್ನದಾನಿಯವರನ್ನು ಹಾಡಿನ ಗಿರಾಕಿ ಎಂದು ಕರೆದಿದ್ದು, ಹಾಲಿ ಶಾಸಕ ನರೇಂದ್ರ ಸ್ವಾಮಿ ಅವರನ್ನು ಇಸ್ಪೀಟ್ ಗಿರಾಕಿ ಎಂದು ಸಾರ್ವಜನಿಕವಾಗಿಯೇ ವೇದಿಕೆಯಲ್ಲಿ ವಾಾಗ್ದಾಳಿ ನಡೆಸಲಾಗಿದೆ. ಇತ್ತೀಚೆಗೆ ಮಳವಳ್ಳಿಯಲ್ಲಿ...

Bagalakote News: ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾ*ವು

Bagalakote News: ಸಾವು ಹೇಗೆ, ಯಾವಾಗ, ಯಾವ ರೀತಿ ಬರುತ್ತದೆ ಅಂತಾ ಹೇಳಲು ಬರೋದಿಲ್ಲ. ಆರಾಮವಾಗಿ ಮಲಗಿದವರು ನಿದ್ರೆಯಲ್ಲೇ ಸಾವನ್ನಪ್ಪಬಹುದು. ಖುಷಿ ಖುಷಿಯಾಗಿ ನೃತ್ಯ ಮಾಡುತ್ತಿದ್ದವರು ಅಲ್ಲೇ ಕುಸಿದು ಬೀಳಬಹುದು. ಹೀಗೆ ಹಲವು ಘ’’ನೆಗಳು ನಡೆಯುವುದನ್ನು ನಾವು ನೀವು ನೋಡಿರುತ್ತೇವೆ. ಆದರೆ ಇದೀಗ ನಡೆದಿರುವ ಘ’’ನೆ ಬಗ್ಗೆ ನೀವು ಕೇಳಿದ್ರೆ, ಶಾಕ್ ಆಗ್ತೀರಿ. ಸಂಭ್ರಮದ ಮದುವೆ...

Chanakya Neeti: ಜೀವನ ಈ ರೀತಿಯಾಗಿದ್ದರೇ ಚೆಂದ ಎನ್ನುತ್ತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದ ಹಲವಾರು ನಿಯಮಗಳನ್ನು ಹೇಳಲಾಗಿದೆ. ಅದರಲ್ಲಿ ಜೀವನ ಹೇಗಿದ್ದರೆ ಉತ್ತಮ ಅಂತಲೂ ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ಚಾಣಕ್ಯರ ಪ್ರಕಾರ, ಜೀವನ ಹೇಗಿದ್ದರೆ ಚೆಂದ ಎಂದು ತಿಳಿಯೋಣ ಬನ್ನಿ.. ಜೀವನದಲ್ಲಿ ಸುಖ ದುಃಖಗಳೆರಡೂ ಇರಬೇಕು. ಚಾಣಕ್ಯರ ಪ್ರಕಾರ ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಬರೀ ಸುಖವನ್ನೇ ಎಂದಿಗೂ ಬಯಸಬಾರದು. ಬಂದ...

ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನದ ಭಾಷೆ ಬಳಕೆ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ದೇಶದ ಸೈನಿಕರಿಗೆ ಗೌರವ ಸಲ್ಲಿಸಲು ತಿರಂಗಯಾತ್ರೆ ಮಾಡಲಾಗುತ್ತಿದೆ. ಆಪರೇಷನ್ ಸಿಂಧೂರ್ ಬಗ್ಗೆ ಕೆಲ ಕಾಂಗ್ರೆಸ್ ನವರು ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಅನೇಕ ಭಯೋತ್ಪಾದಕ ಚಟುವಟಿಕೆಗಳು ನಡೆದಿದ್ದವು. ಆಗಿನವರು ಇಂತಹ ರಾಜಕೀಯ ಇಚ್ಚಾಶಕ್ತಿ ತೋರಿರಲಿಲ್ಲಾ ಎಂದು ಕೇಂದ್ರ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಚಿವ...

ಯುದ್ಧ ವಿಚಾರ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು- ಸಲೀಂ ಅಹ್ಮದ್

Hubli News: ಹುಬ್ಬಳ್ಳಿ: ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧೀ, ಸುರ್ಜೆವಾಲಾ,...

Mandya News: ಮಂಡ್ಯದಲ್ಲಿ ಹಾಲು ಒಕ್ಕೂಟ ಚುನಾವಣೆ: ಮನ್ಮುಲ್ ಅಧ್ಯಕ್ಷರಾಗಿ ಶಿವಕುಮಾರ್..?

Mandya News: ಮಂಡ್ಯದಲ್ಲಿ ಹಾಲು oಕ್ಕೂta ಸಂಘಗಳ ಚುನಾವಣೆ ನಡೆಯುತ್ತಿದ್ದು,  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯು.ಸಿ.ಶಿವಕುಮಾರ್ ಮತ್ತು ಮಾಜಿ ಎಂಎಲ್‌ಸಿ ನಾಗಮಂಗಲ ತಾಲೂಕಿನ ಎನ್.ಅಪ್ಪಾಜಿಗೌಡ ನಡುವೆ ಪೈಪೋಟಿ ಇದ್ದರೂ ಕೂಡ, ಶಿವಕುಮಾರ್ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಶಿವಕುಮಾರ್ ಅವರು ಮೂರು ಬಾರಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವುದರಿಂದ ಕಾಂಗ್ರೆಸ್‌ನವರು ಕೂಡ ಅವರಿಗೇ ಮ``ದಲ...

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ ಹೆಸರಿನ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಯಶಸ್ವಿಯಾಗಿ ಮೂರು ದಿನಗಳನ್ನು ಪೂರೈಸಿದೆ. ಮಕ್ಕಳ ಕೌಶಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ಹಮ್ಮಿಕೊಂಡಿರುವ ಈ ಶಿಬಿರದಲ್ಲಿ ದೊಡ್ಡಬಳ್ಳಾಪುರ ನಗರ ಹಾಗು...

Ramanagara News: ಮಾತು ಬಾರದ ಯುವತಿಯ ಮೇಲೆ ಸಾಮೂಹಿತ ಅ*ತ್ಯಾಚಾರ, ಹ*ತ್ಯೆ..

Ramanagara News: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಯುವತಿಯ ಮೇಲೆ ದುರುಳರು ಅತ್ಯಾಚಾರವೆಸಗಿ, ಹತ್ಯೆ ಮಾಡಿದ್ದಾರೆ. ಖುಷಿ ಎಂಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವಳ ಕತ್ತು ತಿರುಗಿಸಿ, ಬೆನ್ನು ಮೂಳೆ ಮುರಿದು ಹಿಂಸಿಸಿ ಆಕೆಯನ್ನು ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಅತ್ಯಾಚಾರದ ಬಳಿಕ ಆಕೆಯ ಶವವನ್ನು ರೈಲ್ವೆ ಹಳಿಯ ಬಳಿ ಬಿಸಾಕಿ ಹೋಗಿದ್ದಾರೆ....

ಟರ್ಕಿಯರಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...

Political News: ಗೃಹಲಕ್ಷ್ಮೀಯರಿಗೆ ಮೇ ತಿಂಗಳಲ್ಲಿ ಬರಲಿದೆ 6 ಸಾವಿರ ರೂಪಾಯಿ: ಸಚಿವೆ ಹೆಬ್ಬಾಳ್ಕರ್

Political News: ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮದ ಜತೆ ಮಾತನಾಡಿ, ಮೇ ತಿಂಗಳ ಮೊದಲ ವಾರವೇ ಉಳಿದ ಗೃಹಲಕ್ಷ್ಮೀ ಕಂತು ಬರುತ್ತದೆ ಎಂದು ಹೇಳಿದ್ದರು. ಆದರೆ ಇದುವರೆಗೂ ಹಣ ಬರಲಿಲ್ಲ ಅನ್ನೋದು ರಾಜ್ಯದ ಗೃಹಲಕ್ಷ್ಮೀರ ಬೇಸರವಾಗಿದೆ. ಆದರೆ ಈ ತಿಂಗಳು ಮುಗಿಯುವುದರ ಒಳಗೆ ಗೃಹಲಕ್ಷ್ಮೀ ಕಂತು...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img