Sunday, July 26, 2026

KTV

ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್: ನ್ಯಾಯಾಲಯದ ತೀರ್ಪು ಸ್ವಾಗತಿಸಿದ ಬಿಜೆಪಿಗರು..

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸಿರುವ ಬಿಜೆಪಿಗರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಮತಬ್ಯಾಂಕ್ ರಾಜಕಾರಣಕ್ಕಿಂತ ನ್ಯಾಯವೇ ಮೇಲು ಎಂದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ...

Dharwad: ಕಟ್ಟಡ ಇದೆ… ಸೌಲಭ್ಯ ಇಲ್ಲ… 11 ವರ್ಷಗಳಿಂದ ಜೀವದ ಭಯದಲ್ಲಿ ಶಿಕ್ಷಣ

Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪರಿಸ್ಥಿತಿ ಮಾತ್ರ ಆ ಹೇಳಿಕೆಗಳಿಗೆ ವಿರುದ್ಧವಾಗಿದೆ. ಕಳೆದ 11 ವರ್ಷಗಳಿಂದ ವಿದ್ಯಾರ್ಥಿಗಳು ಶಿಥಿಲಗೊಂಡ ಹಂಚಿನ ಕಟ್ಟಡದಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಸರ್ಕಾರಿ 6 ಎಕರೆ...

Rain Alert: ಕರ್ನಾಟಕದಲ್ಲಿ ವರುಣಾರ್ಭಟ! ಯಾವ ಜಿಲ್ಲೆಗಳಿಗೆ ಹೈ ಅಲರ್ಟ್?

Rain Alert: ಜುಲೈ ತಿಂಗಳು ಆರಂಭವಾದರೂ ರಾಜ್ಯದಲ್ಲಿ ಮಳೆ ಮಾತ್ರ ನಿರೀಕ್ಷೆಯಂತೆ ಚುರುಕಾಗಿಲ್ಲ. ಕರಾವಳಿ ಮತ್ತು ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರವೂ ಭಾರೀ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ರೈತರು ಜುಲೈನಲ್ಲಿ ಉತ್ತಮ ಮಳೆಯ...

Gold Rate: ಚಿನ್ನ ಪ್ರಿಯರಿಗೆ ಬಿಗ್ ಶಾಕ್? ಒಂದೇ ದಿನದಲ್ಲಿ ಭಾರಿ ಬದಲಾವಣೆ!

Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಂದು ದಿಢೀರ್ ಜಂಪ್ ಕಂಡುಬಂದಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಏರಿಕೆಯಾಗಿದ್ದು, ಹೂಡಿಕೆದಾರರು ಮತ್ತೆ ಲೋಹಗಳತ್ತ ಆಕರ್ಷಿತರಾಗಿದ್ದಾರೆ. ಜೂನ್ ತಿಂಗಳಲ್ಲಿ ಭಾರಿ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ...

Hubli News: ರಾಜಕಾಲುವೆ ಕಾಮಗಾರಿ ವೇಳೆ ಅವಘಡ: ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾ*ವು

Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ ಜೋಗಿನ್( 41 ) ಮೃತ ಕಾರ್ಮಿಕರಾಗಿದ್ದಾರೆ. ಮೃತ ಮಲ್ಲಪ್ಪ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ನಿವಾಸಿಯಾಗಿದ್ದಾರೆ. ರಾಜಕಾಲುವೆಗೆ ಸಂಪರ್ಕ ನೀಡಲು ಒಳ ಚರಂಡಿ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿತ್ತು. ಈ ವೇಳೆ...

ಯಾವ ಅಧಿಕಾರದ ಮೇಲೆ RSS ವಿದೇಶಾಂಗ ನೀತಿ ಬಗ್ಗೆ ತೀರ್ಮಾನ ಮಾಡುತ್ತಿದ್ದಾರೆ?: B.K.Hariprasad

Political News: ಭಾರತ ಜೋಡೋ ಭವನದಲ್ಲಿ ನಡೆದ ಪ್ರಚಾರ ಸಮಿತಿಯ ವಿಚಾರ ಸಂಕಿರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು ಆರ್ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾನು ಹೆಮ್ಮೆಯಿಂದ ಹಿಂದು ಎಂದು ಹೇಳಿಕೊಳ್ಳುತ್ತೇನೆ. ನಾನು ಪಾಲಿಸುವ ಹಿಂದು ಧರ್ಮ ಮಹಾತ್ಮಾ ಗಾಂಧಿ, ವಿವೇಕಾನಂದ, ನಾರಾಯಣಗುರು, ಕನಕದಾಸ, ಬಸವಣ್ಣ ಹೇಳುವ ಧರ್ಮಾ ಪಾಲಿಸುತ್ತೇನೆ. ಗೋಲ್ವಾಲ್ಕರ್,...

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ… ರೈತನ ಜೀವನಾಡಿಯಾದ ಟ್ರ್ಯಾಕ್ಟರ್‌ನಲ್ಲೇ ಬರೋಬ್ಬರಿ 1,697 ಕಿಲೋಮೀಟರ್ ದೂರದ ಅಯೋಧ್ಯೆ ಯಾತ್ರೆ ಆರಂಭಿಸಿದ್ದಾರೆ. ಉತ್ತಮ ಮಳೆಯಾಗಿ ಹೊಲಗಳು ಹಸಿರಾಗಲಿ… ಅನ್ನದಾತನ ಬದುಕು ನೆಮ್ಮದಿಯಾಗಲಿ ಎಂಬ ಆಶಯದೊಂದಿಗೆ ಹೊರಟಿರುವ...

ಆನಂದ ನಗರದ ನಿವಾಸಿಗಳಿಗೆ ನೋಟಿಸ್‌ – ಪಟ್ಟಣ ಪಂಚಾಯಿತಿ ಅಧಿಕಾರಿ ವಿರುದ್ಧ ಸ್ಥಳೀಯರ ಆಕ್ರೋಶ

Uttara Kannada News: ಮುಂಡಗೋಡ ಪಟ್ಟಣದ ಆನಂದ ನಗರದಲ್ಲಿ ವಾಸವಾಗಿರುವ 35 ಕುಟುಂಬಗಳಿಗೆ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಪಟ್ಟಣ ಪಂಚಾಯಿತಿಯ ಕಂದಾಯ ನಿರೀಕ್ಷಕ ಮಂಜುನಾಥ ಮುಚ್ಚುಂಡಿ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ನಡೆದಿದೆ. ಹಲವು ದಶಕಗಳಿಂದ ಈ ಪ್ರದೇಶದಲ್ಲಿ ಬಡ ಕುಟುಂಬಗಳು ನೆಲೆಸಿದ್ದು, ತಮ್ಮ ಮಾಹಿತಿಗಳನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ...

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ತಮ್ಮ ಸಮಸ್ಯೆಯನ್ನು ಕೇಂದ್ರ ಸಚಿವರ ಗಮನಕ್ಕೆ ತಂದಿದ್ದಕ್ಕೆ ಕೆಲಸದಿಂದ ಹೊರಹಾಕಲಾಗಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಹುಬ್ಬಳ್ಳಿಯ ಎಫ್‌ಸಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗುತ್ತಿಗೆ ಕಾರ್ಮಿಕರು,...

Dharwad: ಚಲಿಸುತ್ತಿದ್ದ ಬಸ್‌ನಿಂದ ಉಗುಳಲು ಹೋಗಿ ಭೀಕರ ಅಪಘಾತ

Dharwad News: ಚಲಿಸುತ್ತಿದ್ದ ಬಸ್‌ನಿಂದ ಉಗಳಲು ಹೋಗಿದ್ದ ವ್ಯಕ್ತಿಯೊಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದಿದೆ. ಬಸ್‌ನ ಕೊನೆಯ ಸೀಟಿನಲ್ಲಿ ಕುಳಿತಿದ್ದ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ತಲೆಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ರುಂಡ ಕಟ್ ಆಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಈ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img