Wednesday, April 29, 2026

KTV

ಜಮೀರ್ ಅಹಮದ್ ಅಲ್ಲ ಪರಮಾತ್ಮನೇ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ: ಸಾದಿಕ್

Davanagere: ದಾವಣಗೆರೆ: ಅಲ್ಪಸಂಖ್ಯಾತರು ಹಾಗೂ ಅಹಿಂದ ವರ್ಗದವರನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ತಕ್ಕ ಪಾಠ ಕಲಿಸಲಿಕ್ಕಾಗಿಯೇ ತಾವು ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ತಾವು ಹಿಂದೆ ಸರಿಯುವುದಿಲ್ಲ ಎಂದು ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ನಾಮಪತ್ರ ವಾಪಸ್ ಪಡೆದಿರುವುದಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇಂತಹ ಅಪಪ್ರಚಾರ...

Davanagere: ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ: ಸಾದಿಕ್ ಪೈಲ್ವಾನ್

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು...

ಪ್ರಚೋದನಾಕಾರಿ ಭಾಷಣ ಆರೋಪ: ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್

Mandya News: ಕೆಲ ದಿನಗಳ ಹಿಂದೆ ಮಂಡ್ಯದ ಮದ್ದೂರಿನಲ್ಲಿ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದಕ್ಕಾಗಿ, ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ದೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರ್ಯಕ್ರಮದ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಕಾರಣಕ್ಕೆ, ಯತ್ನಾಳ್ ಮತ್ತು ಹೆಗಡೆ ವಿರುದ್ಧ ಮಂಡ್ಯದ ಮದ್ದೂರು ಪೋಲೀಸ್...

Mandya: ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ

Mandya News: ಮಂಡ್ಯ: ಮಂಡ್ಯದ ಪಾಂಡವರಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಗರುಡದೇವ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಮತ್ತು ಭಕ್ತರನ್ನು ಆಹ್ವಾನಿಸುತ್ತಾನೆಂಬ ಸಂಪ್ರದಾಯವಿದ್ದು, ಬ್ರಹ್ಮೋತ್ಸವದ ಮೊದಲ ದಿನ ಗರುಡ ದ್ವಜಾರೋಹಣ ನೆರವೇರಿಸಲಾಯಿತು. ಚೆಲುವನಾರಾಯಣಸ್ವಾಮಿಯವರೊಂದಿಗೆ ಗರುಡಪಟದ ಉತ್ಸವ ನಡೆದ ನಂತರ ಗರುಡನಾಮ ಪಾರಾಯಣ ಮಾಡಿ ಚಿನ್ನದ ದ್ವಜ ಸ್ತಂಭದ ಮೇಲೆ...

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ, ದೇಶಭಕ್ತಿ ಸಿನಿಮಾ ಆಗಿದೆ. ಭಾರತದಿಂದ ಪಾಕಿಸ್ತಾನಕ್ಕೆ ಗೂಢಾಚಾರಿಯಾಗಿ ಹೋಗುವ ವ್ಯಕ್ತಿ, ಯಾವ ರೀತಿಯಲ್ಲಿ ತನ್ನ ಸತ್ಯವನ್ನು ಮರೆಮಾಚಿ, ಪಾಕಿಸ್ತಾನಿಯಂತೆ ಇದ್ದು, ಅಲ್ಲಿನ ಭಯೋತ್ಪಾದಕರಿಗೆ ಚಳ್ಳೆ...

Uttara Pradesh: ಅಡುಗೆ ಮಾಡುವ ವೇಳೆ ಗ್ಯಾಸ್ ಸ್ಪೋಟ: ಅಣ್ಣ- ತಂಗಿ ಸಾ*

Uttara Pradesh: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿ, ಮನೆ ಕುಸಿದು ಅಣ್ಣ ತಂಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ವಾರಣಾಸಿಯ ಲಹರ್ತಾರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಅಮನ್ ಚೌಧರಿ ಮತ್ತು 28 ವರ್ಷದ ಪ್ರೀತಿ ಸಾವನ್ನಪ್ಪಿದ್ದಾರೆ. ಮನೆ ಕುಸಿದ ಪರಿಣಾಮ ಮನೆಯಲ್ಲಿದ್ದ ವೃದ್ಧೆ ಗಿರಿಜಾ ದೇವಿ, ಮತ್ತು...

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು ಕಾರ್ಯಕ್ರಮವನ್ನು ಉದ್ಘಾಟಿಸಿದ ಯತ್ನಾಳ್ ಮತ್ತು ಹೆಗಡೆಯವರಿಗೆ ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿ, ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಯತ್ನಾಳ್ ಮತ್ತು ಹೆಗಡೆ ಸೇರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಜಾಥಾಗೆ...

Davanagere: ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

Davanagere News: ದಾವಣಗೆರೆ ದಕ್ಷಿಣ ಅಭ್ಯರ್ಥಿ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಈ ವೇಳೆ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು 6 ಬಾರಿ ಶಾಸಕರಾಗಿದ್ದು,...

Political News: ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ ರಾಜಕಾರಣ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Political News: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್- ಬಿಜೆಪಿ ಮಧ್ಯೆ ಜೋರಾದ ಪೈಪೋಟಿ ಏರ್ಪಟ್ಟಿದೆ. ಈ ಮಧ್ಯೆ ದಾವಣಗೆರೆಯಲ್ಲಿ ತಮಗೆ ಟಿಕೇಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಮುಸ್ಲಿಂ ಸಮುದಾಯದವರಿಗೆ ನಿರಾಸೆ ಉಂಟಾಗಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸಮರ ಸಾರಲು ಟಿಕೇಟ್ ಆಕಾಂಕ್ಷಿ ಪೈಲ್ವಾಾನ್ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳ ಜತೆ...

Mandya: ವಿಶ್ವವಿಖ್ಯಾತ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ಪ್ರಥಮ ತೆಪ್ಪೋತ್ಸವ ಸಂಭ್ರಮ

Mandya News: ಮಂಡ್ಯದ ವಿಶ್ವವಿಖ್ಯಾತ ಮೇಲುಕೋಟೆ ಶ್ರೀಚೆಲುವನಾರಾಯಣ ಸ್ವಾಮಿ ಪ್ರಥಮ ತೆಪ್ಪೋತ್ಸವ ನಡೆದಿದೆ. ಮಂಡ್ಯದ ಪಾಂಡವಪುರ ತಾಲೂಕಿನಲ್ಲಿ ಮೇಲುಕೋಟೆ ಕ್ಷೇತ್ರವಿದ್ದು, ಭವ್ಯವಾಗಿ ಅಲಂಕೃತಗೊಂಡ ಮಂಟಪದಲ್ಲಿ ಚೆಲುವ ನಾರಾಯಣನಿಗೆ ಪ್ರಥಮ ತೆಪ್ಪೋತ್ಸವ ನಡೆದಿದೆ. ಅಮೂಲ್ಯವಾದ ಮುತ್ತುಮುಡಿ ಮತ್ತು ಮುತ್ತುಗಳ ಹಾರಗಳೊಂದಿಗೆ ಚೆಲುವನಾರಾಯಣಸ್ವಾಮಿಗೆ ಅಲಂಕಾರ ಮಾಡಲಾಗಿದ್ದು, ಶ್ರೀದೇವಿ-ಭೂದೇವಿ ಸಮೇತನಾಗಿ ಚೆಲುವನಾರಾಯಣಸ್ವಾಮಿ ಕುಳಿತಿದ್ದು, ಜೊತೆಗೆ ರಾಮಾನುಜಾಚಾರ್ಯರನ್ನು ಪ್ರತಿಷ್ಠಾಪಿಸಿ, ತೆಪ್ಪೋತ್ಸವ ನಡೆಸಲಾಗಿದೆ. ಕಲ್ಯಾಣಿಯಲ್ಲಿ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img