Saturday, July 25, 2026

KTV

Sports News: ನನ್ನ ಹೃದಯ ಬೆಂಗಳೂರಿನಲ್ಲಿದೆ.. ಅಭಿಮಾನಿಗಳೇ ದೊಡ್ಡ ಶಕ್ತಿ: Virat Kohli

Sports News: ಕಳೆದ 18 ವರ್ಷಗಳಿಂದ ಐಪಿಲ್ ಟ್ರೋಫಿಯ ಬರ ಎದುರಿಸುತ್ತಿದ್ದ ಆರ್​ಸಿಬಿ ತಂಡವು ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ ಇಡೀ ತಂಡದ ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ ಆರ್​ಸಿಬಿ ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೇ ಇದೆ. ನಿನ್ನೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್...

IPL​ಗೆ ಹೊಸ ಕಿಂಗ್ RCB! 18 ವರ್ಷ – ಐತಿಹಾಸಿಕ ಜಯ! ಹೇಗಿತ್ತು ಕಪ್ ಪಡೆಯುವ ಹೋರಾಟ..?

Sports News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ರಾತ್ರಿ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿದಿದೆ. ಸತತ ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದು, ಪರಸ್ಪರ ಸಿಹಿ ಹಂಚಿ ರಾತ್ರಿಯಿಡೀ ಜಯಘೋಷಗಳನ್ನು ಕೂಗುತ್ತ ಆರ್​ಸಿಬಿ ಆರ್​ಸಿಬಿ...

ಈ ಸಲ ಕಪ್ ನಮ್ದೇ ಎಂದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ಆಟಗಾರರಿಗೆ ಅಭಿನಂದನೆಗಳ ಮಹಾಪೂರ

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಇನ್ನು ರಾಯಲ್ಸ್ ಚಾಸೆಂಜರ್ಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಕೇಂದ್ರ ಸಚಿವ...

ಇತಿಹಾಸ ನಿರ್ಮಿಸಿದ ಆರ್‌ಸಿಬಿ: 18 ವರ್ಷದ ವನವಾಸ ಅಂತ್ಯ: ಈ ಸಲ ಕಪ್ ನಮ್ದು

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಪಂದ್ಯದ ಗೆಲುವಿನ ಸುಳಿವು ಸಿಗುತ್ತಿದ್ದಂತೆ ವಿರಾಟ್ ಭಾವುಕರಾಗಿದ್ದಾರೆ. ವಿರಾಟ್ ಜತೆ...

National News: ಉಗ್ರವಾದ, ಕೊಳಕುತನ, ರಣಹೇಡಿ! ಮೋದಿ ಪ್ಲ್ಯಾನ್ ಸಕ್ಸಸ್!

National News: ಉಗ್ರವಾದ ಬೆಂಬಲಿಸುತ್ತಿರುವ ಪಾಕಿಸ್ತಾನದ ಕೊಳಕುತನದ ಬಣ್ಣ ಬಯಲು ಮಾಡಲು 33 ದೇಶಗಳಿಗೆ ತೆರಳಿರುವ ಭಾರತದ 7 ಸರ್ವಪಕ್ಷಗಳ ನಿಯೋಗಗಳನ್ನು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ಈ ನಿರೀಕ್ಷಿತ ಭೇಟಿಯು ಜೂನ್ 9 ಅಥವಾ 10 ರಂದು ನಡೆಯಲಿದೆ ಎನ್ನಲಾಗುತ್ತಿದೆ.ಇನ್ನೂ ಭಯೋತ್ಫಾದಕತೆಯ ವಿರುದ್ಧ ಭಾರತದ...

Sports News: RCB ನನ್ನ ತಂಡ! ಕೊಹ್ಲಿ ಪಡೆಗೆ ಮಾಜಿ ಪಿಎಂ ವಿಶ್!

Sports News: ಸತತ 18 ವರ್ಷಗಳ ಹೋರಾಟದ ಬಳಿಕ ಅಂತಿಮವಾಗಿ ಐಪಿಎಲ್ ಕ್ರಿಕೆಟ್ ಆಟದಲ್ಲಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್​​ನ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ತಂಡದ ವಿರುದ್ಧ ಸೆಣಸಾಡಲಿದೆ.ಇದಕ್ಕಾಗಿಯೇ ಆರ್​ಸಿಬಿಯ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ನಡೆಸಿದ್ದಾರೆ. ಅಲ್ಲದೆ ಆರ್​ಸಿಬಿ ಗೆಲುವಿಗಾಗಿ ರಾಜ್ಯದ ನಾಯಕರೂ ಸಹ...

Political News: ಅರಸಿಬಂದ ಪದವಿಗೆ ನಿರಾಕರಣೆ… ಗೌರವ ಡಾಕ್ಟರೇಟ್ ಬಗ್ಗೆ ಜಾರಕಿಹೊಳಿ ಹೇಳಿದ್ದೇನು.?

Political News: ತಮಗೆ ಘೋಷಣೆಯಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ನಿರಾಕರಿಸಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವಯ ಅವರಿಗೆ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಪದವಿ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ನಯವಾಗಿಯೇ ತಿರಸ್ಕರಿಸಿದ್ದಾರೆ. ನನ್ನ ತೀರ್ಮಾನವನ್ನು ಸ್ವಾಗತಿಸುತ್ತೀರೆಂದು ಭಾವಿಸುವೆ.. ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸಚಿವ...

Mangaluru: RSS​ ಮುಖಂಡನಿಗೆ ಬಿಗ್ ರಿಲೀಫ್.. ಹೈಕೋರ್ಟ್ ಆದೇಶದಲ್ಲಿ ಏನಿದೆ.?

Mangaluru: ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಡಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಆದೇಶಿಸಿದೆ. ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು.. ನನ್ನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...

Movie News: ಮೊಂಡ ಕಮಲ್ ​ಗೆ ಬಿಗ್ ಶಾಕ್! ಥಗ್ ಲೈಫ್​ಗಿಲ್ಲ ಬಿಡುಗಡೆ ಭಾಗ್ಯ!

Movie News: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಒಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು ಇದಕ್ಕೆ ಇದೀಗ...

Movie News: ವಿವಾದಕ್ಕೆ ಕಮಲ್ ಹಾಸನ್ ಲೆಕ್ಚರ್? ಫಿಲ್ಮ್ ಚೇಂಬರ್​ಗೆ ಬರೆದಿರೋ ಲೆಟರ್​ನಲ್ಲಿ ಏನಿದೆ..?

Movie News: ಕನ್ನಡ ಭಾಷೆಯ ಬಗ್ಗೆ ತಮಿಳು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಯ ವಿವಾದ ಇನ್ನು ತಣ್ಣಗಾಗಿಲ್ಲ. ಕಮಲ್ ನಟನೆಯ ಥಗ್ ಲೈಫ್ ಚಲನಚಿತ್ರದ ಬ್ಯಾನ್​ಗೆ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಮುಂದಾಗಿವೆ. ಈ ಕೂಡಲೇ ಕನ್ನಡಿಗರ ಕ್ಷಮೆಯಾಚಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಸೂಚನೆ ನೀಡಿದೆ. ಈ ನಡುವೆ ನಾನು ಕ್ಷಮೆ ಕೇಳುವುದಿಲ್ಲ...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img