Saturday, July 25, 2026

KTV

Ramanagara Case: ಬಾಲಕಿ ಮೇಲೆ ಅತ್ಯಾ*ಚಾರ ನಡೆದಿಲ್ಲ, ಹ*ತ್ಯೆ ಮಾಡಿಲ್ಲ: ಎಸ್ಪಿ ಶ್ರೀನಿವಾಸ್ ಸ್ಪಷ್ಟನೆ

Ramanagara Case: ರಾಮನಗರ ತಾಲೂಕಿನ ಬಿಡದಿ ಸಮೀಪದ ಭದ್ರಾಪುರ ಗ್ರಾಮದಲ್ಲಿ ಹಕ್ಕಿಪಿಕ್ಕಿ ಜನಾಂಗದ 15 ವರ್ಷದ ಬಾಲಕಿ ಖುಷಿ ಸಾವನ್ನಪ್ಪಿದ್ದಳು. ಈ ಸುದ್ದಿ ರಾಜ್ಯಾದ್ಯಂತ ಹಬ್ಬಿದ್ದು, ಈಕೆಯ ಮೇಲೆ ಅತ್ಯಾಚಾರವಾಗಿದ್ದು, ದುರುಳರು ಹಿಂಸಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಅಲ್ಲದೇ, ಈಕೆಯ ಸಾವಿಗೆ ನ್ಯಾಯ ಸಿಗಲೇಬೇಕೆಂದು ಹಲವರು ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದರು. ಅಭಿಯಾನ ಮಾಡಿದ್ದರು. ಆದರೆ...

ಮಹಿಳಾ ಪೇದೆಗೆ ತಾಳಿ ಕಟ್ಟಿ, ಇನ್ನೋರ್ವಳ ಜತೆ ನಿಶ್ಚಿತಾರ್ಥ: ಎಸ್ಪಿಗೆ ದೂರು ನೀಡಿದ್ರೆ ಮಾನ ಹರಾಜು ಹಾಕುವ ಬೆದರಿಕೆ

Kunigal News: ಮಹಿಳಾ ಪೋಲೀಸ್ ಪೇದೆಯನ್ನು ಮದುವೆಯಾಗುವುದಾಗಿ ನಂಬಿಸಿ, ದೇವರ ಫೋಟೋ ಮುಂದೆ ತಾಳಿ ಕಟ್ಟಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಆಕೆಯನ್ನು ಬಿಟ್ಟು ಇನ್ನೋರ್‌ವಳೋಂದಿಗೆ ಮದುವೆಗೆ ತಯಾರಾಗಿರುವ ಘಟನೆ ಕುಣಿಗಲ್‌ನಲ್ಲಿ ನಡೆದಿದೆ. 34 ವರ್ಷದ ಭಗವಂತರಾಯ್ ಬಿರಾದಾರ್ ಆರೋಪಿಯಾಗಿದ್ದು, ಈತ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನವನಾಗಿದ್ದಾನೆ. ಈತ ಮತ್ತು ಮಹಿಳಾ ಪೇದೆ ಅಮೃತ್ತೂರು ಪೋಲೀಸ್...

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದ ಜವಾಬ್ದಾರಿ ನೀಡಿದ ಮಾಯಾವತಿ

National Political News: ಪಕ್ಷದ ಎಲ್ಲಾ ಹುದ್ದೆಗಳಿಂದ ಮಾಯಾವತಿಯ ಅಳಿಯನಾಗಿದ್ದ ಆಕಾಶ್ ಆನಂದ್‌ರನ್ನು ತಿಂಗಳುಗಳ ಬಳಿಕ ಮತ್ತೆ ರಾಜಕೀಯ ಕೆಲಸಕ್ಕೆ ಸೇರಿಸಿಕ``ಳ್ಳಲಾಗಿದೆ. ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೋಳ್ಳಲಾಗಿದೆ. ಈಗ ಆಕಾಶ್ ಅವರಿಗೆ ಮುಖ್ಯ ರಾಷ್ಟ್ರೀಯ ಸಂಯೋಜಕರ ಜವಾಬ್ದಾರಿ ನೀಡಲಾಗಿದೆ. ಮೂವರು ರಾಷ್ಟ್ರೀಯ ಸಂಯೋಜಕರು ಆಕಾಶ್‌ಗೆ ವರದಿ ನೀಡುತ್ತಾರೆ. ಮೂಲಗಳ ಪ್ರಕಾರ ಮುಂಬರುವ ಚುನಾವಣೆಯಲ್ಲಿ...

ಅಕ್ರಮ ಮರಳು ಸಾಗಾಟದ 3 ವಾಹನ ವಶಕ್ಕೆ ಪಡೆದ ಗಣಿ & ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು

Hubli News: ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಮತ್ತೆ ಒಂದು ಎಂ ಸ್ಯಾಂಡ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯತ್ತಿತ್ತು. ಇನ್ನು...

Political News: ಬಿಜೆಪಿ ಇದುವರೆಗೂ ಬಹುಮತ ಗಳಿಸಿ ಅಧಿಕಾರಕ್ಕೆ ಬಂದೇ ಇಲ್ಲ..: ಸಿಎಂ ಸಿದ್ದರಾಮಯ್ಯ

Political News: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ "ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ" ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೋಳಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ಸಿಎಂ, ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು...

ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರಿಂದ ಹಿಗ್ಗಾಮುಗ್ಗಾ ಕ್ಲಾಸ್

Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷವಾದ ಕಾರಣ, Hosapeteಯಲ್ಲಿ ಇಂದು ಕಾಂಗ್ರೆಸ್ ಸಾಧನಾ ಸಮಾವೇಶ ನಡೆಸುತ್ತಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಸಾಲು ಸಾಲು Tweet ಮಾಡಿ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೋಂಡಿದ್ದಾರೆ. ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ...

ಹಸುವಿಗೆ ಸ್ನಾನ ಮಾಡಿಸಲು ಕೆರೆಗೆ ಹೋದ ಸಂದರ್ಭ ಸಿಡಿಲು ಬಡಿದು ಯುವಕ ಸಾವು

Dharwad News: ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ. ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ. ಘಟನೆಯ ಬಗ್ಗೆ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ...

ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ: ಮೆಣಸಿನಕಾಯಿ ಮಾರಾಟ ಮಾಡಿ ಬರುತ್ತಿದ್ದ ರೈತ ಸಾ*ವು

Dharwad News: ಮುಂದೆ ಸಾಗುತ್ತಿದ್ದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೇಣಸಿನಕಾಯಿ ಮಾರಾಟ ಮಾಡಿ ಮರಳಿ ತಮ್ಮ ಗ್ರಾಮಕ್ಕೆ ತೆರಳುವಾಗ ಈ ಅಪಘಾತದಲ್ಲಿ ರೈತ ಬಸವರಾಜ ಹಂಗರಕಿ ಎಂಬಾತ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇನ್ನು ಮೃತ ವ್ಯಕ್ತಿ...

Hubli News: ಹುಬ್ಬಳ್ಳಿ ಫೈಓವರ್ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ಆರಂಭವಾಗಿದೆ. ಅದು ಆಮೇಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಕೂಡ ಬಂದ್ ಮಾಡಿದ್ದಾರೆ. ಇದರಿಂದ ಹುಬ್ಬಳ್ಳಿಯಲ್ಲಿ ಎಲ್ಲೆ ನೋಡಿದ್ರೂ ಟ್ರಾಫಿಕ್ ಟ್ರಾಫಿಕ್.. ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ...

ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿಗಳು

Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img