Saturday, July 25, 2026

KTV

ಕಾಶ್ಮೀರದ ಪಹಲ್ಗಮ್‌ನಲ್ಲಿ ಉಗ್ರರ ದಾಳಿ: ಆಕ್ರೋಶ ವ್ಯಕ್ತಪಡಿಸಿದಿ ಅಂಜುಮನ್ ಇಸ್ಲಾಂನಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ...

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img