Sunday, June 1, 2025

KTV

Pakistan: ಕುರಾನ್‌ಗೆ ಅಗೌರವ ತೋರಿದ್ದಕ್ಕೆ ಸಜೀವ ದಹನ ಶಿಕ್ಷೆ

Pakistan: ಪಾಕಿಸ್ತಾನದಲ್ಲಿ ಕುರಾನ್‌ಗೆ ಅಗೌರವ ತೋರಿದ್ದಕ್ಕಾಗಿ, ಆ ವ್ಯಕ್ತಿಯನ್ನ ಜೀವಂತ ಸುಟ್ಟ ಘಟನೆ ನಡೆದಿದೆ. ಪಾಕಿಸ್ತಾನಕ್ಕೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೋರ್ವನನ್ನು ಅಲ್ಲಿನ ಸ್ಥಳೀಯರು ಕುರಾನ್‌ಗೆ ಅಗೌರವ ತೋರಿದ್ದಾರೆಂದು ಆರೋಪಿಸಿ, ಅವನನ್ನು ಥಳಿಸಿ, ಚಿತ್ರಹಿಂಸೆ ನೀಡಿ, ಸಜೀವ ದಹನ ಮಾಡಿದ್ದಾರೆ. ಕೆಲ ವರದಿಗಳ ಪ್ರಕಾರ, ಆ ಗುಂಂಪಿನಲ್ಲಿ ಹಂತಕರೂ ಇದ್ದರು. ಇದೇ ರೀತಿಯ ಘ’’ನೆಗಳು ಪಾಕಿಸ್ತಾನದಲ್ಲಿ ಹಲವು...

Sandalwood News: ಪಾರು ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ

Sandalwood News: ಪಾರು ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್, ಮೇ 26ರಂದು ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಶ್ರೀಧರ್ ಫೋಟೋ ವೈರಲ್ ಆಗಿತ್ತು. ಗುರುತು ಸಿಗದಷ್ಟು ಶ್ರೀಧರ್ ಬದಲಾಗಿದ್ದರು. ಸುಂದರವಾಗಿದ್ದ ಶ್ರೀಧರ್, ರೋಗ ಬಾಧಿಸಿ, ಸೋರಗಿ ಹೋಗಿದ್ದರು. ತನಗೆ ಇದ್ದಕ್ಕಿದ್ದ ಹಾಗೆ ಅನಾರೋಗ್ಯ...

Political news: ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ ಸಿದ್ದರಾಮಯ್ಯನವರೇ?: ಜೋಶಿ

Political news: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾ''ಕದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕರ್ನಾಟಕ ರಾಜ್ಯದಲ್ಲಿ‌ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ...

Mandya News: ತಪಾಸಣೆಗೆ ಪೊಲೀಸರು ಗಾಡಿ ನಿಲ್ಲಿಸಿದಾಗ ಆಯತಪ್ಪಿ ಬಿದ್ದು ಮಗು ಸಾ*ವು

Mandya News: ಇತ್ತೀಚಿನ ದಿನಗಳಲ್ಲಿ ಸಾವು ಬರೀ ವಯಸ್ಸಾದವರಿಗಲ್ಲ, ಬದಲಾಗಿ ಯಾರಿಗೆ ಬೇಕಾದರೂ ಬರಬಹುದು ಅಂತಾ ದಿನೇ ದಿನೇ ಸಾಬೀತಗುತ್ತಿದೆ. ಆದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಮಗು, ಮನೆಗೆ ಬರುವಾಗ ಶವವಾಗುತ್ತದೆ ಅಂತಾ ನಾವು ಊಹಿಸಿಕ``ಳ್ಳಲು ಸಾಧ್ಯವಿಲ್ಲ. ಆದರೆ ಅಂಥ ಘ’’ನೆಯ``ಂದು ಮಂಡ್ಯದಲ್ಲಿ ನಡೆದಿದೆ. ಹೆಲ್ಮೆಟ್ ತಪಾಸಣೆಗಾಗಿ ಪೋಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ, ಬೈಕ್ ಸವಾರ ಬಿದ್ದಿದ್ದು,...

Recipe: ಮಳೆಗಾಲದ ಆರೋಗ್ಯಕರ ರೆಸಿಪಿ: ಶುಂಠಿ ರಸಮ್

Recipe: ಬೇಕಾಗುವ ಸಾಮಗ್ರಿ: ಸ್ವಲ್ಪ ತ``ಗರಿ ಬೇಳೆ, ಚಿಕ್ಕ ತುಂಡು ಶುಂಠಿ, 1 ಸ್ಪೂನ್ ಜೀರಿಗೆ, ಪೆಪ್ಪರ್, 3 ಸ್ಪೂನ್ ತುಪ್ಪ, 1 ಸ್ಪೂನ್ ಸಾಸಿವೆ, ಹಿಂಗು, 2 ಒಣಮೆಣಸು, ಕರಿಬೇವು, ಹಸಿಮೆಣಸು, ಉಪ್ಪು, ಅರಿಶಿನ, ಬೆಲ್ಲ, ನಿಂಬೆರಸ, ಕೊತ್ತಂಬರಿ ಸೊಪ್ಪು. ಮಾಡುವ ವಿಧಾನ: ಬೇಳೆ ಬೇಯಿಸಲು ಇಡಿ. ಬಳಿಕ ಶುಂಠಿ, ಜೀರಿಗೆ, ಪೆಪ್ಪರ್ ಹಾಕಿ...

Spiritual: ಜೀವನದಲ್ಲಿ ಯಶಸ್ವಿಯಾಗಬಯಸಿದರೆ ಈ 5 ಸೂತ್ರಗಳನ್ನು ಪಾಲಿಸಿ

Spiritual: ನಾವು ಜೀವನದಲ್ಲಿ ಯಶಸ್ವಿಯಾಗಬೇಕು, ಉದ್ದಾರವಾಗಬೇಕು ಅಂದ್ರೆ ಹೇಗಿರಬೇಕು ಎಂಬ ಬಗ್ಗೆ ಭಗವದ್ಗೀತೆಯಲ್ಲಿ ಹೇಳಲಾಗಿದೆ. ಹಾಗಾಗಿಯೇ ಯಾರು ಭಗವದ್ಗೀತೆಯನ್ನು ಓದುತ್ತಾರೋ, ಯಾರು ಅದರಲ್ಲಿರುವ ತತ್ವಗಳನ್ನು ಪಾಲಿಸುತ್ತಾರೋ, ಅವರು ಜೀವನದಲ್ಲಿ ಯಶಸ್ವಿಯಾಗೋದು ಖಂಡಿತ ಅಂತಾ ಹೇಳಲಾಗುತ್ತದೆ. ಹಾಗಾಗಿ ನಾವು ಯಾವ 5 ಸೂತ್ರಗಳನ್ನು ಪಾಲಿಸಿದರೆ, ಜೀವನದಲ್ಲಿ ಯಶವಸ್ವಿಯಾಗಬಹದು ಅಂತಾ ತಿಳಿಯೋಣ ಬನ್ನಿ. ಇಂದ್ರೀಯಗಳನ್ನು ನಿಯಂತ್ರಿಸಿ: ನಾವು ಯಾವುದೇ...

Recipe: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಬೆಳ್ಳುಳ್ಳಿ ರಸಮ್

Recipe: ಬೇಕಾಗುವ ಸಾಮಗ್ರಿ: ಸ್ವಲ್ಪ ತ``ಗರಿ ಬೇಳೆ, 10ರಿಂದ 15 ಎಸಳು ಬೆಳ್ಳುಳ್ಳಿ, 1 ಸ್ಪೂನ್ ಜೀರಿಗೆ, ಕಾಳುಮೆಣಸು, ಸಾಸಿವೆ, 3 ಸ್ಪೂನ್ ತೆಂಗಿನ ಎಣ್ಣೆ ಅಥವಾ ತುಪ್ಪ, ಸ್ವಲ್ಪ ಹಿಂಗು, 2 ಒಣಮೆಣಸು, ಕರಿಬೇವು, 2 ಹಸಿಮೆಣಸು, 2 ಟೋಮೆಟೋ, 1 ಸಣ್ಣ ಕಪ್ ಹುಣಸೆ ರಸ, ಅರಿಶಿನ, ಬೆಲ್ಲ, ರುಚಿಗೆ ತಕ್ಕಷ್ಟು...

ಎಲ್ಲದಕ್ಕೂ ಕಾರಣ SOCIAL MEDIA! LIKES & SHARE..!?

Health tips: ಇಂದಿನ ಜನರೇಶನ್‌ನವರ ಮೇಲೆ ಸೋಶಿಯಲ್ ಮೀಡಿಯಾ ಯಾವ ರೀತಿ ಮೋದಿ ಮಾಡಿದೆ ಅಂತಾ ನಾವು ಊಹಿಸೋಕ್ಕೂ ಸಾಧ್ಯವಿಲ್ಲ. ಬರೀ ಇಂದಿನ ಯುವ ಪೀಳಿಗೆಯವರಲ್ಲ, ಅವರ ತಂದೆ ತಾಯಿ, ಅಜ್ಜ- ಅಜ್ಜಿಯ ಮೇಲೂ ಫೋನ್ ಆ ರೀತಿ ಪರಿಣಾಮ ಬೀರಿದೆ. ನಮ್ಮ ಫೋನ್ ನಮ್ಮ ಬಳಿ ಇಲ್ಲಾ, ಕಳೆದು ಹೋಯ್ತು, ಚಾರ್ಜ್‌ಗೆ ಇರಿಸಿದ್ದೇವೆ,...

ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಸಾಕ್ಷಿಯಾದ ಜೆಡಿ ಸ್ಕೂಲ್ ವಿನ್ಯಾಸ ಪ್ರದರ್ಶನ ಮೇಳ

Bengaluru: ಬೆಂಗಳೂರು: ಜೆಡಿ ಸ್ಕೂಲ್ ಆಫ್ ಡಿಸೈನ್ (ಜೆಡಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿ) ವತಿಯಿಂದ ನಗರದ ಚಿತ್ರ ಕಲಾ ಪರಿಷತ್ತಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾದ ಜೆಡಿ ಡಿಸೈನ್ ವಿದ್ಯಾರ್ಥಿಗಳ ವಿನ್ಯಾಸ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇಂದು ತೆರೆಬಿದ್ದಿತು. ಪ್ರಸಕ್ತ ವರ್ಷ ʼ ಪಾಜ್ʼ ಎಂಬ ಥೀಮ್‌ನೊಂದಿಗೆ ಉದಯೋನ್ಮುಖ ಇಂಟೀರಿಯರ್ ಡಿಸೈನ್...

Mysuru News: ಪ್ರಿಯಕರನ ಜತೆ ಓಡಿಹೋದ ಮಗಳು: ಪ್ರಾಣಬಿಟ್ಟ ಮನೆಮಂದಿ

Mysuru News: ಮಗಳು ಪ್ರಿಯಕರನ ಜತೆ ಓಡಿಹೋಗಿದ್ದು, ಮರ್ಯಾದೆ ಹಾಳಾಯಿತೆಂದು ಆಕೆಯ ಪೋಷಕರು ನದಿಗೆ ಹಾಾರಿ ಪ್ರಾಣ ಬಿಟ್ಟಿ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಕೆರೆಗೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಮನೆ ಮಗಳಾದ ಅರ್ಪಿತಾ ಪ್ರಿಯಕರನ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img