Monday, July 27, 2026

KTV

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಅಥಣಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮಹಾ ಒಕ್ಕೂಟದಿಂದ ಬಲವಾದ ಒತ್ತಾಯ ಕೇಳಿಬಂದಿದೆ. ಉತ್ತರ ಕರ್ನಾಟಕದ ಹಿರಿಯ ಮುತ್ಸದ್ದಿ ನಾಯಕ, ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ...

Hubli News: ನನ್ನ ಸಾವಿಗೆ ಪತ್ನಿ ಮತ್ತು ಪೊಲೀಸರೇ ಕಾರಣ: ಡೆತ್ ನೋಟ್ ಬರೆದು ವ್ಯಕ್ತಿ ಆತ್ಮಹ*ತ್ಯೆ

Hubli News: ಕೌಟುಂಬಿಕ ಕಲಹ, ಪತ್ನಿ ಹಾಗೂ ಪೊಲೀಸರ ಕಿರುಕುಳದ ಆರೋಪದ ನಡುವೆ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ತನ್ನ ಸಾವಿಗೆ ಪತ್ನಿ ಹಾಗೂ ಮಹಿಳಾ ಠಾಣೆ ಪೊಲೀಸರೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಹುಬ್ಬಳ್ಳಿಯ ಬೆಂಗೇರಿ ಹರಿಜನ...

Hubli News: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಒತ್ತಾಯ ಬ್ರಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯ...

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ ಮಾಡಿದಾಗ, ಬಾಯಿಯಿಂದ ವಾಸನೆ ಬರುತ್ತದೆ. ಇಲ್ಲವಾದಲ್ಲಿ ನಾವು ಆಹಾರ ಸೇವಿಸದಿದ್ದಾಗ, ನಮ್ಮ ಬಾಯಿಯಿಂದ ವಾಸನೆ ಬರುತ್ತದೆ. ಹಾಗಾಗಿ ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡಬೇಕು. ಇಂಥ ತರಕಾರಿ ಸೇವಿಸಿದ...

Recipe: ಮಖಾನಾ ಲಡ್ಡು ರೆಸಿಪಿ ಮತ್ತು ಅದರ ಸೇವನೆಯಿಂದಾಗುವ ಲಾಭಗಳು

Recipe: ಬೇಕಾಗುವ ಸಾಮಗ್ರಿ: 1 ಕಪ್ ಮಖಾನಾ, ಬಾದಾಮಿ, ಗೇರುಬೀಜ, ತುರಿದ ಡ್ರೈಕೋಕೋನಟ್, ಹುರಿದ ಶೇಂಗಾ, ಬೆಲ್ಲ, ತುಪ್ಪ. ಮಾಡುವ ವಿಧಾನ: ತುಪ್ಪದಲ್ಲಿ ಹುರಿದ ಮಖಾನಾ, ಬಾದಾಮಿ, ಗೇರುಬೀಜ, ಡ್ರೈಕೋಕೋನಟ್, ಹಾಗೆ ಹುರಿದ ಶೇಂಗಾವನ್ನು ತರಿ ತರಿಯಾಗಿ ಪುಡಿ ಮಾಡಿ. ಬೆಲ್ಲವನ್ನು ಪಾಕ ಬರಿಸಿ, ಮಿಶ್ರಣ ಸೇರಿಸಿ. ಬಳಿಕ ಈ ಮಿಶ್ರಣ ಸ್ವಲ್ಪ ತಣಿದಾಗ, ಲಡ್ಡು...

Recipe: ಪ್ರೋಟಿನ್ ಲಡ್ಡು ರೆಸಿಪಿ: ಪ್ರತಿ ದಿನ 1 ಲಡ್ಡು ತಿಂದರೆ ಆಗುವ ಆರೋಗ್ಯ ಲಾಭವೇನು..?

Recipe: ಬೇಕಾಗುವ ಸಾಮಗ್ರಿ: 1 ಕಪ್ ಹುರಿದ ಶೇಂಗಾ, 1 ಕಪ್ ಹುರಿಗಡಲೆ (ಹುರಿದ ಕಪ್ಪು ಕಡಲೆ), ಬಾದಾಮಿ, ಗೇರುಬೀಜ, ಖರ್ಜೂರ, ಕುಂಬಳಕಾಯಿ ಬೀಜ, ಎಳ್ಳು, ತುರಿದ ಡ್ರೈಕೋಕೋನಟ್, ಎಲ್ಲವೂ 1 ಕಪ್ ಇರಲಿ. ಮತ್ತು ಇದನ್ನೆಲ್ಲ ನೀವು ಸಪರೇಟ್ ಆಗಿ ತುಪ್ಪದಲ್ಲಿ ಹುರಿದಿರಬೇಕು. ಸಿಹಿ ಬೇಕಾದಷ್ಟು ಬೆಲ್ಲ, ಸ್ವಲ್ಪ ಏಲಕ್ಕಿ ಪುಡಿ. ಮಾಡುವ ವಿಧಾನ:...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಆಗಲಿದೆ ಅತ್ಯದ್ಭುತ ಆರೋಗ್ಯ ಪ್ರಯೋಜನ

Health Tips: ಕೆಲವರು ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದನ್ನು ನೋಡಿರುತ್ತೀರಿ. ಅಥವಾ ಹಸಿ ಬೆಳ್ಳುಳ್ಳಿ ತಿನ್ನುವುದನ್ನು ನೋಡಿರುತ್ತೀರಿ. ಅದರಲ್ಲೂ ಹಿಂದಿನ ಕಾಲದವರು ಹೆಚ್ಚಾಗಿ ಈ ಆರೋಗ್ಯ ಪದ್ಧತಿಯನ್ನು ಪಾಲಿಸುತ್ತಾರೆ. ಹಾಗಾದ್ರೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ. ಹೃದಯದ ಆರೋಗ್ಯಕ್ಕೆ ಉತ್ತಮ ಆಹಾರ: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ 2ರಿಂದ 3...

Political News: ಕೃಷ್ಣಭೈರೇಗೌಡರನ್ನು ನೋಡಿದ್ರೆ ಸಿಲ್ಕ್‌ಬೋರ್ಡ್ ನೆನಪಾಗತ್ತೆ: ನಿಖಿಲ್ ಕುಮಾರ್ ವ್ಯಂಗ್ಯ..!

Political News: ಕೃಷ್ಣಭೈರೇಗೌಡ ಅವರು ಹಲವು ದಿನಗಳ ನಂತರ ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ನನಗೆ ಈ ಖಾತೆ ಬೇಡವೆಂದು ಇದೀಗ, ಆಡಳಿತ ಶುರು ಮಾಡಿದ್ದರ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೃಷ್ಣಭೈರೇಗೌಡ ಅವರಿಗೆ ಅಭಿನಂದನೆಗಳು!, ಆದ್ರೆ ಅಧಿಕಾರ ವಹಿಸಿಕೊಳ್ಳೋಕೆ 12...

Haveri: ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಸಮಾಜಸೇವೆ ಮಾಡಿದ್ದಾರೆ?: ಮಾನೆ ಪ್ರಶ್ನೆ

Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಜನರ ಜೀವ ಉಳಿಸಿದ್ದಾರೆ ಎನ್ನುವುದನ್ನು ಹೇಳಿ. ಸರ್ಕಾರಿ ಶಾಲೆಗಳಿಗೆ ಕಲಿಯುವ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರೆ ತಿಳಿಸಲಿ. ಜನರ ಕಷ್ಟಕ್ಕೆ ಸ್ಪಂದಿಸದೆ ತಮ್ಮ ತಪ್ಪು ಮುಚ್ಚಿಕೊಳ್ಳಲು...

ನನ್ನ ಅಂತ್ಯಕ್ರಿಯೆ ಯಾವತ್ತೋ ಅಂದೆ ಹಾನಗಲ್ಲಿನಿಂದ ನನ್ನ ಬಿಳ್ಕೊಡುಗೆ: ಶಾಸಕ ಶ್ರೀನಿವಾಸ್ ಮಾನೆ

Haveri News: ಹಾವೇರಿ: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ನನ್ನ ಅಂತ್ಯಕ್ರಿಯೆ ಯಾವತ್ತೋ ಅಂದೆ ಹಾನಗಲ್ಲಿನಿಂದ ನನ್ನ ಬಿಳ್ಕೊಡುಗೆ. ಹಾನಗಲ್ ನನ್ನೂರು ಎಂದು ಅಪ್ಪಿ ಬಂದಿದ್ದೇನೆ ಎಂದಿದ್ದಾರೆ. ಜನ ಪ್ರೀತಿಯಿಂದ ನನ್ನ ಜೊತೆ ನಿಂತಿದ್ದಾರೆ ಅವರು ಒಪ್ಪುವ ರೀತಿ ಕೆಲಸ ಮಾಡುತ್ತಿದ್ದೇನೆ ಬೀಳ್ಕೊಡುಗೆಗೆ ನಾನು ಸರ್ಕಾರಿ...
- Advertisement -spot_img

Latest News

America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...
- Advertisement -spot_img