Saturday, August 1, 2026

KTV

Dharwad News: ಧಾರವಾಡ ಜಿಲ್ಲೆಯಿಂದ ಸಚಿವ ಸ್ಥಾನ ಯಾರಿಗೆ? ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ

Dharwad News: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿದ್ದು, ನಾಳೆ D. K. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಾಯಕರ ಬಗ್ಗೆ ರಾಜ್ಯಾದ್ಯಂತ ಚರ್ಚೆ ಜೋರಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಸಚಿವರಾಗಿ ಅನುಭವ...

Political News: ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಸ್ಥಾನ ನೀಡಲು ಒತ್ತಾಯ

Political News: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಹಿಂದ ವರ್ಗದ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಹಿಂದ ಮುಖಂಡ ಸಿದ್ದು ತೇಜಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಬಲದಿಂದಲೇ Siddaramaiah ಅವರು ಮುಖ್ಯಮಂತ್ರಿಯಾಗಿದ್ದರು. ಅವರ ಅವಧಿಯಲ್ಲಿ ಅಹಿಂದ ವರ್ಗದ...

Hubli News: ನೀಟ್ ಹಗರಣ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

Hubli News: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಹಗರಣ ಖಂಡಿಸಿ ಇಂದು ಬೆಳಿಗ್ಗೆ 11.30ಕ್ಕೆ ಹುಬ್ಬಳ್ಳಿಯ ಬಿವಿಬಿ ವಿಶ್ವವಿದ್ಯಾಲಯ ವೃತ್ತದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ...

Koppala News: ಕನಕಗಿರಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಬೃಹತ್ ಪ್ರತಿಭಟನೆ

Koppala News: ಕನಕಗಿರಿ ತಾಲೂಕಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಮಣ್ಣು ಸಾಗಣೆ, ಓಸಿ-ಮಟ್ಕಾ, ಇಸ್ಪೀಟ್ ಜೂಜಾಟ ಹಾಗೂ ಅಕ್ರಮ ಮದ್ಯ ಮಾರಾಟದಂತಹ ಸಮಾಜಘಾತುಕ ಚಟುವಟಿಕೆಗಳನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಚಂದ್ರಕಾಂತ ಎಸ್. ಕಾದ್ರೊಳ್ಳಿ ಬಣ ಸಂಘಟನೆ ವತಿಯಿಂದ ಇಂದು ಕನಕಗಿರಿ ನಗರದಲ್ಲಿ...

Koppala News: ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದಲ್ಲಿ ವಿನೂತನ ಶಾಲಾ ಪ್ರಾರಂಭೋತ್ಸವ

Koppala News: ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿಯುತ್ತಿದೆ. ಈ ಆತಂಕಕಾರಿ ಬೆಳವಣಿಗೆಗೆ ಬ್ರೇಕ್ ಹಾಕಲು ಮತ್ತು ಪೋಷಕರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲು ಕೊಪ್ಪಳ ಜಿಲ್ಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಒಂದು ವಿಶಿಷ್ಟ ಹೆಜ್ಜೆ ಇಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದ ಸರ್ಕಾರಿ ಹಿರಿಯ...

ವಿದ್ಯುತ್ ಸಮಸ್ಯೆ: ಎತ್ತಿನ ಬಂಡಿ- ಟ್ರ್ಯಾಕ್ಟರ್ ಮೂಲಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ರೈತರು

Hubli News: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳು ಹಾಳಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ತಬೀಬ್‌ ಲ್ಯಾಂಡ್‌ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ಇಂದು ರೈತರ ಆಕ್ರೋಶ ಭುಗಿಲೆದ್ದಿತ್ತು. ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ...

News: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು?

News: ಭಾರತೀಯ ಆಭರಣ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಿನನಿತ್ಯ ಆರ್ಥಿಕ ಸೂಚಕವಾಗಿ ಮಹತ್ವ ಪಡೆದುಕೊಂಡಿದ್ದು, ಜಾಗತಿಕ ಮಾರುಕಟ್ಟೆಯ ಚಲನೆಗಳಿಗೆ ಅನುಗುಣವಾಗಿ ಇವುಗಳಲ್ಲಿ ಏರಿಳಿತಗಳು ಕಂಡುಬರುತ್ತವೆ. ಆದರೆ ಇಂದು ಮಂಗಳವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಯಾವುದೇ ಪ್ರಮುಖ ಬದಲಾವಣೆ ಕಂಡುಬಂದಿಲ್ಲ ವಿದೇಶಿ ಮಾರುಕಟ್ಟೆಗಳಲ್ಲಿ ದರ ಇಳಿಕೆ ಕಂಡಿದ್ದರೂ, ಭಾರತದಲ್ಲಿ...

Rain update: ರಾಜ್ಯಕ್ಕೆ ಮತ್ತೆ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Rain Update: ರಾಜ್ಯದ ಜನರೇ ಗಮನಿಸಿ, ಬಿಸಿಲಿನ ಝಳದ ನಡುವೆ ಮತ್ತೆ ಮಳೆರಾಯನ ಆಗಮನಕ್ಕೆ ವೇದಿಕೆ ಸಜ್ಜಾಗಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕೃತವಾಗಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’...

Bollywood: ನಟಿ ರವೀನಾ ಟಂಡನ್ ತಾಯಿಯ 25 ಲಕ್ಷ ರೂ. ಬೆಲೆಬಾಳುವ ವಜ್ರಾಭರಣ ಕಳುವು, ಆರೋಪಿ ಅರೆಸ್ಟ್

Bollywood: ಬಾಲಿವುಡ್ ನಟಿ ರವೀನಾ ಟಂಡನ್ ತಾಯಿಯ 25 ಲಕ್ಷ ರೂ. ಬೆಲೆಬಾಳುವ ಚಿನ್ನ, ವಜ್ರಾಭರಣ ಮತ್ತು ವಾಚ್ ಕಳ್ಳತನವಾಗಿದೆ. ಈ ಬಗ್ಗೆ ಸ್ಥಳೀಯ ಪೋಲೀಸ್ ಸ್ಟೇಶನ್‌ನಲ್ಲಿ ದೂರು ನೀಡಿದ್ದು, ಪೋಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಈ ಸಂಬಂಧ ರವೀನಾ ಮುಂಬೈನ ಜುಹು ಪೋಲೀಸ್ ಸ್ಟೇಶನ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹೀಗಾಗಿ ಜುಹು ಪೋಲೀಸರು ತನಿಖೆ ನಡೆಸಿ,...

Sandalwood: ಮೊಮ್ಮಗ ಅರ್ಜುನ್ ಹುಟ್ಟುಹಬ್ಬಕ್ಕೆ ಸ್ಪೆಶಲ್ ಗಿಫ್ಟ್ ನೀಡಿದ ತಾತ ಜಗ್ಗೇಶ್..

Sandalwood: ನಟ ಜಗ್ಗೇಶ್ ಮೊಮ್ಮಗ ಅರ್ಜುನ್ ಜನ್ಮದಿನದ ಸಂಭ್ರಮದಲ್ಲಿದ್ದು, ಜಗ್ಗೇಶ್ ಅರ್ಜುನ್‌ಗೆ ಸ್ಪೆಶಲ್ ಗಿಫ್ಟ್ ನೀಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಜಗ್ಗೇಶ್  ಅರ್ಜುನ್‌ಗೆ ಹಾರೈಸಿದ್ದಾರೆ. ಮೊಮ್ಮಗ ಅರ್ಜುನ್ ಹುಟ್ಟುಹಬ್ಬಕ್ಕೆ ತಾತ ಪ್ರೀತಿಯ ಕಾಣಿಕೆ ನೀಡಿದಾಗ ಅವನ ಸಂತೋಷ ಕಂಡು ಹಾಗು ನನ್ನ ತಾತ 50ವರ್ಷದ ಹಿಂದೆ ನನ್ನ ಹುಟ್ಟುಹಬ್ಬಕ್ಕೆ ನೀಡುತ್ತಿದ್ದ 5ಪೈಸೆ ನೆನೆದು...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img