Saturday, August 1, 2026

KTV

News: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು?

News: ಭಾರತೀಯ ಆಭರಣ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಿನನಿತ್ಯ ಆರ್ಥಿಕ ಸೂಚಕವಾಗಿ ಮಹತ್ವ ಪಡೆದುಕೊಂಡಿದ್ದು, ಜಾಗತಿಕ ಮಾರುಕಟ್ಟೆಯ ಚಲನೆಗಳಿಗೆ ಅನುಗುಣವಾಗಿ ಇವುಗಳಲ್ಲಿ ಏರಿಳಿತಗಳು ಕಂಡುಬರುತ್ತವೆ. ಆದರೆ ಇಂದು ಮಂಗಳವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಯಾವುದೇ ಪ್ರಮುಖ ಬದಲಾವಣೆ ಕಂಡುಬಂದಿಲ್ಲ ವಿದೇಶಿ ಮಾರುಕಟ್ಟೆಗಳಲ್ಲಿ ದರ ಇಳಿಕೆ ಕಂಡಿದ್ದರೂ, ಭಾರತದಲ್ಲಿ...

Rain update: ರಾಜ್ಯಕ್ಕೆ ಮತ್ತೆ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Rain Update: ರಾಜ್ಯದ ಜನರೇ ಗಮನಿಸಿ, ಬಿಸಿಲಿನ ಝಳದ ನಡುವೆ ಮತ್ತೆ ಮಳೆರಾಯನ ಆಗಮನಕ್ಕೆ ವೇದಿಕೆ ಸಜ್ಜಾಗಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕೃತವಾಗಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’...

Bollywood: ನಟಿ ರವೀನಾ ಟಂಡನ್ ತಾಯಿಯ 25 ಲಕ್ಷ ರೂ. ಬೆಲೆಬಾಳುವ ವಜ್ರಾಭರಣ ಕಳುವು, ಆರೋಪಿ ಅರೆಸ್ಟ್

Bollywood: ಬಾಲಿವುಡ್ ನಟಿ ರವೀನಾ ಟಂಡನ್ ತಾಯಿಯ 25 ಲಕ್ಷ ರೂ. ಬೆಲೆಬಾಳುವ ಚಿನ್ನ, ವಜ್ರಾಭರಣ ಮತ್ತು ವಾಚ್ ಕಳ್ಳತನವಾಗಿದೆ. ಈ ಬಗ್ಗೆ ಸ್ಥಳೀಯ ಪೋಲೀಸ್ ಸ್ಟೇಶನ್‌ನಲ್ಲಿ ದೂರು ನೀಡಿದ್ದು, ಪೋಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಈ ಸಂಬಂಧ ರವೀನಾ ಮುಂಬೈನ ಜುಹು ಪೋಲೀಸ್ ಸ್ಟೇಶನ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹೀಗಾಗಿ ಜುಹು ಪೋಲೀಸರು ತನಿಖೆ ನಡೆಸಿ,...

Sandalwood: ಮೊಮ್ಮಗ ಅರ್ಜುನ್ ಹುಟ್ಟುಹಬ್ಬಕ್ಕೆ ಸ್ಪೆಶಲ್ ಗಿಫ್ಟ್ ನೀಡಿದ ತಾತ ಜಗ್ಗೇಶ್..

Sandalwood: ನಟ ಜಗ್ಗೇಶ್ ಮೊಮ್ಮಗ ಅರ್ಜುನ್ ಜನ್ಮದಿನದ ಸಂಭ್ರಮದಲ್ಲಿದ್ದು, ಜಗ್ಗೇಶ್ ಅರ್ಜುನ್‌ಗೆ ಸ್ಪೆಶಲ್ ಗಿಫ್ಟ್ ನೀಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಜಗ್ಗೇಶ್  ಅರ್ಜುನ್‌ಗೆ ಹಾರೈಸಿದ್ದಾರೆ. ಮೊಮ್ಮಗ ಅರ್ಜುನ್ ಹುಟ್ಟುಹಬ್ಬಕ್ಕೆ ತಾತ ಪ್ರೀತಿಯ ಕಾಣಿಕೆ ನೀಡಿದಾಗ ಅವನ ಸಂತೋಷ ಕಂಡು ಹಾಗು ನನ್ನ ತಾತ 50ವರ್ಷದ ಹಿಂದೆ ನನ್ನ ಹುಟ್ಟುಹಬ್ಬಕ್ಕೆ ನೀಡುತ್ತಿದ್ದ 5ಪೈಸೆ ನೆನೆದು...

Political News: ಸರ್ಕಾರದ ಲಾಭಕ್ಕಾಗಿ ರೈತರ ಜಮೀನು ಬಳಿಸಿದರೆ ಉಗ್ರ ಹೋರಾಟ ಖಚಿತ: ಯತ್ನಾಳ್

Political News: ರೈತರ ಜಮೀನಿನನ್ನು ನಾಶ ಮಾಡಿ, ರಾಜ್ಯ ಸರ್ಕಾರ ತಮ್ಮ ಯೋಜನೆ ಶುರು ಮಾಡಲು ನಿರ್ಧರಿಸಿದೆ ಎಂದು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದು, ಈ ಯೋಜನೆಯನ್ನು ರದ್ದುಗ``ಳಿಸದಿದ್ದರೆ, ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ರೈತರ ಮರಣ ಶಾಸನ ಆಗಲಿರುವ ಬಿಡದಿ ಟೌನ್ ಶಿಪ್ ಯೋಜನೆ, ಪಶ್ಚಿಮ ಘಟ್ಟಗಳಿಗೆ ಮಾರಕವಾಗಲಿರುವ ಶರಾವತಿ ಪಂಪ್ಡ್ ಸ್ಟೋರೇಜ್,...

Recipe: ರುಚಿಯಾದ ಮತ್ತು ಆರೋಗ್ಯಕರ ಪೆಸರೊಟ್ಟು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಹೆಸರು ಕಾಳು, ಹಸಿಮೆಣಸು, ಶುಂಟಿ, ಪಾಲಕ್, ಕೊತ್ತೊಂಬರಿ ಸೊಪ್ಪು, ಉಪ್ಪು, ಎಣ್ಣೆ. ಮಾಡುವ ವಿಧಾನ: ಅಕ್ಕಿ ಮತ್ತು ಹೆಸರು ಕಾಳನ್ನು ಚೆನ್ನಾಗಿ ವಾಶ್ ಮಾಡಿ, 6ರಿಂದ 7 ಗಂಟೆ ನೆನೆಸಿಡಿ. ಬಳಿಕ ಹಸಿಮೆಣಸು, ಶುಂಟಿ, ಪಾಲಕ್, ಕೊತ್ತೊಂಬರಿ ಸೊಪ್ಪು, ಉಪ್ಪು ಹಾಕಿ, ಸ್ವಲ್ಪ ನೀರು...

America: ವಿವಾಹವಾದ ಕೆಲ ಸಮಯದಲ್ಲೇ ವರನ ಸಾ*: ಪವಾಡ ಸದೃಶವಾಗಿ ಬದುಕುಳಿದ ವಧು..

America: ಮದುವೆಯಾದ ಕೆಲ ಗಂಟೆಗಳಲ್ಲೇ ಭಾರತ ಮೂಲಕ ಪೈಲಟ್ ಸಾವಿಗೀಡಾದ ಘಟನೆ ನಡೆದಿದೆ. ಅಮೆರಿಕಾದ ಜಾರ್ಜಿಯಾದಲ್ಲಿ ಪೈಲಟ್ ಡೇವ್ ಫಿಜಿ ಎಂಬುವವರು ಜೆಸ್ನಿ ಎಂಬುವವರನ್ನ ಮದುವೆಯಾಗಿದ್ದರು. ಆದರೆ ಕೆಲ ಸಮಯದ ಬಳಿಕ ಅವರು ಹೆಲಿಕ್ಯಾಪ್ಟರ್‌ನಲ್ಲಿ ಚಲಿಸುತ್ತಿದ್ದಾಗ, ಅಪಘಾತವಾಗಿ ಡೇವ್ ಸಾವನ್ನಪ್ಪಿದರೆ, ಜಸ್ನಿ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. ಡೇವ್ (25) ಮತ್ತು ಜಸ್ನಿ ಕೇರಳ ಮೂಲದವರಾಗಿದ್ದು, ಇಬ್ಬರೂ...

Sandalwood: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನೆಲಭೋಜನ ಹರಕೆ ಸಲ್ಲಿಸಿದ ವಸಿಷ್ಠ-ಹರಿಪ್ರಿಯ

Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ ಹೊತ್ತಿದ್ದು, ಇಂದು ಆ ಹರಕೆ ಪೂರ್ಣಗೊಳಿಸಿದ್ದಾರೆ. ಉಡುಪಿಯ ಕೃಷ್ಣಮಠಕ್ಕೆ ಭೇಟಿ ನೀಡಿದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮಗನ ಜೊತೆ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣನ ದರ್ಶನ ಮಾಡಿದ್ದು, ವಿಶೇಷ...

Political News: ಸಿಎಂ ಬದಲಾದರೆ ಸಾಕೇ? ಬೆಂಗಳೂರು ಬದಲಾಗುವುದು ಯಾವಾಗ?: ಆರ್.ಅಶೋಕ್

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡುವ ಮುನ್ನ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಗಮನಹರಿಸಿ ಎಂದಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಎನ್ನುವುದು ಕೇವಲ ಜಾಹೀರಾತಿಗೆ ಸೀಮಿತವಾಗಿದೆ‌. ಒಂದೆಡೆ ಮಳೆ ಬಂದರೆ ರಸ್ತೆಗಳಲ್ಲಿ ಪ್ರವಾಹ, ಮತ್ತೊಂದೆಡೆ ಗುಂಡಿಗಳ ಹಾವಳಿ, ಇನ್ನೊಂದೆಡೆ ಜೀವಹಾನಿ. ಈಗ ಬೆಂಗಳೂರಿನಲ್ಲಿ ಕಸ...

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು ರಾಜಕೀಯ ನಾಯಕರು ಸಿದ್ದರಾಮಯ್ಯರ ನಿರ್ಧಾರಕ್ಕೆ ಭಾವುಕರಾಗಿದ್ದಾರೆ. ಸಚಿವ ಸಂತೋಷ್ ಲಾಡ್, ರಾಮಲಿಂಗಾರೆಡ್ಡಿ ಸೇರಿ ಇನ್ನೂ ಅನೇಕರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಅದೇ ರೀತಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ...
- Advertisement -spot_img

Latest News

Koppala: ರಾಜ್ಯದ ಅನ್ನದಾತರ ಹಿತರಕ್ಷಣೆಗಾಗಿ ಅಂಜನಾದ್ರಿ ತನಕ ಬಿಜೆಪಿ ನಾಯಕರ ಬೈಕ್ ಜಾಥಾ

Koppala News: ಅಂಜನಾದ್ರಿ ಬೆಟ್ಟದ ಶ್ರೀ ಹನುಮಂತ ದೇವರ ದಿವ್ಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ, ರಾಜ್ಯದ ಸಂಕಷ್ಟದಲ್ಲಿರುವ ಅನ್ನದಾತರ ಹಿತರಕ್ಷಣೆಗಾಗಿ ಬೃಹತ್ ಹೋರಾಟಕ್ಕೆ...
- Advertisement -spot_img