Tuesday, June 3, 2025

KTV

Crime News: ಸಾಲ ವಾಪಸ್ ಕೇಳಿದ್ದಕ್ಕೆ ಸಾವಿಗೆ ಮುಹೂರ್ತವಿಟ್ಟ ಲೇಡಿ ಕಿಲ್ಲರ್

Somavarapete News: ತೆಗೆದುಕ``ಂಡಿದ್ದ ಸಾಲವನ್ನು ವಾಪಸ್ ಕೇಳಿದ್ದಕ್ಕೆ, ಸಾಲ ನೀಡುವುದಾಗಿ ಹೇಳಿ, ಕರೆಯಿಸಿಕ``ಂಡು ಹತ್ಯೆ ಮಾಡಿದ ಘಟನೆ ಮಡಿಕೇರಿಯ ಸೋಮವಾಾರಪೇಟೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಂಪತ್ ನಾಯರ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈ ಹಿನ್ನೆಲೆ ಮೂವರನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾನಗಲ್ ಗ್ರಾಮದ ಬಿ.ಎಂ.ಕಿರಣ್ (44), ಅವನ ಪತ್ನಿ ಸಂಗೀತಾ (35), ಮತ್ತು ಚೌಡ್ಲು ಗ್ರಾಮದ...

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಅನುಮಾನಾಸ್ಪದ ಸಾ*ವು ಕೇಸ್‌ಗೆ Twist

National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತಳಾದ ಕೇಸ್‌ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್‌ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್‌ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...

Dharwad News: ಅವಳಿನಗರದಲ್ಲಿ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬೆಲ್ಲದ್

Dharwad News: ಧಾರವಾಡ: ಅವಳಿನಗರದಲ್ಲಿ ಅನುಮಾನಸ್ಪದ ವ್ಯಕ್ತಿಗಳ ಓಡಾಟ ಹಿನ್ನೆಲೆ ಪತ್ರ ಬರೆದ ವಿಚಾರದ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದಾರೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದರು ಹೊರಗಿನ ಜನ ಓಡಾಡುತ್ತಿದಾರೆ ಅಂತಾ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಅದಾರ ಎಂದು ಹೇಳಿದರು. ಬಾಂಗ್ಲಾದೇಶದ...

Political News: ಕಾಂಗ್ರೆಸ್ ನಾಯಕರು ಪಾಕ್ ಏಜೆಂಟ್‌ಗಳು: ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಪಾಕಿಸ್ತಾನದ ಏಜೆಂಟರರು. ಅವರದ್ದೇ ಒಂದು ನಿಯೋಗ ಪಾಕಿಸ್ತಾನಕ್ಕೆ ಕೊಂಡೊಯ್ದು ಭಾರತ ದಾಳಿ ಮಾಡಿರುವ ಸ್ಥಳಗಳನ್ನು ನೋಡಿಕೊಂಡು ಬರಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪರೇಷನ್‌...

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ ಏರ್ಪಟ್ಟಿದೆ. ಮಾಜಿ ಶಾಸಕ ಅನ್ನದಾನಿಯವರನ್ನು ಹಾಡಿನ ಗಿರಾಕಿ ಎಂದು ಕರೆದಿದ್ದು, ಹಾಲಿ ಶಾಸಕ ನರೇಂದ್ರ ಸ್ವಾಮಿ ಅವರನ್ನು ಇಸ್ಪೀಟ್ ಗಿರಾಕಿ ಎಂದು ಸಾರ್ವಜನಿಕವಾಗಿಯೇ ವೇದಿಕೆಯಲ್ಲಿ ವಾಾಗ್ದಾಳಿ ನಡೆಸಲಾಗಿದೆ. ಇತ್ತೀಚೆಗೆ ಮಳವಳ್ಳಿಯಲ್ಲಿ...

Bagalakote News: ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾ*ವು

Bagalakote News: ಸಾವು ಹೇಗೆ, ಯಾವಾಗ, ಯಾವ ರೀತಿ ಬರುತ್ತದೆ ಅಂತಾ ಹೇಳಲು ಬರೋದಿಲ್ಲ. ಆರಾಮವಾಗಿ ಮಲಗಿದವರು ನಿದ್ರೆಯಲ್ಲೇ ಸಾವನ್ನಪ್ಪಬಹುದು. ಖುಷಿ ಖುಷಿಯಾಗಿ ನೃತ್ಯ ಮಾಡುತ್ತಿದ್ದವರು ಅಲ್ಲೇ ಕುಸಿದು ಬೀಳಬಹುದು. ಹೀಗೆ ಹಲವು ಘ’’ನೆಗಳು ನಡೆಯುವುದನ್ನು ನಾವು ನೀವು ನೋಡಿರುತ್ತೇವೆ. ಆದರೆ ಇದೀಗ ನಡೆದಿರುವ ಘ’’ನೆ ಬಗ್ಗೆ ನೀವು ಕೇಳಿದ್ರೆ, ಶಾಕ್ ಆಗ್ತೀರಿ. ಸಂಭ್ರಮದ ಮದುವೆ...

Chanakya Neeti: ಜೀವನ ಈ ರೀತಿಯಾಗಿದ್ದರೇ ಚೆಂದ ಎನ್ನುತ್ತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದ ಹಲವಾರು ನಿಯಮಗಳನ್ನು ಹೇಳಲಾಗಿದೆ. ಅದರಲ್ಲಿ ಜೀವನ ಹೇಗಿದ್ದರೆ ಉತ್ತಮ ಅಂತಲೂ ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ಚಾಣಕ್ಯರ ಪ್ರಕಾರ, ಜೀವನ ಹೇಗಿದ್ದರೆ ಚೆಂದ ಎಂದು ತಿಳಿಯೋಣ ಬನ್ನಿ.. ಜೀವನದಲ್ಲಿ ಸುಖ ದುಃಖಗಳೆರಡೂ ಇರಬೇಕು. ಚಾಣಕ್ಯರ ಪ್ರಕಾರ ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಬರೀ ಸುಖವನ್ನೇ ಎಂದಿಗೂ ಬಯಸಬಾರದು. ಬಂದ...

ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನದ ಭಾಷೆ ಬಳಕೆ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ದೇಶದ ಸೈನಿಕರಿಗೆ ಗೌರವ ಸಲ್ಲಿಸಲು ತಿರಂಗಯಾತ್ರೆ ಮಾಡಲಾಗುತ್ತಿದೆ. ಆಪರೇಷನ್ ಸಿಂಧೂರ್ ಬಗ್ಗೆ ಕೆಲ ಕಾಂಗ್ರೆಸ್ ನವರು ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಅನೇಕ ಭಯೋತ್ಪಾದಕ ಚಟುವಟಿಕೆಗಳು ನಡೆದಿದ್ದವು. ಆಗಿನವರು ಇಂತಹ ರಾಜಕೀಯ ಇಚ್ಚಾಶಕ್ತಿ ತೋರಿರಲಿಲ್ಲಾ ಎಂದು ಕೇಂದ್ರ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಚಿವ...

ಯುದ್ಧ ವಿಚಾರ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು- ಸಲೀಂ ಅಹ್ಮದ್

Hubli News: ಹುಬ್ಬಳ್ಳಿ: ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧೀ, ಸುರ್ಜೆವಾಲಾ,...

Mandya News: ಮಂಡ್ಯದಲ್ಲಿ ಹಾಲು ಒಕ್ಕೂಟ ಚುನಾವಣೆ: ಮನ್ಮುಲ್ ಅಧ್ಯಕ್ಷರಾಗಿ ಶಿವಕುಮಾರ್..?

Mandya News: ಮಂಡ್ಯದಲ್ಲಿ ಹಾಲು oಕ್ಕೂta ಸಂಘಗಳ ಚುನಾವಣೆ ನಡೆಯುತ್ತಿದ್ದು,  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯು.ಸಿ.ಶಿವಕುಮಾರ್ ಮತ್ತು ಮಾಜಿ ಎಂಎಲ್‌ಸಿ ನಾಗಮಂಗಲ ತಾಲೂಕಿನ ಎನ್.ಅಪ್ಪಾಜಿಗೌಡ ನಡುವೆ ಪೈಪೋಟಿ ಇದ್ದರೂ ಕೂಡ, ಶಿವಕುಮಾರ್ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಶಿವಕುಮಾರ್ ಅವರು ಮೂರು ಬಾರಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವುದರಿಂದ ಕಾಂಗ್ರೆಸ್‌ನವರು ಕೂಡ ಅವರಿಗೇ ಮ``ದಲ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img