Monday, May 4, 2026

KTV

Political News: ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ 5 ವಿಷಯಗಳ ಬಗ್ಗೆ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ, ಎಡಿಷನಲ್ ಚೀಫ್ ಸೆಕ್ರೆಟರಿ ಅಂಜುಮ್ ಫರ್ವೇಜ್ ಮತ್ತು ಸಚಿವರಾದ ಕೃಷ್ಣ ಭೈರೇಗೌಡ ಮೂವರು ಸೇರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಭೇಟಿಯಾಗಿದ್ದಾರೆ. ಸದ್ಯ ನವದೆಹಲಿಗೆ ದೌಡಾಯಿಸಿರುವ ಸಿದ್ದು ಟೀಂ, ಪ್ರಧಾನಿ ಬಳಿ ಯಾವ ವಿಷಯದ ಬಗ್ಗೆ ಚರ್ಚಿಸಿದರು ಅನ್ನೋ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಸಿಎಂ ಆ ಬಗ್ಗೆ ಮಾತನಾಡಿದ್ದು,...

ಚಾರ್ಲಿ ಚಾಪ್ಲೀನ್ ಇಷ್ಟ: ಕಾಲೆಳೆದು ಕಾಮಿಡಿ ಮಾಡಲ್ಲ! : Mahantesh Hiremath Podcast

Sandalwood: ಅರಸಯ್ಯನ ಪ್ರೇಮ ಪ್ರಸಂಗ ಸಿನಿಮಾ ನಟ ಮಹಾಂತೇಷ್ ಅವರು ತಮ್ಮ ನೆಚ್ಚಿನ ಹಾಸ್ಯನಟ ಯಾರು ಅಂದಾಗ ಚಾರ್ಲಿ ಚಾಪ್ಲಿನ್ ಎಂದಿದ್ದಾರೆ. ಯಾಕೆ ಅವರೇ ಎಂದಿದ್ದಕ್ಕೂ ಅವರು ಉತ್ತರಿಸಿದ್ದಾರೆ. https://www.youtube.com/watch?v=nMDukbLamcY ಕಾಮಿಡಿ ಮಾಡೋದು ಅಂದ್ರೆ ಬೇರೆಯವರನ್ನು ನಗಿಸೋದು. ಆದರೆ ಬೇರೆಯವರ ಕಾಲೆಳೆದು ತಮಾಷೆ ಮಾಡಿ ನಗಿಸೋದು ತಪ್ಪು. ಆದರೆ ಚಾರ್ಲಿ ತಮ್ಮ ಬಗ್ಗೆನೇ ತಮಾಷೆ ಮಾಡಿ ನಗಿಸುತ್ತಿದ್ದರು....

ಹೀರೋಯಿನ್ ಕೈ ಹಿಡಿದು ಗೊತ್ತಿಲ್ಲ: ಹುಟ್ಟು ಸಾವು ಎಲ್ಲವೂ ಇಲ್ಲೇ: Mahantesh Hiremat Podcast

Sandalwood: ನಟ ಮಹಾಂತೇಷ್ ಅವರು ಅರಸಯ್ಯನಪ್ರಸಂಗ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಹಿರೋಯಿನ್ ಹುಡುಕುವಾಗ ಆದ ಪೇಚಾಟದ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=g6rsGo4Qzq8 ಅರಸಯ್ಯನ ಪ್ರಸಂಗ ನಿರ್ದೇಶಕ ಮಹಾಂತೇಷ್ ಅವರ ಗೆಳೆಯರಾಗಿದ್ದರು. ಹಾಗಾಗಿ ಮಾತಾಡ್ತಾ ಮಾತಾಡ್ತಾ ಇಲ್ಲಿ ಮೇನ್ ಪಾತ್ರ ಮಾಡಲು ಮಹಾಂತೇಷ್ ಅವರಿಗೆ ಹೇಳಿದರಂತೆ. ಆದರೆ ಇವರಿಗೆ 1 ಹಿರೋಯಿನ್ ತರಬೇಕು ಅನ್ನೋದೇ ಪೇಚಾಟವಾಗಿ ಹೋಯ್ತು. ಬಳಿಕ ರಶ್ಮಿತಾ...

Sandalwood: ಸಿನಿಮಾದಲ್ಲಿ ಅವಕಾಶ ಸಿಕ್ಕಿದಾಗ ಬಿದೀಲಿ ಮಲಗಿದ್ರಾ ಮಸಲ್ ಮಣಿ.? : Mahantesh Hiremath Podcast

Sandalwood: ಫ್ರೆಂಚ್ ಬಿರಿಯಾನಿ ಸಿನಿಮಾದಲ್ಲಿ ಮಸಲ್ ಮಣಿ ಪಾತ್ರದಲ್ಲಿ ಮಿಂಚಿದ್ದ ಮಹಾಂತೇಷ್ ಅವರು ಜೀವನದಲ್ಲಿ ಸಾಕಷ್ಟು ಕಷ್ಟದ ದಿನಗಳನ್ನು ಕಂಡವರು. ಆದರೆ ಫ್ರೆಂಚ್ ಬಿರಿಯಾನಿ ಸಿನಿಮಾ ಬಂದ ಬಳಿಕ ಅವರು ಇಲ್ಲಿಯವರೆಗೂ ಫುಲ್ ಬ್ಯುಸಿಯಾಗಿರುವ ನಟ. ಸಿನಿಮಾದಲ್ಲಿ ಅವಕಾಶ ಸಿಕ್ಕಾಗ ಮಹಾಂತೇಷ್ ಬೀದಿಲಿ ಮಲಗುವ ಪರಿಸ್ಥಿತಿ ಬಂದಿತ್ತಾ ಎಂಬ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ ನೋಡಿ. https://www.youtube.com/watch?v=Y2CYm37CAuk ಫ್ರೆಂಚ್...

Big boss Kannada: ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Big Boss Kannada: ಬಿಗ್‌ಬಾಸ್ ಕನ್ನಡದ ಸ್ಪರ್ಧಿ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ. ಇದೇ ಸ್ಪರ್ಧೆಯಲ್ಲಿ ಭಾಗವಹಿಸಿರುವ ರಿಷಾ ಅವರ ವಸ್ತ್ರವನ್ನು ವಾಶ್‌ರೂಮ್ ಬಳಿ ತಂದಿರಿಸಿದ್ದಕ್ಕಾಗಿ ಗಿಲ್ಲಿ ವಿರುದ್ಧ ದೂರು ನೀಡಲಾಗಿದೆ. ಇದರ ಜತೆ ಮಹಿಳೆಯರಿಗೆ ಬೇಸರವಾಗುವ ರೀತಿ ವಾಗ್ದಾಳಿ ಮಾಡಿದ್ದಕ್ಕಾಗಿ ಗಿಲ್ಲಿ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಈ ಪ್ರಕರಣವನ್ನು...

ಕ್ಯಾರೆಕ್ಟರ್ ಇಲ್ಲ ಅಂದ್ರು! ಕರಡಿ ಕರಡಿ ಅಂದಿದ್ರು : Mahantesh Hiremath Podcast

Sandalwood: ಮಹಾಂತೇಷ್ ಅವರಿಗೆ ಹಲವು ಸಿನಿಮಾದಲ್ಲಿ ಜೂನಿಯರ್ ಕಲಾವಿದನಾಗಿ ಕೆಲಸ ಮಾಡಿದ್ದಾರೆ. ಅದರಿಂದ ಬಂದ ಹಣದಿಂದಲೇ ಜೀವನ ಮಾಡಿದ್ದಾರೆ. https://www.youtube.com/watch?v=64dDNzTO1TI ಕೆಲವು ಕಡೆ ಅವರಿಗೆ ಅವಕಾಶ ನೀಡುತ್ತೇನೆಂದು ಕರೆದು, ಕ್ಯಾರೆಕ್ಟರ್ ಇಲ್ಲಾ ಎಂದು ಹೇಳಿದ್ದೂ ಉಂಟು ಎಂದು ಮಹಾಂತೇಷ್ ನೆನಪಿಸಿಕ``ಂಡಿದ್ದಾರೆ. ಮಹಾಂತೇಷ್ ಅವರ ಜೀವನದಲ್ಲಿ ಹಲವು ಸಮಸ್ಯೆಗಳು ಬಂದಿದೆ. ಊಟಕ್ಕೆ, ಬಟ್ಟೆಗೆ, ಮನೆ ಬಾಡಿಗೆಗೆ ನೀಡಲು ಹಣವಿರಲಿಲ್ಲ....

3 ವರ್ಷ ಮನೆಯವ್ರು ಮಾತಾಡಿಲ್ಲ! ಒಳಗಡೆ ನಡುಕ!: Mahantesh Hiremath Podcast

Sandalwood: ಸದ್ಯ ಅರಸಯ್ಯನ ಪ್ರಸಂಗ ಸಿನಿಮಾ ಮೂಲಕ ಮನೆ ಮಾತಾಗಿರುವ ಮಹಾಂತೇಷ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಸಿನಿಮಾಗೋಸ್ಕರ ತಮ್ಮ ಕೆಲಸವನ್ನೇ ಬಿಟ್ಟ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=6vneeeqx-30 ನಟ ಮಹಾಂತೇಷ್ ಅವರಿಗೆ ನಟನಾಗುವ ಆಸೆ ಇತ್ತು. ಅದಕ್ಕಾಗಿ ಅವರು ನಾಟಕದ ಟೀ ಸೇರಿ ತಮಗೆ ಸಿಕ್ಕ ಅವಕಾಶವನ್ನು ಬಳಸಿಕ``ಳ್ಳುತ್ತಿದ್ದರು. ಆದರೆ ಸಿನಿಮಾದಲ್ಲಿ ನಟಿಸುವ ಅವಕಾಶ...

ಶೆಟ್ರುಗಳು ನಂಗೆ ಸ್ಫೂರ್ತಿ: ನಿಂತ್ರೆ ದುಡ್ಡು ಕೂತ್ರೆ ದುಡ್ಡು: Niranjan Shetty Podcast

Sandalwood: ಸ್ಯಾಂಡಲ್‌ ವುಡ್ ಹಿರೋ ನಿರಂಜನ್ ಶೆಟ್ಟಿ ಅವರು, 31 ಡೇಸ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಮಾಡುವಾಗ, ಅವರು ಯಾವ ಸಮಸ್ಯೆ ಅನುಭವಿಸದರು ಅನ್ನೋ ಬಗ್ಗೆ ಅವರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=Jpn-c3EsyD8 ನಿರಂಜನ್ ಅವರಿಗೆ 1 ಪ್ರೋಡಕ್ಷನ್ ಹೌಸ್ ಮಾಡಬೇಕು ಎಂಬ ಆಸೆ ಇತ್ತಂತೆ. ಇದಕ್ಕೆ ರಾಜ್, ರಿಷಬ್ ಶೆಟ್ಟಿ ಅವರನ್ನೇ ಇನ್‌ಸ್ಪಿರೇಷನ್ ಆಗಿ...

ಗೆಳೆತನ ಕೆಲಸಕ್ಕೆ ಅನ್ವಯಿಸಲ್ಲ: ಶೆಟ್ರು ಗ್ಯಾಂಗ್ ಹೇಗೆ?: Niranjan Shetty Podcast

Sandalwood: ಸ್ಯಾಂಡಲ್‌ವುಡ್ ನಟ ನಿರಂಜನ್ ಶೆಟ್ಟಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಗೆಳೆತನದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://www.youtube.com/watch?v=lAgsCK8FleE ನಿಮ್ಮ ಗೆಳೆಯ ಎಷ್ಟೇ ಕ್ಲೋಸ್ ಇದ್ದರೂ ಅವನ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಸ್ವಲ್ಪವಾದರೂ ಜಲಸಿ ಅನ್ನೋದು ಇದ್ದೇ ಇರುತ್ತದೆ. ಅಪ್ಪಿತಪ್ಪಿ ನಿಮಗಿಂತ ಆತ ಸ್ವಲ್ಪ ಉದ್ಧಾರ ಆದರೂ ನಿಮ್ಮ ಮನಸ್ಸಿನಲ್ಲಿ ಅವನ ಬಗ್ಗೆ ಜಲಸ್ ಫೀಲ್...

Bengaluru: ಇಂದಿನಿಂದ ಪ್ರಸಿದ್ಧ ಬಸವನಗುಡಿ ಕಡ್ಲೇಕಾಯಿ ಪರೀಷೆ ಆರಂಭ

Bengaluru: ಇಂದಿನಿಂದ 5 ದಿನಗಳ ಕಾಲ ಬಸವನಗುಡಿ ಕಳ್ಳೇಕಾಯಿ ಪರೀಷೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದಾರೆ. ಬಸವನಗುಡಿ ದೇವಸ್ಥಾನದ ಆವರಣದಲ್ಲಿ ತುಲಾಭಾರ ಮತ್ತು ಐದು ಎತ್ತುಗಳಿಗೆ ಕಡಲೆಕಾಯಿ ಗಿಡ ತಿನ್ನಿಸುವ ಮೂಲಕ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು. ಇನ್ನು ಈ ಬಾರಿ ಪರೀಷೆಯ ವಿಶೇಷ ಏನಂದ್ರೆ, ಇದು ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮವಾಗಲಿದೆ. ಈ ಬಗ್ಗೆ ಮಾತನಾಡಿರುವ...
- Advertisement -spot_img

Latest News

ಬಂಗಾಳದಲ್ಲಿ ಅರಳಿದ ಕಮಲ – ಅಸಾಧ್ಯವಾದದನ್ನು ಸಾಧ್ಯವಾಗಿಸಿದ ಮೋದಿಜೀ ನಾಯಕತ್ವ: ಬಿ.ವೈ.ವಿಜಯೇಂದ್ರ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಂಗಾಳದಲ್ಲಿ ಇಷ್ಟು ದಿನ ದೀದಿ ಮಮತಾ ಬ್ಯಾನರ್ಜಿ ಆಡಳಿತವಿತ್ತು....
- Advertisement -spot_img