Wednesday, August 5, 2026

#ktva

KTVA : ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಹಯೋಗದ ‘ಟಿವಿ ಠೀವಿ’ ಪತ್ರಿಕೆ ಬಿಡುಗಡೆ

Banglore News:ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಪ್ರಕಟವಾಗುತ್ತಿರುವ "ಟಿವಿ ಠೀವಿ" ಮಾಸ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭ ‌ಇತ್ತೀಚೆಗೆ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯಿತು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಿರಿಯ ಸಾಹಿತಿ ಡಾ|| ದೊಡ್ಡರಂಗೇಗೌಡ, ನಟಿ ಉಮಾಶ್ರೀ, ನಟ ಪ್ರಕಾಶ್ ರೈ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಮಿಲನ ಪ್ರಕಾಶ್ ಮುಂತಾದವರು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img