Tuesday, September 15, 2026

Kudalasangama

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಾ..?

ನವೆಂಬರ್​ ಕ್ರಾಂತಿ, ಅಧಿಕಾರ ಹಂಚಿಕೆ ವಿಚಾರವಾಗಿ ಮಾದೇಶ್ವರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಧರ್ಮ ಪೀಠದಲ್ಲಿ, ಧರ್ಮ ಸಂಕಿರಣ ನಡೆಯಿತು. ಈ ವೇಳೆ ಪೀಠಾಧ್ಯಕ್ಷರಾದ ಮಾದೇಶ್ವರ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಭವಿಷ್ಯ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ....

ಹೊಸ ಪೀಠದ ಸುಳಿವು ಕೊಟ್ರಾ ಜಯಮೃತ್ಯುಂಜಯ ಶ್ರೀ?

ಕೂಡಲಸಂಗಮದ ಪಂಚಮಸಾಲಿ ಮಹಾಪೀಠದಲ್ಲಿ ದೊಡ್ಡ ಬದಲಾವಣೆ ನಡೆದಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಉಚ್ಚಾಟನೆಯ ನಂತರ ಪೀಠಕ್ಕೆ ಬೀಗ ಬಿದ್ದಿದ್ದು, ಅಲ್ಲಿ ಗಾಢ ಮೌನ ಆವರಿಸಿದೆ. ಭಾನುವಾರ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಸಭೆ ನಡೀತು. ಈ ಸಭೆಯಲ್ಲಿ ಸ್ವಾಮೀಜಿಯನ್ನು ಅಧಿಕಾರದಿಂದ ದೂರ ಮಾಡುವ ನಿರ್ಧಾರ...

ಪಂಚಮಸಾಲಿ ಪೀಠಕ್ಕೆ ‘ಬೀಗ’ !

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ ಮತ್ತೊಮ್ಮೆ ಭುಗಿಲೆದ್ದಿದೆ. ಕೂಡಲಸಂಗಮದಲ್ಲಿ ಇರುವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದ್ದು, ಪೀಠದ ಒಳಾಂಗಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಬಗ್ಗೆ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ಮತ್ತು ಶಾಸಕ ವಿಜಯಾನಂದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img