Friday, April 24, 2026

kudlugi

ಟಿಕೆಟ್ ಘೋಷಣೆಯಾದರೂ ನಿಲ್ಲದ ಪಕ್ಷ ಬದಲಾವಣೆ ಪರ್ವ

ಅರಕಲಗೂಡು: ರಾಜ್ಯ ವಿಧಾನಸಭೆ ಚುನಾವಣೆಗೆ  ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಶಾಸಕರು ಹಾಗೂ ಪಕ್ಷದ ಮುಖಂಡರು ಪಕ್ಷವನ್ನು ಬದಲಾವಣೆ  ಮಾಡುವುದನ್ನು ನಿಲ್ಲಿಸುತಿಲ್ಲ ಪಕ್ಷಕ್ಕೆ ರಾಜಿನಾಮೆ ಕೊಡುವ ಮೂಲಕ ಇರುವ  ಹಾಲಿ ಅಭ್ಯರ್ಥಿ ಎನ್ನುವ ಸ್ಥಾನವನ್ನು ಕಳೆದುಕೊಳ್ಳುತಿದ್ದಾರೆ.  ಈಗಾಗಲೆ ಹಲವಾರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೆಜ್ಜೆ ಇಟ್ಟಿದ್ದೂ ಈಗ ಇನ್ನಿಬ್ಬರು ಹಾಲಿ ಶಾಸಕರು...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img