Tuesday, March 10, 2026

kuduchi

Karnataka : ಎರಡನೇ ಬಾರಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವು ಬಿಜೆಪಿ ಪಕ್ಷಕ್ಕೆ…!!

ಉಸ್ತುವಾರಿ ಮಂತ್ರಿ, ಚಿಕ್ಕೋಡಿ ಸಂಸದರು, ಕುಡಚಿ ಶಾಸಕರು ಕಾಂಗ್ರೆಸ್ ಪಕ್ಷದವರೇ ಇದ್ದರೂ ಮುಗಳಖೋಡ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಮುಗಳಖೋಡ ಪುರಸಭೆ ಅಧ್ಯಕ್ಷರಾಗಿ ಶಾಂತವ್ವ ಗೋಕಾಕ, ಉಪಾಧ್ಯಕ್ಷರಾಗಿ ಗಂಗವ್ವ ಬೆಳಗಲಿ ಅವಿರೋಧವಾಗಿ ಆಯ್ಕೆ ರಾಯಬಾಗ ತಹಶೀಲ್ದಾರ್ ಸುರೇಶ ಮುಂಜೆ ತಿಳಿಸಿದರು. ಅವರು ಮುಗಳಖೋಡ ಪುರಸಭೆಯ ಸಭಾಭವನದಲ್ಲಿ ಮಂಗಳವಾರ ದಿ. 27.8.24ರಂದು...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img