Saturday, December 6, 2025

Kudupu

Famous Temple: ಸರ್ಪದೋಷವಿದ್ದವರು ಮಂಗಳೂರಿನ ಈ ದೇವಸ್ಥಾನಕ್ಕೂ ಭೇಟಿ ಕೊಡಬಹುದು ನೋಡಿ: ಭಾಗ 2

Spiritual: ಇದರ ಮೊದಲ ಭಾಗದಲ್ಲಿ ನಾವು ನಿಮಗೆ ಕುಡುಪು ದೇವಸ್ಥಾನದ ಬಗ್ಗೆ ಹೇಳಿದ್ದೆವು. ಇದೀಗ, ಈ ದೇವಸ್ಥಾನದ ಸ್ಥಳ ಪುರಾಣವನ್ನು ತಿಳಿಯೋಣ. ಇದರ ಇತಿಹಾಸ ತಿಳಿಯುವುದಾದರೆ, ಕೇದಾರ ಎಂಬ ಬ್ರಾಹ್ಮಣ ವ್ಯಕ್ತಿಗೆ ಸಂತಾನವಿರುವುದಿಲ್ಲ. ಶೃಂಗಮುನಿ ಎಂಬುವವರು ಕೇದಾಾರರಿಗೆ ಸರಸ್ವತಿ ತೀರ್ಥದ ಬಳಿ ಹೋಗಿ, ದೇವರನ್ನು ಧ್ಯಾನಿಸಿ. ಆತ ನಿಮಗೆ ಸಂತಾನ ಭಾಗ್ಯ ನೀಡುತ್ತಾನೆಂದು ಹೇಳುತ್ತಾರೆ. https://youtu.be/C3tmQs7JiBs ಕೇದಾರರು ಭಕ್ತಿಯಿಂದ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img