Wednesday, February 11, 2026

#kuichasudeep

ಮೈಸೂರಿಗೆ ಸುದೀಪ್‌ ರಿಷಬ್ ಸೇರಿ ಸಿನಿತಾರೆಯರ ದಂಡು!

ರಾಜ್ಯ ಸರ್ಕಾರದಿಂದ 2018 ಹಾಗೂ 2019ರ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.3ರಂದು ಸಂಜೆ 5ಕ್ಕೆ ಇಲ್ಲಿನ ಹುಣಸೂರು ರಸ್ತೆಯ KSOU ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬರ್ಫಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ವರ್ಣರಂಜಿತ ವೇದಿಕೆಯನ್ನು ಸಜ್ಜುಗೊಳಿಸುವ ಕಾರ್ಯ ಕೂಡ ಈಗಾಗಲೇ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ವರ್ಷಗಳ ಪ್ರಶಸ್ತಿ ಪುರಸ್ಕೃತರಿಗೆ...

sudeep: ಕಿಚ್ಚನ ಕಿಚ್ಚು ನಿರ್ಮಾಪಕರ ಮೇಲ್ಯಾಕೆ..?!

ಸಿನಿಮಾ ಸುದ್ದಿ: ಸ್ಯಾಂಡಲ್ ವುಡ್ ಬಾದ್ ಷಾ  ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ದೇಶದೆಲ್ಲೆಡೆ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಚಿತ್ರ ನಿರ್ಮಾಪಕರ ಬ್ಯಾಂಕ್ ಎಂದರೆ ತಪ್ಪಾಗಲಾರದು ಏಕೆಂದರೆ ಅವರ ಸಿನಿಮಾಕ್ಕೆ ಹಾಕಿದ ಬಂಡವಾಳಕ್ಕೆ ಯಾವುದೇ ದಕ್ಕೆ ಆಗುವುದಿಲ್ಲ ಹಣ ಮಾತ್ರ ಸೇಫ್ ಎಂಬುದು ಎಲ್ಲಾರಿಗೂ ಗೊತ್ತಿರುವ ವಿಚಾರ ಆದರೆ ಈಗ ಅದೇ ನಿರ್ಮಾಪಕರಿಂದಲೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img