Friday, August 28, 2026

#kuichasudeep

ಮೈಸೂರಿಗೆ ಸುದೀಪ್‌ ರಿಷಬ್ ಸೇರಿ ಸಿನಿತಾರೆಯರ ದಂಡು!

ರಾಜ್ಯ ಸರ್ಕಾರದಿಂದ 2018 ಹಾಗೂ 2019ರ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.3ರಂದು ಸಂಜೆ 5ಕ್ಕೆ ಇಲ್ಲಿನ ಹುಣಸೂರು ರಸ್ತೆಯ KSOU ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬರ್ಫಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ವರ್ಣರಂಜಿತ ವೇದಿಕೆಯನ್ನು ಸಜ್ಜುಗೊಳಿಸುವ ಕಾರ್ಯ ಕೂಡ ಈಗಾಗಲೇ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ವರ್ಷಗಳ ಪ್ರಶಸ್ತಿ ಪುರಸ್ಕೃತರಿಗೆ...

sudeep: ಕಿಚ್ಚನ ಕಿಚ್ಚು ನಿರ್ಮಾಪಕರ ಮೇಲ್ಯಾಕೆ..?!

ಸಿನಿಮಾ ಸುದ್ದಿ: ಸ್ಯಾಂಡಲ್ ವುಡ್ ಬಾದ್ ಷಾ  ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ದೇಶದೆಲ್ಲೆಡೆ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಚಿತ್ರ ನಿರ್ಮಾಪಕರ ಬ್ಯಾಂಕ್ ಎಂದರೆ ತಪ್ಪಾಗಲಾರದು ಏಕೆಂದರೆ ಅವರ ಸಿನಿಮಾಕ್ಕೆ ಹಾಕಿದ ಬಂಡವಾಳಕ್ಕೆ ಯಾವುದೇ ದಕ್ಕೆ ಆಗುವುದಿಲ್ಲ ಹಣ ಮಾತ್ರ ಸೇಫ್ ಎಂಬುದು ಎಲ್ಲಾರಿಗೂ ಗೊತ್ತಿರುವ ವಿಚಾರ ಆದರೆ ಈಗ ಅದೇ ನಿರ್ಮಾಪಕರಿಂದಲೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img