Saturday, March 21, 2026

kuladevatha

ಯಾವುದನ್ನೂ ಮರೆತರೂ ಕುಲದೇವರನ್ನ ಮರಿಯಬೇಡಿ

ಪ್ರತೀ ಹಿಂದೂಗಳ ಕುಲಕ್ಕೂ, ಕುಲದೇವತೆ ಅಂತಾ ಇರುತ್ತದೆ. ಆ ದೇವರಿಗೊಂದು ಪುಣ್ಯಕ್ಷೇತ್ರವಿರುತ್ತದೆ. ಯಾರು ಕುಲದೇವತೆಯನ್ನು ಭಕ್ತಿಯಿಂದ ಪೂಜಿಸುತ್ತಾರೋ, ಕುಲದೇವತೆಯನ್ನ ನೆನೆಯುತ್ತಾರೋ, ಅಂಥವರು ಅಭಿವೃದ್ಧಿ ಹೊಂದುತ್ತಾರೆ. ಒಂದು ವೇಳೆ ಕುಲದೇವರನ್ನ ಮರೆತರೆ, ಅದನ್ನು ನೆನಪು ಮಾಡುವ ಪರಿ ದೇವರು ಚೆನ್ನಾಗಿ ಅರಿತಿದ್ದಾನೆ. ಹಾಗಾದ್ರೆ ಕುಲದೇವರನ್ನು ಏಕೆ ನೆನೆಯಬೇಕು..? ಮರೆತರೆ ಅದರ ಪರಿಣಾಮವೇನಾಗುತ್ತದೆ ಎಂಬ ಬಗ್ಗೆ ತಿಳಿಯೋಣ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img