Friday, February 13, 2026

kulbhushan jadhav

ಕುಲಭೂಷಣ್ ಜಾಧವ್​ ಕೇಸ್​: ಭಾರತಕ್ಕೆ ಮತ್ತೊಂದು ಅವಕಾಶ

ಬೇಹುಗಾರಿಕೆ ಹಾಗೂ ಭಯೋತ್ಪಾದನೆ ಆರೋಪ ಹೊತ್ತು ಪಾಕ್​ನಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರೋ ಕುಲಭೂಷಣ್​ ಜಾಧವ್​ ಪರ ವಕೀಲರನ್ನ ನೇಮಿಸಲು ಭಾರತಕ್ಕೆ ಇಸ್ಲಾಮಾಬಾದ್​ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದೆ. ಪಾಕಿಸ್ತಾನ ಮಿಲಿಟರಿ ಕೋರ್ಟ್ ನೀಡಿರುವ ಮರಣದಂಡನೆ ಶಿಕ್ಷೆಯನ್ನ ಮರುಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ವಕೀಲರನ್ನ ನೇಮಿಸುವ ಸಲುವಾಗಿ ಭಾರತ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ವಿಚಾರಣೆ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img