Friday, May 15, 2026

kulbhushan jadhav

ಕುಲಭೂಷಣ್ ಜಾಧವ್​ ಕೇಸ್​: ಭಾರತಕ್ಕೆ ಮತ್ತೊಂದು ಅವಕಾಶ

ಬೇಹುಗಾರಿಕೆ ಹಾಗೂ ಭಯೋತ್ಪಾದನೆ ಆರೋಪ ಹೊತ್ತು ಪಾಕ್​ನಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರೋ ಕುಲಭೂಷಣ್​ ಜಾಧವ್​ ಪರ ವಕೀಲರನ್ನ ನೇಮಿಸಲು ಭಾರತಕ್ಕೆ ಇಸ್ಲಾಮಾಬಾದ್​ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದೆ. ಪಾಕಿಸ್ತಾನ ಮಿಲಿಟರಿ ಕೋರ್ಟ್ ನೀಡಿರುವ ಮರಣದಂಡನೆ ಶಿಕ್ಷೆಯನ್ನ ಮರುಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ವಕೀಲರನ್ನ ನೇಮಿಸುವ ಸಲುವಾಗಿ ಭಾರತ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ವಿಚಾರಣೆ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img