Friday, August 14, 2026

kulbhushan jadhav

ಕುಲಭೂಷಣ್ ಜಾಧವ್​ ಕೇಸ್​: ಭಾರತಕ್ಕೆ ಮತ್ತೊಂದು ಅವಕಾಶ

ಬೇಹುಗಾರಿಕೆ ಹಾಗೂ ಭಯೋತ್ಪಾದನೆ ಆರೋಪ ಹೊತ್ತು ಪಾಕ್​ನಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರೋ ಕುಲಭೂಷಣ್​ ಜಾಧವ್​ ಪರ ವಕೀಲರನ್ನ ನೇಮಿಸಲು ಭಾರತಕ್ಕೆ ಇಸ್ಲಾಮಾಬಾದ್​ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದೆ. ಪಾಕಿಸ್ತಾನ ಮಿಲಿಟರಿ ಕೋರ್ಟ್ ನೀಡಿರುವ ಮರಣದಂಡನೆ ಶಿಕ್ಷೆಯನ್ನ ಮರುಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ವಕೀಲರನ್ನ ನೇಮಿಸುವ ಸಲುವಾಗಿ ಭಾರತ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ವಿಚಾರಣೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img