Tuesday, August 18, 2026

Kullbushan Jhadhav

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣಕ್ಕೆ ತಡೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು- ಪಾಕ್ ಗೆ ತೀವ್ರ ಮುಖಭಂಗ..!

ನೆದರ್ಲೆಂಡ್: ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಪಾಕ್ ವಿರುದ್ಧ ಭಾರತ ರಾಜತಾಂತ್ರಿಕ ಗೆಲುವು ಸಾಧಿಸಿದೆ. ನೆದರ್ಲೆಂಡ್ ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಮರಣದಂಡನೆ ಕುರಿತು ಪಾಕಿಸ್ತಾನ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಅಂತಾರಾಷ್ಟ್ರೀಯ ನ್ಯಾಯಾಲಯದ ಒಟ್ಟು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img