Tuesday, August 4, 2026

kumar swami

ಜನಸ್ವರಾಜ್‌ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ’; ಎಚ್‌ಡಿಕೆ ಕಿಡಿ.

ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ. ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img