Thursday, April 25, 2024

kumarakrupa

ಜೆಡಿಎಸ್-ಬಿಜೆಪಿ ನಾಯಕರ ಭೇಟಿ – ಸಿಎಂ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜ್ಯಕೀಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಸಚಿವ ಸಾರಾ ಮಹೇಶ್ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಭೇಟಿಯಾಗಿ 30 ನಿಮಿಷಗಳ  ಕಾಲ ಮಾತುಕತೆ ನಡೆಸಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಕುಮಾರಕೃಷ್ಣ ಗೆಸ್ಟ್ ಹೌಸ್ ನ ಕೊಠಡಿಯಲ್ಲಿ 30 ನಿಮಿಷಗಳ ಕಾಲ ಸಿಎಂ ಆಪ್ತ ಸಚಿವ ಸಾರಾ ಮಹೇಶ್ ಏನ್ ಮಾತಾಡಿದ್ರು ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.....
- Advertisement -spot_img

Latest News

ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ...
- Advertisement -spot_img