Saturday, June 14, 2025

kumaraswami

H.D.Kumaraswami : ಹೆಚ್.ಡಿ.ಕೆ ದೆಹಲಿಗೆ ದೌಡು..?! NDA ಮೀಟಿಂಗ್ ನಲ್ಲಿ ಭಾಗಿ..?!

Political News: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ದೋಸ್ತಿ ಆಗಬಹುದು ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಮೊನ್ನೆಯಷ್ಟೆ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ಸದನದಲ್ಲಿ ಪ್ರಧಾನಿ ಮೋದಿಯವರ ಜೊತೆ 4 ವರ್ಷಗಳ ಹಿಂದಿನ ಮಾತುಕತೆ ರಹಸ್ಯ ಬಯಲು ಮಾಡಿದ್ರು. ಕುಮಾರಸ್ವಾಮಿ ಅವರ ನಡೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಬಹುದು ಎಂಬ ಚರ್ಚೆಯನ್ನೂ ಹುಟ್ಟು ಹಾಕಿದೆ....

ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ

Political News: ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ‍್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು....
- Advertisement -spot_img

Latest News

ಅಹಮದಾಬಾದ್‌ನಲ್ಲಿ ವಿಮಾನ ಪತನ: 10 ನಿಮಿಷ ತಡವಾಗಿದ್ದಕ್ಕೆ ಬದುಕುಳಿದ ಭೂಮಿ

National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್‌ಗೆ...
- Advertisement -spot_img