Political News: ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಯೋಜನೆಗೆ ತರಲಾಗದೇ, ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕು. ಬೆಲೆಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದಲ್ಲಿ ನೀವು ರಾಜ್ಯದ ಮಹಿಳೆಯರ ಆಕ್ರೋಶಕ್ಕೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕುಮಾರಸ್ವಾಮಿ ಈ ರೀತಿಯಾಗಿ...
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಮಂಡ್ಯದ ದೊಡ್ಡರಸಿಕೆರೆ ಗ್ರಾಮದ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಈ ಬಗ್ಗೆ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಸುಮಲತಾಾ, ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಅಮೂಲ್ಯವಾದ ಮತದಾನ ಮಾಡುವ ಮೂಲಕ ಪ್ರಜ್ಞಾವಂತ ಅಭ್ಯರ್ಥಿಯ ಆಯ್ಕೆಯಲ್ಲಿ ಭಾಗಿಯಾಗಿರುವೆ. ತಾವೂ ಕೂಡ ಸಂಜೆ 6 ಗಂಟೆ ಒಳಗೆ...
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...
ಮಂಡ್ಯ: ಮದ್ದೂರಿನ ಕರಡಹಳ್ಳಿಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘’ಮಂಡ್ಯ ಜಿಲ್ಲೆಯಲ್ಲಿ ಯಾರೊಬ್ಬರಿಗೂ ಸಹ ದ್ವೇಷ ಮಾಡುವ ಅಭ್ಯಾಸ ಇಲ್ಲ. ಕುಮಾರಸ್ವಾಮಿಗೆ ಮಾತ್ರ ಸೀಮಿತ, ದ್ವೇಷ, ಪ್ರತಿಕೂಲ ತೀರಿಸಿಕೊಳ್ಳೊದು. ದೇವರು ಅವರಿಗೆ ಒಳ್ಳೆಯದು ಮಾಡಲಿ. ಒಂದುವರೆ ವರ್ಷ ಸಿಎಂ ಆಗಿದ್ರು. ಮಂಡ್ಯ ಜಿಲ್ಲೆಯ 7 ಜನರನ್ನ ಗೆಲ್ಲಿಸಿಕೊಟ್ರು....
ಹಾಸನ :
ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...
ಕೋಲಾರ: ಚುನಾವಣಾ ಸಂದರ್ಭದಲ್ಲಿ ಉರಿಗೌಡ ನಂಜೇಗೌಡ ವಿಚಾರದಲ್ಲಿ ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...
ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಜವರಾಯಿಗೌಡ
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಟಿಕೆಟ್ ಘೋಷಣೆಯನ್ನು ಮಾಡಲಾಯಿತು. ಈ ವೇಳೆ ಮಾತನಾಡಿದ ಕುಮಾರಸ್ವಾಮಿಯವರು ಇ ಬಾರಿಯ ಯಶವಂತಪುರದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವರಾಯಗೌಡರು ಎಂದು ಘೋಷಿಸಿದರು. ಯಾಕೆ ಮತ್ತೊಮ್ಮೆ ಇವರನ್ನೆ ಆಯ್ಕೆ ಮಡುತ್ತಿದ್ದೇನೆಂದರೆ ಹಲವು ಬಾರಿ ಚುನಾವಣೆಯಲ್ಲಿ...
ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....
ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ.
ಜೆಡಿಎಸ್...
ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ.
ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...