Monday, February 9, 2026

kumaraswamy

ಅಪ್ಪನ ಆರೋಗ್ಯಾಭಿವೃದ್ಧಿಗಾಗಿ ಪೂಜೆ ಬಗ್ಗೆ ಚರ್ಚಿಸಿದ ರೇವಣ್ಣ..

ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್‌.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ‌ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ‌ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್...

ಹಾಸನ ನಗರಸಭೆ 16ನೇ ವಾರ್ಡ್ ಉಪ ಚುನಾವಣೆ: ಜೆಡಿಎಸ್ ನವೀನ್ ನಾಗರಾಜ್ ಅವಿರೋಧ ಆಯ್ಕೆ..

ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ. ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು...

ಸೇರು ಸವ್ವಾಸೇರು : ಕಾಂಗ್ರೆಸ್ ಗೆ ಏಪ್ರಿಲ್ ನಿಂದ ಜೆಡಿಎಸ್ ಕೌಂಟರ್

ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.   ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.   ಪ್ರಸ್ತುತ...

Twitt ಮಾಡಿದ ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ …!

ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...

H. D. Kumaraswamy : ಜ.26 ರಿಂದ ಜೆಡಿಎಸ್ ನಿಂದ ‘ಜನತಾ ಜಲಧಾರೆ’ ಆಂದೋಲನ

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ. ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ. ನದಿ ಮೂಲಗಳಲ್ಲಿರುವ 51...

ತಾಯಿ ಚಾಮುಂಡಿ ಆಶಿರ್ವಾದದಿಂದ ನಾನು ಸಿಎಂ ಆಗಿದ್ದೆ

www.karnatakatv.net : ರಾಜೀನಾಮೆಯ ನಂತರ ರಾಮನಗರದಲ್ಲಿ ಕುಮಾರಸ್ವಾಮಿಯವರು ‘ಹೈಕಮಾಂಡ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ.. ನಾನು ಸಂಪೂರ್ಣ ಬಹುಮತದಿಂದ ಸಿಎಂ ಆಗಿರಲಿಲ್ಲ.. ನಾನು ತಾಯಿ ಚಾಮುಂಡಿ ಆಶಿರ್ವಾದದಿಂದ ಸಿಎಂ ಆಗಿದ್ದೆ.. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷ ಮುಗಿದೇ ಹೋಯಿತು ಎನ್ನುತ್ತಿರುವಾಗ, ಮುಂದೆ ತಾಯಿಯ ಆಶಿರ್ವಾದ ದಿಂದ ಜೆಡಿಎಸ್ ಪಕ್ಷ ಬರುತ್ತದೆ ಎಂದು ಮಾಹಿತಿಯನ್ನು...

ಟಿವಿ9 ಸಂದರ್ಶನದಲ್ಲಿ ಕಣ್ಣೀರಿಟ್ಟ ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು. https://www.youtube.com/watch?v=h6-rtSrkW7E https://www.youtube.com/watch?v=-_7rZ2ilJSY https://www.youtube.com/watch?v=SZVYN3j5TPw

ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್ ನೀವೆ – ಸುಮಲತಾ

www.karnatakatv.netಬೆಂಗಳೂರು: ನೀವು ಎಷ್ಟು ನನ್ನ ತುಳೀತೀರೋ ನಾನು ಅಷ್ಟೇ ಬಲಿಷ್ಠವಾಗ್ತೀನಿ. ಮಂಡ್ಯದ ಅಕ್ರಮ ಗಣಿಗಾರಿಕೆಯ ಭ್ರಷ್ಟಾಚಾರದ ಸಂಪೂರ್ಣ ಕಾಂಟ್ರಾಕ್ಟ್ ತೆಗೆದುಕೊಂಡಿದ್ದೀರಿ. ಇದನ್ನ ಎಲ್ಲಿ ಬೇಕಾದರೂ ಹೇಳುತ್ತೇನೆ. ನನ್ನ ಮೇಲೆ ಮಾನ ನಷ್ಟ ಮೊಕದ್ದಮೆ ಅಲ್ಲ ಅದು ಯಾವ ಮೊಕದ್ದಮೆ ಆದರೂ ಹಾಕಲಿ ನಾನು ಹೆದರುವ ಹೆಣ್ಣಲ್ಲ. ಜನತೆ ಆಗಲೀ ನಾನೆ ಆಗಲೀ ಯಾರಾದರೊಬ್ಬರು ಇವರ...

ಹುಟ್ಟುಹಬ್ಬದ ಸಂಭ್ರಮದಲ್ಲಿ ಜಾಗ್ವರ್ ಹೀರೋ ನಿಖಿಲ್ ಕುಮಾರ್..ಪತ್ನಿಯೊಂದಿಗೆ ನಿಖಿಲ್ ಮೊದಲ ಬರ್ತ್ ಡೇ ಹೇಗಿತ್ತು..?

ಕನ್ನಡ ಚಿತ್ರರಂಗದ ಜಾಗ್ವರ್ ಹೀರೋ, ಸ್ಟೈಲೀಶ್ ಸ್ಟಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಟ ನಿಖಿಲ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ. ಇಂದು ಬೆಳಗ್ಗೆಯೇ ಬೆಂಗಳೂರಿನ ಜೆಪಿನಗರದ ನಿವಾಸದಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಿ ತಂದೆ-ತಾಯಿಯ ಆರ್ಶೀವಾದ ಪಡೆದುಕೊಂಡರು. ಬಳಿಕ ಇಡೀ ಕುಟುಂಬದೊಂದಿಗೆ ಯುವರಾಜ ನಿಖಿಲ್ ಕೇಕ್ ಕತ್ತರಿಸಿ ಸಂಭ್ರಮಪಟ್ಟರು. ವಿಶೇಷ ಅಂದ್ರೆ ಈ ವರ್ಷ...

‘ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ ಮಾತುಗಳು ಭರವಸೆ ಮೂಡಿಸುವಂತಿವೆ’

ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರ ಬರೀ ಭಾರತವಷ್ಟೇ ಅಲ್ಲದೇ, ವಿದೇಶದಲ್ಲಿ ಕೂಡ ಸದ್ದು ಮಾಡುತ್ತಿದೆ. ಈ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img