Monday, October 27, 2025

Kumarswami

ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಸೂರಜ್ ರೇವಣ್ಣಗೆ ಗುಡ್‌ನ್ಯೂಸ್‌!

https://www.youtube.com/watch?v=SwypqxD-vfQ   ಜೆಡಿಎಸ್‌ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...

ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ; ಹೆಚ್.ಡಿ.ಕೆ

www.karnatakatv.net: ಹೆಚ್. ಡಿ. ಕುಮಾರಸ್ವಾಮಿ ಮೇಲೆ ಬಿಜೆಪಿ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಯುತ್ತರವನ್ನು ನೀಡಿದ್ದಾರೆ. ಬಿಜೆಪಿಯ ವೈಯಕ್ತಿಕ ದಾಳಿಗೆ ಹೆಚ್ ಡಿ ಕೆ, ನನ್ನ ಜೀವನವು ತೆರೆದ ಪುಸ್ತವಿದ್ದಂತೆ ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ಇದೆಲ್ಲ ಅವರಿಗೆ ಅನ್ವಯಿಸುತ್ತದೆ ಎಂದು ಹೇಳಿಕೊಂಡಿದ್ದಾರೆ. ಸಿಂದಗಿ ಉಪ ಚುನಾವಣೆ ಕಾರ್ಯಕ್ರಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ಪಕ್ಷವು ಇತ್ತಿಚ್ಚೆಗೆ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img