Monday, October 6, 2025

kumarswamy layout station

BREAKING NEWS: ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆಯ ಮೇಲೆ ಆಸಿಡ್ ದಾಳಿ

https://www.youtube.com/watch?v=z52YSu8nK_s ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ. ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img