Saturday, May 10, 2025

kumarswamy layout station

BREAKING NEWS: ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆಯ ಮೇಲೆ ಆಸಿಡ್ ದಾಳಿ

https://www.youtube.com/watch?v=z52YSu8nK_s ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ. ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img