Saturday, November 15, 2025

kumba mela

ಮಹಾಕುಂಭಮೇಳಕ್ಕೆ ಬಿಎಸ್ ವೈ ಗೆ ಆಹ್ವಾನ

State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. https://karnatakatv.net/preetham-gowda-vs-swaroop/ https://karnatakatv.net/hssan-life-ends-story/ https://karnatakatv.net/hassan-building-workers-protest/

ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗೆ ಸೂಚನೆ :ಎಸ್.ಅಶ್ವತಿ

Mandya News: ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ   ಕುಂಭಮೇಳ  ಅದ್ಧೂರಿಯಾಗಿ  ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು. ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ  ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ...
- Advertisement -spot_img

Latest News

7 ರಾಜ್ಯ, 8 ಕ್ಷೇತ್ರಗಳ ಉಪಚುನಾವಣೆ ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಫೈಟ್

ದೇಶದ ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಮಿಶ್ರ ಫಲಿತಾಂಶ ಕಂಡುಬಂದಿದೆ. ತೆಲಂಗಾಣದ ಜುಬಿಲಿ ಹಿಲ್ಸ್‌ನಲ್ಲಿ ಕಾಂಗ್ರೆಸ್ ತೀವ್ರ ಮುನ್ನಡೆ ಸಾಧಿಸಿದೆ. ನವೀನ್ ಕುಮಾರ್ ಯಾದವ್ ಬಿಆರ್‌ಎಸ್...
- Advertisement -spot_img