Monday, July 13, 2026

kumba mela

ಮಹಾಕುಂಭಮೇಳಕ್ಕೆ ಬಿಎಸ್ ವೈ ಗೆ ಆಹ್ವಾನ

State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. https://karnatakatv.net/preetham-gowda-vs-swaroop/ https://karnatakatv.net/hssan-life-ends-story/ https://karnatakatv.net/hassan-building-workers-protest/

ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗೆ ಸೂಚನೆ :ಎಸ್.ಅಶ್ವತಿ

Mandya News: ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ   ಕುಂಭಮೇಳ  ಅದ್ಧೂರಿಯಾಗಿ  ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು. ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ  ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img