Monday, August 24, 2026

kumbamela

ಹಿಂದೂ ಧರ್ಮದಿಂದ ಬಹಿಷ್ಕಾರ ! ರಾಹುಲ್ ಮಾಡಿದ ತಪ್ಪೇನು ?

ರಾಹುಲ್ ಗಾಂಧಿ ಕೆಲುವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ಹೇಳಿ ಸುದ್ದಿ ಆಗ್ತಾರೆ ಅದೇ ರೀತಿ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗಿದ್ದೆ. ಅದೇನಂದ್ರೆ ಮಹಾ ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಧರ್ಮ ಸಂಸತ್‌ ಸಭೆಯ ಬಗ್ಗೆ ರಾಹುಲ್ ಟೀಕೆ ಮಾಡಿದ್ದೂ ಈಗ ಹಿಂದೂ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮನುಸ್ಮೃತಿ ಕುರಿತ ಟೀಕೆ...

ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

Mandya News: ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ  ಕರ್ನಾಟಕದ ಮುಖ್ಯಮಂತ್ರಿಳು‌ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಂದ‌ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img