Thursday, February 12, 2026

Kumbh Mela

Kumbh mela: ಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು: ಹೀಗಿದೆ ವೇಳಾಪಟ್ಟಿ

Kumbh mela: Hubli News: ಹುಬ್ಬಳ್ಳಿ:ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು...

Kannada Fact check: ಕುಂಭಮೇಳದ ಪೋಸ್ಟರ್‌ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿದ್ದನಾ..?

Kannada Fact check: ಕುಂಭಮೇಳದ ಪೋಸ್ಟರ್ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಮಾಡಲಾಗಿದೆ. ರಾಯ್‌ಬರೇಲಿಯಲ್ಲಿ ಈ ಘಟನೆ ನಡೆದಿದ್ದು, ಕುಂಭ ಮೇಳದ ಪೋಸ್ಟರ್‌ ಮೇಲೆ ಅಬ್ದುಲ್ ಎಂಬಾತ ಮೂತ್ರ ವಿಸರ್ಜಿಸಿದ್ದು, ಈ ವಿಷಯ ಗೊತ್ತಾದ ಬಳಿಕ ಅಲ್ಲಿನ ಸ್ಥಳೀಯ ಹಿಂದೂಗಳು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವೀಡಿಯೋ ವೈರಲ್ ಮಾಡಲಾಗಿತ್ತು....
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img